ಈ ಬಾರಿ ಕಾಂಗ್ರೇಸ್ ಎಷ್ಟು ಸ್ಥಾನಗಳಲ್ಲಿ ಗೆಲ್ಲಬಹುದು?

ಈಗಷ್ಟೇ 2024ರ ಲೋಕಸಭಾ ಚುನಾವಣೆಯ 3 ಹಂತಗಳ ಚುನಾವಣೆ ಮುಗಿದಿದ್ದು ಇನ್ನೂ 4 ಹಂತಗಳ ಚುನಾವಣೆಗಳು ನಡೆಯಬೇಕಿರುವಾಗಲೇ, ಕಾಂಗ್ರೇಸ್ ಪಕ್ಷದ ಹಣೆಬರಹ ಜಗಜ್ಜಾಹೀರಾತಾಗಿದ್ದು,, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷ ಪಡೆಯ ಬಹುದಾದಂತಹ ಸ್ಥಾನಗಳ ಕುರಿತಾದ ವಸ್ತು ನಿಷ್ಠ ವರದಿ ಇದೋ ನಿಮಗಾಗಿ… Read More ಈ ಬಾರಿ ಕಾಂಗ್ರೇಸ್ ಎಷ್ಟು ಸ್ಥಾನಗಳಲ್ಲಿ ಗೆಲ್ಲಬಹುದು?

ಕಾಂಗ್ರೇಸ್ ಹೊರತಾಗಿ ದೇಶದಲ್ಲಿ ಮೋದಿಯವರನ್ನು ಭ್ರಷ್ಟ ಮತ್ತು ಸರ್ವಾಧಿಕಾರಿ ಎಂದವರಿಲ್ಲ

2024ರ ಲೋಕಸಭಾ ಚುನಾವಣೆಯ ನಡೆಯುತ್ತಿರುವ ಸಂಧರ್ಭದಲ್ಲಿ, ಮೂರನೇ ಬಾರಿಗೆ 400+ ಸಾಂಸದರೊಂದಿಗೆ ಆಧಿಕಾರಕ್ಕೇರಲು ಮೋದಿಯವರು ಇಚ್ಚಿಸುತ್ತಿದ್ದರೆ, ಯಥಾ ಪ್ರಕಾರ ಅವರ ವಿರೋಧಿಗಳು ಮೋದಿಯವರನ್ನು ಪ್ರಜಾಪ್ರಭುತ್ವ ವಿರೋಧಿ, ಭ್ರಷ್ಟ ಮತ್ತು ಸರ್ವಾಧಿಕಾರಿ ಎಂದು ಹಳಿಯುತ್ತಾ, ವಯಕ್ತಿಕ ಟೀಕೆಗಳಲ್ಲಿಯೇ ಮುಳುಗಿರುವಾಗ ಅದರ ಸತ್ಯ ಸತ್ಯತೆಯ ಕುರಿತಾದ ವಸ್ತುನಿಷ್ಟ ವರದಿ ಇದೋ ನಿಮಗಾಗಿ… Read More ಕಾಂಗ್ರೇಸ್ ಹೊರತಾಗಿ ದೇಶದಲ್ಲಿ ಮೋದಿಯವರನ್ನು ಭ್ರಷ್ಟ ಮತ್ತು ಸರ್ವಾಧಿಕಾರಿ ಎಂದವರಿಲ್ಲ

