ಶ್ರೀ ಯಶವಂತ ಸರದೇಶಪಾಂಡೆ

ರಂಗಭೂಮಿ ಹಾಸ್ಯನಟ, ನಿರ್ದೇಶಕ, ನಾಟಕಕಾರ, ಅಂಕಣಕಾರ, ಸಂಭಾಷಣಾಕಾರ, ಅನುವಾದಕಾರ, ಚಲನ ಚಿತ್ರನಟ, ನಿರ್ಮಾಪಕ ಹೀಗೆ ಹತ್ತು ಹಲವಾರು ರೂಪದಲ್ಲಿ ಕನ್ನಡಿಗರಿಗೆ ಚಿರಪರಿಚಿತವಾಗಿದ್ದ ಶ್ರೀ ಯಶವಂತ ಸರದೇಶಪಾಂಡೆ ಇಂದು ಬೆಳಿಗ್ಗೆ 10 ಗಂಟೆಗೆ ಹೃದಯಾಘಾತದಿಂದ ನಿಧನರಾಗಿದ್ದು, ಅವರ ವ್ಯಕ್ತಿ, ವ್ಯಕ್ತಿವ ಮತ್ತು ಕಲಾಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಶ್ರೀ ಯಶವಂತ ಸರದೇಶಪಾಂಡೆ

ಸರಸ್ವತಿ ಪುತ್ರ ಶ್ರೀ ಎಸ್. ಎಲ್. ಭೈರಪ್ಪ

ನೆನ್ನೆಯಷ್ಟೇ ನಮ್ಮನ್ನಗಲಿದ ಜನ ಮೆಚ್ಚಿದ ಸಾಹಿತಿಗಳು, ವಾಗ್ಮಿಗಳು, ದಾರ್ಶನಿಕರು ಮತ್ತು ಸರಸ್ವತೀ ಪುತ್ರರೆಂದೇ ಖ್ಯಾತರಾಗಿದ್ದಂತಹ ಶ್ರೀ ಎಸ್. ಎಲ್. ಭೈರಪ್ಪನವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾರಸ್ವತ ಲೋಕದಲ್ಲಿ ಆವರ ಸಾಧನೆಗಳು ಇದೋ ನಿಮಗಾಗಿ… Read More ಸರಸ್ವತಿ ಪುತ್ರ ಶ್ರೀ ಎಸ್. ಎಲ್. ಭೈರಪ್ಪ

ಸುಮ್ಮನಿರಲಾದೇ ಮೈ ಪರಚಿಕೊಳ್ಳುವ ಪ್ರಕಾಶ್ ರೈ

ಇತ್ತೀಚಿನ ವರ್ಷಗಳಲ್ಲಿ ನಾನು ಗೌರಿ ಎಂದು, ಸಿಕ್ಕಾ ಪಟ್ಟೆ ಹಿಂದೂಗಳ ವಿರುದ್ಧ, ಬಲಪಂತೀಯ ಧೋರಣೆಗಳ ವಿರುದ್ಧ, ಮೋದಿಯವರ ನಡೆ ನುಡಿಗಳ ವಿರುದ್ದ Just Asking! ಎಂದು ಅಪ್ರಬುದ್ಧವಾಗಿ ಪ್ರಶ್ನಿಸುವ ಚಾಳಿಯ ಪ್ರಕಾಶ್ ರೈ, ಅದೇ ಚಾಳಿಯಂತೆ ತಮ್ಮ ಗಳಸ್ಯಕಂಠಸ್ಯರಾದ ವಿಶ್ವೇಶ್ವರ ಭಟ್ ಅವರನ್ನು ಕೆಣಕಿ ಅಂಡು ಸುಟ್ಟ ಬೆಕ್ಕಿನಂತೆ ಅಲೆದಾಡುತ್ತಿರುವ ಪ್ರಸಂಗದ ಕಥೆ ವ್ಯಥೆ ಇದೋ ನಿಮಗಾಗಿ… Read More ಸುಮ್ಮನಿರಲಾದೇ ಮೈ ಪರಚಿಕೊಳ್ಳುವ ಪ್ರಕಾಶ್ ರೈ