ಯಾರದ್ದೋ ದುಡ್ಡು ಪಾಕಿಗಳ ಯುದ್ಧ

ಒಂದು ಕಡೆ ಭಯೋತ್ಪಾದನಾ ಚಟುವಟಿಕೆಗಳನ್ನು ಸಹಿಸುವುದಿಲ್ಲಾ ಎಂದು ಹೇಳಿಕೊಂಡು ಮತ್ತೊಂದೆಡೆ IMF ಮೂಲಕ 8500 ರೂಪಾಯಿಗಳಷ್ಟು ಸಾಲವನ್ನು ಕೊಡಿಸುವ ಮೂಲಕ, ಅಮೇರಿಕಾ ಮತ್ತು ಚೀನಾ ದೇಶಗಳು ತಮ್ಮ ಶಸ್ತ್ರಾಸ್ತ್ರ ಮಾರುತ್ತಾ, ಪರೋಕ್ಷವಾಗಿ ಭಾರತವನ್ನು ಬಗ್ಗು ಬಡಿಯಲು ಮುಂದಾಗಿದೆಯೇ? … Read More ಯಾರದ್ದೋ ದುಡ್ಡು ಪಾಕಿಗಳ ಯುದ್ಧ

ತಾರಸಿ ತೋಟ ಕಾರ್ಯಾಗಾರ

ಸ್ವದೇಶಿ ಜಾಗರಣ ಮಂಚ್ ಮತ್ತು ವಿಶ್ವಗುರು ಚಾರಿಟಬಲ್ ಟ್ರಸ್ಟ್  ಆಶ್ರಯದಲ್ಲಿ ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ದಿನಾಂಕ 24.07.2022 ರಂದು ಶ್ರೀಮತಿ ಪ್ರತಿಮಾ ಅಡಿಗರ ಸಾರಥ್ಯದಲ್ಲಿ ಅತ್ಯಂತ ಯಶಸ್ವಿಯಾಗಿ ತಾರಸಿ ತೋಟ ಕಾರ್ಯಾಗಾರವನ್ನು ನಡೆಸಲಾಯಿತು. ಭಾರತ ಕೃಷಿ ಪ್ರಧಾನವಾದ ದೇಶವಾಗಿದ್ದು ರೈತನೇ ಈ ದೇಶದ ಬೆನ್ನಲುಬಾಗಿದ್ದಾನೆ. ಹಾಗಾಗಿ ಸ್ಥಳೀಯ ಚಿಂತನೆ, ಸ್ಥಳೀಯ ಮಾರುಕಟ್ಟೆ ಮತ್ತು ದೇಶದ ಸ್ಥಳೀಯ ಆರ್ಥಿಕ ಅಭಿವೃದ್ಧಿಯು ಎಂಬ ಸ್ವದೇಶಿ ಪರಿಕಲ್ಪನೆಯು ನಮ್ಮ ದೇಶದ ಆರ್ಥಿಕತೆಯ ಅವಿಭಾಜ್ಯ ಅಂಗವಾಗಿದೆ. ಬ್ರಿಟಿಷ್ ವಸಾಹತುಶಾಹಿಯಿಂದ ಸ್ವಾತಂತ್ರ್ಯ ಪಡೆದ ನಂತರವೂ ನಮ್ಮ… Read More ತಾರಸಿ ತೋಟ ಕಾರ್ಯಾಗಾರ