ಸುಮ್ಮನಿರಲಾದೇ ಮೈ ಪರಚಿಕೊಳ್ಳುವ ಪ್ರಕಾಶ್ ರೈ

ಇತ್ತೀಚಿನ ವರ್ಷಗಳಲ್ಲಿ ನಾನು ಗೌರಿ ಎಂದು, ಸಿಕ್ಕಾ ಪಟ್ಟೆ ಹಿಂದೂಗಳ ವಿರುದ್ಧ, ಬಲಪಂತೀಯ ಧೋರಣೆಗಳ ವಿರುದ್ಧ, ಮೋದಿಯವರ ನಡೆ ನುಡಿಗಳ ವಿರುದ್ದ Just Asking! ಎಂದು ಅಪ್ರಬುದ್ಧವಾಗಿ ಪ್ರಶ್ನಿಸುವ ಚಾಳಿಯ ಪ್ರಕಾಶ್ ರೈ, ಅದೇ ಚಾಳಿಯಂತೆ ತಮ್ಮ ಗಳಸ್ಯಕಂಠಸ್ಯರಾದ ವಿಶ್ವೇಶ್ವರ ಭಟ್ ಅವರನ್ನು ಕೆಣಕಿ ಅಂಡು ಸುಟ್ಟ ಬೆಕ್ಕಿನಂತೆ ಅಲೆದಾಡುತ್ತಿರುವ ಪ್ರಸಂಗದ ಕಥೆ ವ್ಯಥೆ ಇದೋ ನಿಮಗಾಗಿ… Read More ಸುಮ್ಮನಿರಲಾದೇ ಮೈ ಪರಚಿಕೊಳ್ಳುವ ಪ್ರಕಾಶ್ ರೈ

ಪ್ರಜಾಪ್ರಭುತ್ವ ಮತ್ತು ಅದರ ಅಣಕ

ವಿಶ್ವದ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತದ ಇತಿಹಾಸದಲ್ಲಿ ಜುಲೈ 21 2022 ಅತ್ಯಂತ ಮಹತ್ವ ದಿನವಾಗಿದ್ದು ಇಂದು ಈ ದೇಶದ ಎರಡು ಪ್ರಭಲ ಮಹಿಳೆಯರಿಗೆ ಮೀಸಲಾಗಿದೆ. ಒಬ್ಬರು ಸಮಾಜದ ಕಟ್ಟ ಕಡೆಯ ವ್ಯಕ್ತಿಯೂ ಸಹಾ ಪ್ರಜಾತಾಂತ್ರಿಕವಾಗಿ ಹೇಗೆ ದೇಶದ ಉನ್ನತ ಪದವಿಯನ್ನೇರಬಹುದು ಎಂಬುದಕ್ಕೆ ಜ್ವಲಂತ ಸಾಕ್ಷಿಯಾದರೆ, ಮತ್ತೊಬ್ಬರು ಈ ದೇಶವನ್ನು ಆಳಿದ ಅತಿದೊಡ್ಡ ಪಕ್ಷದ ಹಂಗಾಮಿ ಅಧ್ಯಕ್ಷೆಯಾಗಿ ತಮ್ಮ ಪಕ್ಷದ ಕಾರ್ಯಕರ್ತರ ಮೂಲಕ ಹೇಗೆ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಣಕ ಮಾಡಬಹುದು ಎಂಬ ಕೆಟ್ಟ ಸಂಪ್ರದಾಯಕ್ಕೆ ಸಾಕ್ಷಿಯಾಗಿದ್ದಾರೆ.… Read More ಪ್ರಜಾಪ್ರಭುತ್ವ ಮತ್ತು ಅದರ ಅಣಕ

