ಟಿ20 ವಿಶ್ವಕಪ್ 2024ರ ಫೈನಲ್ಸ್  ಪಂದ್ಯದ ಪ್ರಮುಖ ಅಂಕಿ ಅಂಶಗಳು

ದೇವನೊಬ್ಬ ನಾಮ ಹಲವು ಎನ್ನುವಂತೆ, 2024ರ T20 ಫೈನಲ್ ಪಂದ್ಯ ಒಂದೇ ಆದರೂ, ತಂಡದ ಪರವಾಗಿ, ಆಟಗಾರರ ವಯಕ್ತಿಕವಾಗಿ ನೂರಾರು ದಾಖಲೆಗಳಾಗಿದ್ದು, ಅವೆಲ್ಲವನ್ನೂ ಸೂಕ್ಷ್ಮವಾಗಿ ಗಮನಿಸಿರುವ ಖ್ಯಾತ ಕ್ರಿಕೆಟ್ ಅಂಕಿ ಅಂಶ ತಜ್ಞರಾದ ಶ್ರೀ ಗೋಪಾಲಕೃಷ್ಣ ಅವರು ವಿಶೇಷವಾಗಿ ನಮ್ಮ ಏನಂತೀರೀ? ಯೊಂದಿಗೆ ಹಂಚಿಕೊಂಡಿರುವ ಅದ್ಭುತವಾದ ಅಂಕಿ ಅಂಶಗಳು ಇದೋ ನಿಮಗಾಗಿ.… Read More ಟಿ20 ವಿಶ್ವಕಪ್ 2024ರ ಫೈನಲ್ಸ್  ಪಂದ್ಯದ ಪ್ರಮುಖ ಅಂಕಿ ಅಂಶಗಳು

ಕತಾರ್ ವಿಶ್ವಕಪ್ ಪುಟ್ಬಾಲ್ ಪಂದ್ಯಾವಳಿಯ ಅಲ್ ರಿಹ್ಲಾ ಚಂಡುಗಳ ವಿಶೇಷತೆಗಳು

ಪುಟ್ಬಾಲ್ ಆಟ ಆಟಗಾರರ ಕಾಲ್ಚಳಕದ ಅನುಗುಣವಾಗಿ ಅತ್ಯಂತ ವೇಗವಾಗಿ ಆಡುವ ಆಟವಾಗಿದ್ದು, ಚಂಡಿನ ಚಲನವಲನದ ಬಗ್ಗೆ ನಿಖರವಾದ ತೀರ್ಪು ನೀಡುವುದು ತುಸು ತ್ರಾಸವಾಗಿರುವುದನ್ನು ಮನಗಂಡ FIFA, ಈ ಬಾರಿಯ ಕತಾರ್ ವಿಶ್ವಕಪ್ ಪಂದ್ಯಾವಳಿಯಲ್ಲಿ ವಿಶೇಷ ತಂತ್ರಜ್ಣಾನ ಅಳವಡಿಸಿರುವ ಅಲ್ ರಿಹ್ಲಾ ಚಂಡುಗಳನ್ನು ಬಳಸುತ್ತಿರುವುದು ವಿಶೇಷವಾಗಿದೆ.

ಹಾಗಾದರೆ ಈ ಅಲ್ ರಿಹ್ಲಾ ಚಂಡುಗಳ ವಿಶೇಷತೆ ಏನು? ಅದನ್ನು ಆವಿಷ್ಕರಿಸಿದವರು ಯಾರು? ಈ ಚಂಡುಗಳು ಪಂದ್ಯಗಳ ಫಲಿತಾಂಶದ ಮೇಲೆ ಯಾವ ರೀತಿಯಾಗಿ ಪರಿಣಾಮ ಬೀರುತ್ತದೆ ಎಂಬುದರ ಸವಿವರ ಇದೋ ನಿಮಗಾಗಿ… Read More ಕತಾರ್ ವಿಶ್ವಕಪ್ ಪುಟ್ಬಾಲ್ ಪಂದ್ಯಾವಳಿಯ ಅಲ್ ರಿಹ್ಲಾ ಚಂಡುಗಳ ವಿಶೇಷತೆಗಳು

ಅವಿತಿಟ್ಟ ಲತಾ ಮಂಗೇಶ್ಕರ್ ಅವರ ಜೀವನ ಗಾಥೆ

ತಮ್ಮ 12ನೇ ವಯಸ್ಸಿನಿಂದ 90ನೇ ವಯಸ್ಸಿನ ವರೆಗೂ ಸುಮಾರು ಎಂಟು ದಶಕಗಳ ಕಾಲ ಸುದೀರ್ಘ ವೃತ್ತಿಜೀವನದಲ್ಲಿ 20 ಭಾರತೀಯ ಭಾಷೆಗಳಲ್ಲಿ ಸಾವಿರಾರು ಹಾಡುಗಳನ್ನು ಹಾಡಿದ್ದ ಭಾರತದ ಗಾನ ಕೋಗಿಲೆ, ಭಾರತರತ್ನ ಪ್ರಶಸ್ತಿ ಪುರಸ್ಕೃತರಾಗಿದ್ದ ಶ್ರೀಮತಿ ಲತಾ ಮಂಗೇಶ್ಕರ್ ಅವರ ತಮ್ಮ 92ನೇ ವಯಸ್ಸಿನಲ್ಲಿ ಸುದೀರ್ಘವಾದ ಆರೋಗ್ಯದಿಂದ ನಿಧನರಾದದ್ದು ನಿಜಕ್ಕೂ ಸಾರಸ್ವತ ಲೋಕಕ್ಕೆ ತುಂಬಲಾಗದ ನಷ್ಟವೇ ಸರಿ. ನೆನ್ನೆ ಬೆಳಿಗ್ಗೆ ಅವರ ನಿಧನದ ಸುದ್ದಿ ಕೇಳಿದ ತಕ್ಷಣವೇ, ಆತ್ಮಕ್ಕೆ ಸದ್ಗತಿಯನ್ನು‌ ಕೊಡಲಿ ಎಂದು ಶ್ರದ್ಧಾಂಜಲಿಯನ್ನ ಅರ್ಪಿಸುವಾಗ ಶ್ರೀಮತಿ. ಲತಾ… Read More ಅವಿತಿಟ್ಟ ಲತಾ ಮಂಗೇಶ್ಕರ್ ಅವರ ಜೀವನ ಗಾಥೆ

