ಭಾರತ ಸಂಸ್ಕೃತ ಶೋಭಾ ಯಾತ್ರೆ

ವಿದ್ಯಾರಣ್ಯಪುರದ ಶ್ರೀ ಕಾಳಿಕಾ ದುರ್ಗಾ ಪರಮೇಶ್ವರಿ ದೇವಸ್ಥಾನ ಮತ್ತು ಶ್ರೀ ಸುರವಾಣೀ ಸಂಸ್ಕೃತ ಫೌಂಡೇಶನ್ ಸಹಯೋಗದೊಂದಿಗೆ ಸಂಸ್ಕೃತ ಭಾಷಾ ಕಲಿಕೆಯ ಕುರಿತಾಗಿ ಜನಜಾಗೃತಿ ಮೂಡಿಸುವ ಸಲುವಾಗಿ ಆಯೋಜಿಸಲಾಗಿದ್ದ ಭಾರತ ಸಂಸ್ಕೃತ ಶೋಭಾ ಯಾತ್ರೆಯ ವಿಸ್ತೃತ ವರದಿ ಇದೊ ನಿಮಗಾಗಿ… Read More ಭಾರತ ಸಂಸ್ಕೃತ ಶೋಭಾ ಯಾತ್ರೆ

ವಾರ್ಕರಿ ಯಾತ್ರೆ ಮತ್ತು ವ್ಯಾಪಾರಿ ವೃತ್ತಿಪರತೆ

ಅಕ್ಕಸಾಲಿ ಅಕ್ಕನ ಚಿನ್ನವನ್ನೂ ಬಿಡುವುದಿಲ್ಲ ಎಂಬ ಗಾದೆಯ ಮಾತಿಗೆ ವಿರುದ್ಧವಾಗಿ ಎಲ್ಲರ ನಿರೀಕ್ಷೇಗಳನ್ನೂ ಮೀರಿ ಪಾಂಡುರಂಗನ ವಾರ್ಕರಿ ಯಾತ್ರೆಯ ವೃದ್ಧ ದಂಪತಿಗಳ ಆರ್ಥಿಕ ಪರಿಸ್ಥಿತಿ ಅರಿತು ಚಿನ್ನದ ಅಂಗಡಿಯ ಮಾಲೀಕರ ಈ ಹೃದಯ ವೈಶಾಲ್ಯತೆಯೇ ಭಾರತವನ್ನು ವಿಶ್ವಗುರುವನ್ನಾಗಿಸಿದೆ ಅಲ್ವೇ?… Read More ವಾರ್ಕರಿ ಯಾತ್ರೆ ಮತ್ತು ವ್ಯಾಪಾರಿ ವೃತ್ತಿಪರತೆ

ಎಲ್ಲದರಲ್ಲೂ ಜಾತಿಯನ್ನು ಹುಡುಕು/ತುರುಕುವುದೇ ಜಾತ್ಯಾತೀತತೆಯೇ?

ಪ್ರಸ್ತುತ ವಿದ್ಯಮಾನಗಳನ್ನು ಸೂಕ್ಷ್ಮವಾಗಿ ಗಮನಿಸಿದಲ್ಲಿ, ಜಾತ್ಯಾತೀತತೆ ಎಂದರೇ, ದೇಶದ ಎಲ್ಲಾ ಧರ್ಮೀಯರನ್ನು ಯಾವುದೇ ತಾರತಮ್ಯವಿಲ್ಲದೆ ಸಮಾನವಾಗಿ ಕಾಣುವುದೋ? ಇಲ್ಲವೇ, ತಮ್ಮ ಅಧಿಕಾರದ ಆಸೆಗಾಗಿ ಸ್ವಾರ್ಥದಿಂದ ಬಹುಸಂಖ್ಯಾತ ಹಿಂದೂಗಳನ್ನು ಜಾತಿಯ ಹೆಸರಿನಲ್ಲಿ ಒಡೆದು ಅಲ್ಪಸಂಖ್ಯಾತರ ಹಿತಾಸಕ್ತಿಗಳನ್ನು ಕಾಪಾಡುವುದೋ? ಎಂಬ ಜಿಜ್ಞಾಸೆ ಕಾಡುತ್ತಿದೆ ಅಲ್ವೇ?… Read More ಎಲ್ಲದರಲ್ಲೂ ಜಾತಿಯನ್ನು ಹುಡುಕು/ತುರುಕುವುದೇ ಜಾತ್ಯಾತೀತತೆಯೇ?

