ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಹ್ಯಾಟ್ರಿಕ್ ಸಾಧ್ಯವೇ?

ಸತತ ಹತ್ತು ವರ್ಷಗಳ ಆಡಳಿತ ವಿರೋಧಿ ಅಲೆ, ಅಯೋಧ್ಯೆ ರಾಮ ಮಂದಿರದ ಹುಂಡಿ ಕಳ್ಳತನ ವಿಚಾರ, ಕಳೆದ ಲೋಕಸಭಾ ಚುನಾವಣೆಯಲ್ಲಿನ ಕಳಪೆ ಪ್ರದರ್ಶನ, ಇಂಡಿ ಕೂಟದ ಒಗ್ಗಟ್ಟು, ಇವೆಲ್ಲದರ ನಡುವೆ 2027ರ ಉತ್ತರ ಪ್ರದೇಶದ ಚುನಾವಣೆಯಲ್ಲಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ಹ್ಯಾಟ್ರಿಕ್ ಸಾಧಿಸಬಲ್ಲದೇ? ಕುರಿತಾದ ವಸ್ತುನಿಷ್ಠ ಚುನಾವಣಾ ವಿಮರ್ಶೆ ಇದೋ ನಿಮಗಾಗಿ… Read More ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಹ್ಯಾಟ್ರಿಕ್ ಸಾಧ್ಯವೇ?

ಬಯಸದೇ ಬಂದ ಭಾಗ್ಯ

ಕೆಲವೊಮ್ಮೆ ನಾವು ಹುಡುಕಿಕೊಂಡು ಹೋಗುವ ಸಂತೋಷ ನಮಗೆ ಸಿಗದೇ ಇರಬಹುದು. ಆದರೆ ಇನ್ನೂ ಕೆಲವೊಮ್ಮೆ ನಾವು ನಿರೀಕ್ಷಿಸದೇ ಇರುವ ಸಂಧರ್ಭದಲ್ಲಿ ಅದು ನಮ್ಮ ಬಾಗಿಲಿಗೆ ಹುಡುಕಿ ಕೊಂಡು ಬರಬಹುದು. ಅಂತಹ ಬಯಸದೇ ಬಂದ ಭಾಗ್ಯದ ಕೆಲವೊಂದು ಸುಂದರವಾದ ಪ್ರಸಂಗಗಳು ಇದೋ ನಿಮಗಾಗಿ… Read More ಬಯಸದೇ ಬಂದ ಭಾಗ್ಯ