ಶ್ರೀ ಕೃ. ನರಹರಿ

ರಾಷ್ಟ್ರೀಯ ಸ್ವಯಂಸೇವಕ ಸಂಘ, ರಾಜ್ಯ ಶಿಕ್ಷಣ ಕ್ಷೇತ್ರ ಮತ್ತು ರಾಜಕೀಯದಲ್ಲೂ ಅಚ್ಚಳಿಯದ ಗುರುತನ್ನು ಮೂಡಿಸಿದ್ದ, ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಧ್ವನಿಯನ್ನು ವಿಧಾನಸೌಧಕ್ಕೆ ತಲುಪಿಸಿದಂತಹ ನಿಷ್ಠಾವಂತ ಜನನಾಯಕರಾಗಿದ್ದಂತಹ ಪ್ರೊ. ಕೃ.ನರಹರಿಯವರು ನಿಧನರಾದಂತಹ ಸಂಧರ್ಭದಲ್ಲಿ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳೊಂದಿಗಿನ ನುಡಿ ನಮಗಳು ಇದೋ ನಿಮಗಾಗಿ… Read More ಶ್ರೀ ಕೃ. ನರಹರಿ

ಈ ಸಾವಿಗೆ ಹೋಣೆಗಾರರು ಯಾರು?

ಇಂದು ಬೆಳ್ಳಂಬೆಳಿಗ್ಗೆ ವ್ಯಾಯಾಮವನ್ನು ಮುಗಿಸಿ, ಏನಪ್ಪಾ ಇವತ್ತಿನ ವಿಷಯ ಎಂದ ಮೊಬೈಲ್ನಲ್ಲಿ ವಾರ್ತೆಗಳನ್ನು ನೋಡುತ್ತಿದ್ದಂತೆ ಎದೆ ಧಸಕ್ ಎಂದಿತು. ಕೆಲ ದಿನಗಳವರೆಗೂ ಚಿಕ್ಕಮಗಳೂರಿನ ಹೊರಗೀನಾಚೆ ಆಷ್ಟೇನೂ ಪರಿಚಯವಿರದಿದ್ದ ವಿಧಾನ ಪರಿಷತ್ ಉಪ ಸಭಾಪತಿಗಳಾಗಿದ್ದ ಶ್ರೀ ಎಸ್.ಎಲ್. ಧರ್ಮೇಗೌಡ ಅವರು ನೆನ್ನೆ ರಾತ್ರಿ ಕಡೂರು ತಾಲ್ಲೂಕಿನ ಗುಣಸಾಗರ ಬಳಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ಓದಿ ನಿಜಕ್ಕೂ ಬೇಸರವೆನಿಸಿತು. ಮೂಲತಃ ಕಡೂರು ತಾಲೂಕು ಸಖರಾಯಪಟ್ಟಣ ಸಮೀಪದ ಸರಪನಹಳ್ಳಿಯವರಾಗಿದ್ದ, ಬೀರೂರಿನ ಮಾಜೀ ಶಾಸಕ ಲಕ್ಷ್ಮಯ್ಯನವರ ಪುತ್ರರಾಗಿ ರಾಜಕೀಯ… Read More ಈ ಸಾವಿಗೆ ಹೋಣೆಗಾರರು ಯಾರು?