ಹಿಂದೂ ವಿರೋಧಿ ಡಿಎಂಕೆ ಮತ್ತು ಕಾಂಗ್ರೇಸ್

ಕೆಂಪು ಬಣ್ಣದ ಪುಸ್ತಕ ಹಿಡಿದು,ಈ ದೇಶದಲ್ಲಿ ಸಂವಿಧಾನ ಅಪಾಯದಲ್ಲಿದೆ ಎಂದು ಬೊಬ್ಬಿರಿವ ರಾಹುಲ್ ಗಾಂಧಿ ಮತ್ತು ಡಿಎಂಕೆ ನಾಯಕರು, ಮುಸ್ಲಿಂ ಓಲೈಕೆಗಾಗಿ ಸಾಂವಿಧಾನಿಕವಾಗಿಯೇ ತಿರುಪುರಂ ಕುಡ್ರಂ ನಲ್ಲಿ ಕಾರ್ತೀಕ ದೀಪೋತ್ಸವದ ಪರವಾಗಿ ತೀರ್ಪನ್ನು ನೀಡಿರುವ ನ್ಯಾಯಮೂರ್ತಿ ಜಿ ಆರ್‌ ಸ್ವಾಮಿನಾಥನ್‌ ವಿರುದ್ಧ ಮಾಹಾಭಿಯೋಗಕ್ಕೆ ಮುಂದಾಗಿ ಹಿಂದೂಗಳನ್ನು ಧಾರ್ಮಿಕ ನಂಬಿಕೆಗಳನ್ನು ಧಮನಿಸುತ್ತಿರುವ ಕರಾಳ ಸತ್ಯದ ವಾಸ್ತವ ಚಿತ್ರಣ ಇದೋ ನಿಮಗಾಗಿ… Read More ಹಿಂದೂ ವಿರೋಧಿ ಡಿಎಂಕೆ ಮತ್ತು ಕಾಂಗ್ರೇಸ್

ವಿಜಯದಶಮಿ

ಶರನ್ನವರಾತ್ರಿಯ ನಂತರ ಹತ್ತನೇ ದಿನವಾದ ದಶಮಿಯ ಜೊತೆ ವಿಜಯ ಏಕೆ ಸೇರಿಕೊಂಡಿತು? ದಸರಾ ಎಂಬ ಹೆಸರು ಹೇಗೆ ಬಂದಿತು? ದೇಶಾದ್ಯಂತ ಈ ವಿಜಯ ದಶಮಿ ಹಬ್ಬದ ಆಚರಣೆ ಹೇಗೆ ಮಾಡಲಾಗುತ್ತದೆ ಮತ್ತು ಅದರ ಹಿಂದಿರುವ ಪೌರಾಣಿಕ ಹಿನ್ನಲೆಗಳು ಇದೋ ನಿಮಗಾಗಿ… Read More ವಿಜಯದಶಮಿ

ದತ್ತಾತ್ರೇಯ ಜಯಂತಿ (ದತ್ತ ಜಯಂತಿ)

ಸೃಷ್ಟಿ, ಸ್ಥಿತಿ ಮತ್ತು ಲಯಕರ್ತರಾದ ತ್ರಿಮೂರ್ತಿಗಳ ಸಂಯೋಜಿತ ರೂಪ ಎಂದೇ ನಂಬಲಾಗಿರುವ, ಮಾರ್ಗಶಿರ ಮಾಸದ ಪೌರ್ಣಿಮೆಯಂದು ಜನಿಸಿರುವ ಗುರು ದತ್ತಾತ್ರೇಯರ ಜಯಂತಿಯನ್ನು ದತ್ತ ಜಯಂತಿಯೆಂದು ಬಹಳ ಶ್ರದ್ಧಾ ಭಕ್ತಿಯಿಂದ ‌ಆಚರಿಸಲಾಗುತ್ತದೆ. ಶ್ರೀ ದತ್ತಾತ್ರೇಯರ ಜನ್ಮ ರಹಸ್ಯ, ದತ್ತ ಜಯಂತಿಯ ಆಚರಣಾ ಪಧ್ಧತಿ, ಮಹತ್ವ ಮತ್ತು ಫಲಶೃತಿಗಳ ಸಂಪೂರ್ಣ ವಿವರಗಳು ಇದೋ ನಿಮಗಾಗಿ… Read More ದತ್ತಾತ್ರೇಯ ಜಯಂತಿ (ದತ್ತ ಜಯಂತಿ)

ಅತಿಯಾಗ್ತಾ ಇಲ್ವೇ, ಅಭಿವ್ಯಕ್ತಿ ಸ್ವಾತ್ರಂತ್ರ್ಯ?

