ಅಪರಿಚಿತರ ಮಾನವೀಯತೆ

ಅಪರಿಚಿತ ವ್ಯಕ್ತಿಯೊಬ್ಬರ ಒಂದು ಸಣ್ಣ ಸಹಾಯ ಹೇಗೆ ಮತ್ತೊಬ್ಬರ ಜೀವನವನ್ನು ಬದಲಿಸ ಬಲ್ಲದು ಎನ್ನುವುದಕ್ಕೆ ಈ ದೇಶದ ಪ್ರಖ್ಯಾತ ವ್ಯಕ್ತಿಯೊಬ್ಬರ ಜೀವನದ ನೈಜ ಘಟನೆಯ ಈ ಹೃದಯಸ್ಪರ್ಶಿ ಪ್ರಸಂಗ ಇದೋ ನಿಮಗಾಗಿ… Read More ಅಪರಿಚಿತರ ಮಾನವೀಯತೆ

ಬಿಇಎಲ್ ವಿದ್ಯಾಸಂಸ್ಥೆಯ ಶ್ರೀ ಬಿ.ಕೆ. ಗೋಪಣ್ಣನವರು

ಈ ಶಿಕ್ಷಕರ ದಿನಾಚರಣೆಯಂದು, ಬಿಇಎಲ್ ಶಿಕ್ಷಣ ಸಂಸ್ಥೆಯಲ್ಲಿ ಮೂರು ದಶಕಗಳಿಗಿಂತಲೂ ಹೆಚ್ಚಿನ ಕಾಲ ಕನ್ನಡ ಮೇಷ್ಟ್ರು, ಕನ್ನಡದ ಪ್ರಾಧ್ಯಾಪಕರು, ನಂತರ ಪ್ರಾಂಶುಪಾಲರಾಗಿ ಸಾವಿರಾರು ವಿದ್ಯಾರ್ಧಿಗಳಿಗೆ ಅಚ್ಚ ಕನ್ನಡವನ್ನು ಸ್ವಚ್ಚವಾಗಿ ಹೇಳಿಕೊಟ್ಟಂತಹ ನಮ್ಮನಿಮ್ಮೆಲ್ಲರ ನೆಚ್ಚಿನ ಗುರುಗಳಾದ ಶ್ರೀ ಗೋಪಣ್ಣನವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಅವರ ಸಾಧನೆಗಲ ಪರಿಚಯ ಇದೋ ನಿಮಗಾಗಿ… Read More ಬಿಇಎಲ್ ವಿದ್ಯಾಸಂಸ್ಥೆಯ ಶ್ರೀ ಬಿ.ಕೆ. ಗೋಪಣ್ಣನವರು

ಸಮಾನತೆ ಎಂದರೆ ಸ್ವೇಚ್ಚಾಚಾರವಲ್ಲ

ಬಹಳ ಹಿಂದೆ ಕರಾವಳಿ ಪ್ರದೇಶದವರು ಎಂದರೆ ಬಹಳ ಶಾಂತಿ ಪ್ರಿಯರು. ಸಂಪ್ರದಾಯ, ಸಂಸ್ಕಾರವಂತರಷ್ಟೇ ಅಲ್ಲದೇ ಸಹೃದಯಿಗಳಾಗಿ ಕುಡಿಯಲು ನೀರು ಕೇಳಿದರೂ, ನೀರಿನ ಜೊತೆ ಸಿಹಿಯಾದ ಬೆಲ್ಲದುಂಡೆಗಳನ್ನು ನೀಡುವಂತಹ ವಿಶಾಲಹೃದಯಿಗಳು. ಇವೆಲ್ಲದರ ಜೊತೆಗೆ ಓದಿನಲ್ಲಿ ಸದಾ ಕಾಲವೂ ಮುಂದಿರುವುದಲ್ಲದೇ, ಬಹಳ ಶ್ರಮದಿಂದ ಎಂತಹ ಕೆಲಸವನ್ನು ಮಾಡಬಲ್ಲವರು ಎಂದೇ ಎಂದೇ ಪ್ರಖ್ಯಾತರಾದವರು. ಆದರೆ ಇತ್ತೀಚಿನ ಕೆಲವು ತಿಂಗಳಿಂದ ಕರಾವಳಿ ಮತ್ತು ಕೇರಳದಲ್ಲಿ ನಡೆಯುತ್ತಿರುವ ಘಟನೆಗಳು ನಿಜಕ್ಕೂ ಬಹಳ ಬೇಸರವನ್ನು ತರಿಸುತ್ತಿದೆ. ಯಾವುದೋ ಮತಾಂಧರ ಮಾತುಗಳಿಗೆ ಬಲಿಯಾಗಿ ವಿದ್ಯೆಗಿಂತಲೂ ಧರ್ಮವೇ ಮುಖ್ಯ… Read More ಸಮಾನತೆ ಎಂದರೆ ಸ್ವೇಚ್ಚಾಚಾರವಲ್ಲ

ಉಕ್ರೇನ್  ಮತ್ತು ರಷ್ಯಾ ಯುದ್ಧದಲ್ಲಿ ಬಯಲಾದ ಭಾರತೀಯರ ಮನಸ್ಥಿತಿ

ಕಳೆದ ಮೂರ್ನಾಲ್ಕು ತಿಂಗಳುಗಳಿಂದಲೂ ಉಕ್ರೇನ್ ಮತ್ತು ರಷ್ಯಾ ನಡುವೆ ಒಂದು ರೀತಿಯ ಯುದ್ಧದ ಭೀತಿಯಿದ್ದ ವಿಷಯ  ಎಲ್ಲರಿಗೂ ತಿಳಿದಿರುವ ವಿಷಯವಷ್ಟೇ.  ಕನ್ನಡದಲ್ಲಿರುವ ಪ್ರಸಿದ್ಧ ಗಾದೆ ಹುಟ್ತಾ ಹುಟ್ತಾ ಅಣ್ಣಾ ತಮ್ಮಂದಿರು ಬೆಳಿತಾ ಬೆಳಿತಾ ದಾಯಾದಿಗಳು ಎನ್ನುವಂತೆ 90ರ ದಶಕವರೆಗೂ ಈ  ಎರಡೂ ರಾಷ್ಟ್ರಗಳು ಸೋವಿಯತ್ ರಷ್ಯಾದ ಭಾಗವಾಗಿದ್ದವು.  ಆ ಸಮಯದಲ್ಲಿ ಮಿಖಾಯಿಲ್ ಗೊರ್ಬಚೋವ್ ನೇತೃತ್ವದಲ್ಲಿ ಬೀಸಿದ ಬದಲಾವಣೆಯ ಗಾಳಿಯಿಂದಾಗಿ ಪ್ರಪಂಚದ ಅತಿದೊಡ್ಡ ಕಮ್ಯೂನಿಷ್ಟ್ ರಾಷ್ಟ್ರ ಹತ್ತಾರು ರಾಷ್ಟ್ರಗಳಾಗಿ ಛಿದ್ರಗೊಂಡಿದ್ದು ಈಗ ಇತಿಹಾಸ. ಮೊದಲಿನಿಂದಲೂ  ಇಡೀ ವಿಶ್ವದ ಮೇಲೆ… Read More ಉಕ್ರೇನ್  ಮತ್ತು ರಷ್ಯಾ ಯುದ್ಧದಲ್ಲಿ ಬಯಲಾದ ಭಾರತೀಯರ ಮನಸ್ಥಿತಿ