ಅಗ್ನಿಪಥ್  ಮತ್ತು ಅಗ್ನಿ ಹಚ್ಚುವವರು

18 ರಿಂದ 22 ವರ್ಷಗಳ ನಡುವಿನ ಯುವ ಜನತೆಯ ಮನಸ್ಸು ಒಂದು ರೀತಿಯ ಮರ್ಕಟ ಮನಸ್ಸು ಎಂದೇ ಹೇಳಲಾಗುತ್ತದೆ. ಈ ವಯಸ್ಸಿನ ಬಹುತೇಕ ಮಕ್ಕಳಿಗೆ ತಮ್ಮ ಮುಂದಿನ ಭವಿಷ್ಯದ ಬಗ್ಗೆ ಅರಿವಿರದೇ ಅಡ್ಡದಾರಿಗಳನ್ನು ಹಿಡಿಯುವ ಸಂಭವವೇ ಹೆಚ್ಚಾಗಿರುತ್ತದೆ. ಇತ್ತೀಚಿನ ದಿನಗಳಲ್ಲಿ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ಇಂದಿನ ಯುವ ಜನತೆಗೆ ಈ ದೇಶದ ಬಗ್ಗೆ ಅಭಿಮಾನವೇ ಇಲ್ಲಾ ರಾಷ್ಟ್ರೀಯತೆಯಂತೂ ಇಲ್ಲವೇ ಇಲ್ಲಾ ಎಂದು ಹೇಳುವವರಿಗೇನೂ ಕಡಿಮೆ ಇರಲಿಲ್ಲ. ಇಂತಹ ಸಮಸ್ಯೆಗಳಿಗಾಗಿಯೇ ಕೇಂದ್ರ ಸರ್ಕಾರ ಮತ್ತು ಭಾರತೀಯ ರಕ್ಷಣಾ… Read More ಅಗ್ನಿಪಥ್  ಮತ್ತು ಅಗ್ನಿ ಹಚ್ಚುವವರು

ಉಕ್ರೇನ್  ಮತ್ತು ರಷ್ಯಾ ಯುದ್ಧದಲ್ಲಿ ಬಯಲಾದ ಭಾರತೀಯರ ಮನಸ್ಥಿತಿ

ಕಳೆದ ಮೂರ್ನಾಲ್ಕು ತಿಂಗಳುಗಳಿಂದಲೂ ಉಕ್ರೇನ್ ಮತ್ತು ರಷ್ಯಾ ನಡುವೆ ಒಂದು ರೀತಿಯ ಯುದ್ಧದ ಭೀತಿಯಿದ್ದ ವಿಷಯ  ಎಲ್ಲರಿಗೂ ತಿಳಿದಿರುವ ವಿಷಯವಷ್ಟೇ.  ಕನ್ನಡದಲ್ಲಿರುವ ಪ್ರಸಿದ್ಧ ಗಾದೆ ಹುಟ್ತಾ ಹುಟ್ತಾ ಅಣ್ಣಾ ತಮ್ಮಂದಿರು ಬೆಳಿತಾ ಬೆಳಿತಾ ದಾಯಾದಿಗಳು ಎನ್ನುವಂತೆ 90ರ ದಶಕವರೆಗೂ ಈ  ಎರಡೂ ರಾಷ್ಟ್ರಗಳು ಸೋವಿಯತ್ ರಷ್ಯಾದ ಭಾಗವಾಗಿದ್ದವು.  ಆ ಸಮಯದಲ್ಲಿ ಮಿಖಾಯಿಲ್ ಗೊರ್ಬಚೋವ್ ನೇತೃತ್ವದಲ್ಲಿ ಬೀಸಿದ ಬದಲಾವಣೆಯ ಗಾಳಿಯಿಂದಾಗಿ ಪ್ರಪಂಚದ ಅತಿದೊಡ್ಡ ಕಮ್ಯೂನಿಷ್ಟ್ ರಾಷ್ಟ್ರ ಹತ್ತಾರು ರಾಷ್ಟ್ರಗಳಾಗಿ ಛಿದ್ರಗೊಂಡಿದ್ದು ಈಗ ಇತಿಹಾಸ. ಮೊದಲಿನಿಂದಲೂ  ಇಡೀ ವಿಶ್ವದ ಮೇಲೆ… Read More ಉಕ್ರೇನ್  ಮತ್ತು ರಷ್ಯಾ ಯುದ್ಧದಲ್ಲಿ ಬಯಲಾದ ಭಾರತೀಯರ ಮನಸ್ಥಿತಿ