ನಳಂದ ವಿಶ್ವವಿದ್ಯಾಲಯ

1600 ವರ್ಷಗಳ ಹಿಂದೆ ವಿಶ್ವದ ಮೊತ್ತ ಮೊದಲ ವಸತಿ ವಿಶ್ವವಿದ್ಯಾಲಯ ಎಂದೇ ಪ್ರಖ್ಯಾತವಾಗಿದ್ದ ನಳಂದಾ ವಿಶ್ವವಿದ್ಯಾಲಯವನ್ನು ಯಾರು? ಯಾಕಾಗಿ ಮತ್ತು ಹೇಗೆ ಸ್ಥಾಪಿಸಿದರು ಮತ್ತು ಅದರ ವಿನಾಶ ಯಾರಿಂದ? ಯಾಕಾಗಿ ಮತ್ತು ಹೇಗಾಯಿತು? ಎಂಬಲ್ಲಾ ಕರಾಳ ಕಥನದ ಜೊತೆಗೆ, ಮೊನ್ನೆಯಷ್ಟೇ ಅಧಿಕೃತವಾಗಿ ಪುನರ್ ಆರಂಭವಾದ ನಳಂದಾ ವಿಶ್ವವಿದ್ಯಾಲಯದ ಪರಿಸರ, ಕಲಿಕಾ ಸೌಕರ್ಯಗಳು ಹೇಗಿದೆ? ಎಂಬೆಲ್ಲಾ ಕುರಿತಾದ ಮಾಹಿತಿಗಳು ಇದೋ ನಿಮಗಾಗಿ… Read More ನಳಂದ ವಿಶ್ವವಿದ್ಯಾಲಯ

ಅವಿತಿಟ್ಟ ಇತಿಹಾಸ  

ಕಳೆದ ಭಾನುವಾರ ಬೆಂಗಳೂರಿನಲ್ಲಿ ಖ್ಯಾತ ಲೇಖಕರಾದ ಶ್ರೀ ಪ್ರವೀಣ್ ಮಾವಿನಕಾಡು ಮತ್ತು ಡಾ. ಸುಧಾಕರ್ ಹೊಸಳ್ಳಿ ಈ ಇಬ್ಬರು ಲೇಖಕರು ಬರೆದಿರುವ ಅವಿತಿಟ್ಟ ಅಂಬೇಡ್ಕರ್ ಎಂಬ ಕೃತಿ ಖ್ಯಾತ ರಂಗಕರ್ಮಿಗಳಾದ ಶ್ರೀ ಪ್ರಕಾಶ್ ಬೆಳವಾಡಿ ಶ್ರೀ ಆಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ರಾಜ್ಯ ಕಾರ್ಯದರ್ಶಿಗಳದ ಶ್ರೀ ರಘುನಂದನ್ ಭಟ್ ಮತ್ತು ರಾಜ್ಯ ವಕೀಲರ ಪರಿಷತ್ತಿನ ಸಂಘದ ಅಧ್ಯಕ್ಷರಾದ ಶ್ರೀನಿವಾಸ್ ಕುಮಾರ್ ಅವರ ಸಮ್ಮುಖದಲ್ಲಿ ಲೋಕಾರ್ಪಣೆ ಆಯಿತು. ಈ ಪುಸ್ತಕ ಬಿಡುಗಡೆಯ ಕುರಿತಂತೆ ನಾಡಿನ ಬಹುತೇಕ ದೃಶ್ಯ ಮತ್ತು… Read More ಅವಿತಿಟ್ಟ ಇತಿಹಾಸ