ಕ್ರೀಡೆ ಸಂಬಂಧಗಳನ್ನು ಬೆಸೆಯುತ್ತದೆ

1947ರಲ್ಲಿ ಬ್ರಿಟೀಷರು ಈ ದೇಶದಿಂದ ಹೊರ ಹೋಗುವಾಗ ಕೆಲವು ಪಟ್ಟಭಧ್ರ ಸ್ವಾರ್ಥ ಹಿತಾಸಕ್ತಿಯಾಗಿ ನಮ್ಮ ಅಖಂಡ ಭಾರತವನ್ನು ಧರ್ಮಾಧಾರಿತವಾಗಿ ಎರಡು ಭಾಗಗಳಾಗಿ (ನಂತರ ಅದು ಮೂರು ಭಾಗಗಳಾಗಿದೆ) ತುಂಡರಿಸಿ ಭಾರತ ಮತ್ತು ಪಾಕೀಸ್ಥಾನ ಎಂಬ ಎರಡು ಸ್ವತಂತ್ರ ದೇಶಗಳ ಕಾರಣಕ್ಕೆ ಕಾರಣವಾಗಿರುವುದು ಆದಾದ ನಂತರ ಹತ್ತು ಹಲವು ಬಾರಿ ಕಾಲು ಕೆರೆದುಕೊಂಡು ಭಾರತದ ಮೇಲೆ ಬಂದ ಪಾಪಿಗಳಿಗೆ ಭಾರತದ ಕೆಚ್ಚೆದೆಯ ಸೈನಿಕರು ತಕ್ಕ ಉತ್ತರವನ್ನೇ ನೀಡಿರುವುದು ಈಗ ಇತಿಹಾಸ. ಇಷ್ಟೆಲ್ಲಾ ಹೊಡೆತಗಳಿಂದ ಬುದ್ಧಿ ಕಲಿಯದ ಪಾಪೀಸ್ಥಾನ ಪದೇ… Read More ಕ್ರೀಡೆ ಸಂಬಂಧಗಳನ್ನು ಬೆಸೆಯುತ್ತದೆ

ವಿಶ್ವಕಪ್-ಟಿ20 ರೋಚಕ ಬೋಲ್ ಔಟ್ ಪಂದ್ಯ

ಚೊಚ್ಚಲು ಟಿ20 ವಿಶ್ವಕಪ್ ಪಂದ್ಯಾವಳಿಗಳು ದಕ್ಷಿಣ ಆಫ್ರಿಕಾದಲ್ಲಿ ಆಯೋಜಿಸಲಾಗಿತ್ತು. ಉಳಿದೆಲ್ಲಾ ತಂಡಗಳಿಗೆ ಹೋಲಿಸಿದಲ್ಲಿ, ಭಾರತಕ್ಕೆ ಅಷ್ಟೇನೂ ಟಿ20 ಪಂದ್ಯಾವಳಿಗಳ ಅನುಭವವಿರಲಿಲ್ಲ. ಎಲ್ಲದ್ದಕ್ಕಿಂತಲೂ ಹೆಚ್ಚಾಗಿ ಸಚಿನ್, ಸೌರವ್, ದ್ರಾವಿಡ್ ಅಂತಹ ಘಟಾನುಘಟಿಗಳಿಲ್ಲದೇ ಮಹೇಂದ್ರ ಸಿಂಗ್ ಧೋನಿ ನೇತೃತ್ವದಲ್ಲಿ ಯುವಕರ ಪಡೆಯೇ ದಕ್ಷಿಣ ಆಫ್ರಿಕಾಕ್ಕೆ ಹೋಗಿತ್ತು. 2007ರ, Sep 14 ರಂದು ದರ್ಭಾನ್ ನಲ್ಲಿ ಭಾರತ ತನ್ನ ಸಾಂಪ್ರದಾಯಿಕ ಎದುರಾಳಿ ಪಾಕೀಸ್ಥಾನವನ್ನು ಎದುರಿಸುತ್ತಿತ್ತು. ಕ್ರೀಡಾಂಗಣದಲ್ಲಿ ಭಾರತೀಯರು ಮತ್ತು ಪಾಕೀಸ್ಥಾನೀಯರಿಂದಲೇ ಕಿಕ್ಕಿರಿದು ತುಂಬಿದ್ದ ಕಾರಣ ಅದೊಂದು ಭಾರತ ಮತ್ತು ಪಾಕ್ ಉಪಖಂಡದಲ್ಲಿಯೇ… Read More ವಿಶ್ವಕಪ್-ಟಿ20 ರೋಚಕ ಬೋಲ್ ಔಟ್ ಪಂದ್ಯ