ವಿರೋಧ ಪಕ್ಷಗಳು

ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಬಹುಮತ ಪಡೆದವರು ಆಡಳಿತ ನಡೆಸುವ ಅಥಿಕಾರ ಪಡೆದರೆ, . ಬಹುಮತ ಪಡೆಯದವರು ವಿರೋಧ ಪಕ್ಷವಾಗುತ್ತಾರೆ.  ದೇಶದ ಹಿತದೃಷ್ಟಿಯಿಂದ ದೇಶದ ಆಗು ಹೋಗುಗಳ ಬಗ್ಗೆ ಸೂಕ್ತ ತೀರ್ಮಾನಗಳನ್ನು ಕೈಗೊಳ್ಳಲು ಆಡಳಿತ ಪಕ್ಷದಷ್ಟೇ ಜವಾಬ್ಧಾರಿ ವಿರೋಧಪಕ್ಷಕ್ಕೂ ಇರುತ್ತದೆ. ಹಾಗಾಗಿಯೇ ಪ್ರಜಾಪ್ರಭುತ್ವದಲ್ಲಿ ವಿರೋಧ ಪಕ್ಷಗಳನ್ನು ಕಾವಲು ನಾಯಿಗಳಿಗೆ ಹೋಲಿಸಲಾಗುತ್ತದೆ,  ವಿರೋಧ ಪಕ್ಷ ಎಂದ ಮಾತ್ರಕ್ಕೆ ಆಡಳಿತ ಪಕ್ಷ ಮಾಡುವ ಎಲ್ಲಾ ಕೆಲಸಗಳನ್ನೂ ವಿರೋಧಿಸಲೇ ಬೇಕೆಂಬ ನಿಯಮವೇನಿಲ್ಲ. ವಿರೋಧ ಪಕ್ಷವು ರಚನಾತ್ಮಕವಾಗಿ ಕಾರ್ಯನಿಭಾಯಿಸುವ ಮೂಲಕ ಆಡಳಿತ ಪಕ್ಷ ದೇಶವನ್ನು ಸರಿಯಾದ… Read More ವಿರೋಧ ಪಕ್ಷಗಳು

ದೇಶದ ವಾಸ್ತವತೆ ಮತ್ತು ನಮ್ಮ ಜವಾಬ್ಧಾರಿ

ಕಳೆದ ಮೂರ್ನಾಲ್ಕು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ದೃಶ್ಯಮಾದ್ಯಮಗಳಲ್ಲಿ ಇದ್ದಕ್ಕಿದ್ದಂತೆಯೇ ಕೊರೋನಾ ಬಗ್ಗೆ ಅತ್ಯಂತ ಹೆಚ್ಚಿನ ಕಾಳಜಿ ಬಂದಿರುವಂತಿದೆ. ಇದಕ್ಕಿದ್ದಂತೆಯೇ ಜಾಗೃತರಾಗಿ ಈ ಕೊರೋನಾ ಮಾಹಾಮಾರಿ ಉಲ್ಪಣವಾಗುವುದಕ್ಕೆ ಈ ರಾಜ್ಯಸರ್ಕಾರವೇ ಕಾರಣ ಈ ಕೇಂದ್ರ ಸರ್ಕಾರದ ಕೆಟ್ಟ ಆಡಳಿತವೇ ಕಾರಣ ಎಂದು ಪುಂಖಾನುಪುಂಖವಾಗಿ ಹರಿಹಾಯುತ್ತಿರುವುದಲ್ಲದೇ, ಈ ಸರ್ಕಾರಗಳಿಗೆ ನಾಚಿಕೆಯಾಗಬೇಕು. ಆಡಳಿತ ನಡೆಸಲು ಅಸಮರ್ಥರಾದಲ್ಲಿ ರಾಜಿನಾಮೆ ನೀಡಿ ಹೊರ ಬನ್ನಿ ಎನ್ನುತ್ತಿದ್ದಾರೆ ಇನ್ನೂ ಕೆಲವು ಕೆಲವರು ಮೋದಿ ಮತ್ತು ಬಿಜೆಪಿ ಪಕ್ಷದ ಮೇಲಿನ ತಮ್ಮ ವಯಕ್ತಿಕ ಹಿತಾಸಕ್ತಿಗಳಿಂದಾಗಿ  ಸರ್ಕಾರವನ್ನು… Read More ದೇಶದ ವಾಸ್ತವತೆ ಮತ್ತು ನಮ್ಮ ಜವಾಬ್ಧಾರಿ