ಈ ದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಇದೆ ಎಂದು ಪದೇ ಪದೇ ನಿಂದಿಸುವುವುದು, ಮತ್ತೊಬ್ಬರ ಧಾರ್ಮಿಕ ಭಾವನೆಗಳನ್ನು ಕೆಣುಕುವುದು, ತಮ್ಮ ಸಿದ್ಧಾಂತಗಳನ್ನು ಮತ್ತೊಬ್ಬರ ಮೇಲೆ ಹೇರುವುದು ಅತಿಯಾಗುತ್ತಿದೆ. ಪ್ರಸ್ತುತವಾಗಿ ಹೀಗೆ ವಾಕ್ ಸ್ವಾತ್ರಂತ್ರ್ಯದ ದುರ್ಬಳಕೆಯಾಗುತ್ತಿರುವ ಕೆಲವೊಂದು ಕಳವಕಾರಿ ಕುರಿತಾಗಿ ವಸ್ತುನಿಷ್ಠ ವಿಮರ್ಶೆ ಇದೋ ನಿಮಗಾಗಿ… Read More ಅತಿಯಾಗ್ತಾ ಇಲ್ವೇ, ಅಭಿವ್ಯಕ್ತಿ ಸ್ವಾತ್ರಂತ್ರ್ಯ?

ಶ್ರೀ ಉಗ್ರ ನರಸಿಂಹ ಸ್ವಾಮಿಯ ಕೋಪ ಶಮನ ಮಾಡಿದ ಶ್ರೀ ಶರಭೇಶ್ವರ

ಅಸುರರ ರಾಜ ಹಿರಣ್ಯಾಕ್ಷ ಭೂಲೋಕ, ಅತಳ, ವಿತಳ, ಸುತಳ, ಮಾಹಾತಳ, ಸಚಾತಳ, ತಳಾತಳ, ಪಾತಾಳ ಲೋಕದಲ್ಲೆಲ್ಲಾ, ತನ್ನ ರಾಕ್ಷಸೀ ಕೃತ್ಯಗಳಿಂದ ಕಂಟಕ ಪ್ರಾಯನಾಗಿ ನಾನಾ ರೀತಿಯ ಉಪಟಳಗಳನ್ನು ಕೊಡುತ್ತಿದ್ದಾಗ ದೇವಾನು ದೇವತೆಗಳ ಕೋರಿಕೆಯಂತೆ ಭಗವಾನ್ ವಿಷ್ಣು ತನ್ನ ದಶಾವತರದ ಮೂರನೇ ರೂಪವಾದ ವರಾಹ ರೂಪದಲ್ಲಿ ಸಂಹರಿಸಿದಾಗ, ಅವನ ತಮ್ಮ ಹಿರಣ್ಯಕಶಿಪುವು, ಕೋಪೋದ್ರಕ್ತನಾಗಿ ವಿಷ್ಣುವಿನ ಪರಮ ವೈರಿಯಾಗಿ, ಋಷಿ ಮುನಿಗಳ ಯಜ್ಞಯಾಗಾದಿಗಳಿಗೆ ಮತ್ತು ಭೂಲೋಕ ವಾಸಿಗಳಿಗೆ ನಾನಾ ರೀತಿಯ ತೊಂದರೆಗಳನ್ನು ಕೊಡಲು ಆರಂಭಿಸಿದ್ದಲ್ಲದೇ, ತನಗೆ ಸಾವೇ ಬಾರದಂತೆ ಅಮರನಾಗಬೇಕೆಂಬ… Read More ಶ್ರೀ ಉಗ್ರ ನರಸಿಂಹ ಸ್ವಾಮಿಯ ಕೋಪ ಶಮನ ಮಾಡಿದ ಶ್ರೀ ಶರಭೇಶ್ವರ

ವಿದುರಾಶ್ವಥ ಶ್ರೀ ಅಶ್ವತ್ಥ ನಾರಾಯಣ ಸ್ವಾಮಿ ದೇವಸ್ಥಾನ

ದ್ವಾಪರಯುಗಾಂತ್ಯದಲ್ಲಿ ಪಾಂಡವರು ಮತ್ತು ಕೌರವರ ನಡುವೆ ಯುದ್ಧ ನಡೆದು ಕೌರವರನ್ನು ಸೆದೆಬಡೆದ ಪಾಂಡವರು ತಮ್ಮ ರಾಜ್ಯವನ್ನು ಮರಳಿ ಪಡೆಯುತ್ತಾರೆ ಎಂಬುದನ್ನು ನಮ್ಮ ಪುರಾಣ ಗ್ರಂಥವಾದ ಮಹಾಭಾರತದಲ್ಲಿ ಓದಿರುತ್ತೇವೆ. ಆದರೆ ಮಹಾಭಾರತ ಎಂಬುದು ನಡದೇ ಇಲ್ಲ. ಅದೊಂದು ಕಟ್ಟು ಕಥೆ ಎನ್ನುವವರಿಗೆ ಉತ್ತರ ನೀಡುವಂತೆಯೇ ವರಸೆಯಲ್ಲಿ ಧೃತರಾಷ್ಟ್ರನ ತಮ್ಮ ಮತ್ತು ಆತನಿಗೆ ಆಪ್ತಸಲಹೆಗಾರ ಮತ್ತು ಮಂತ್ರಿಯಾಗಿದ್ದ ವಿದುರನು ಕೌರವರ ದುಷ್ಟ ಬುದ್ದಿಗೆ ಬೇಸತ್ತು, ಉತ್ತರ ಭಾರತದಿಂದ ದಕ್ಷಿಣ ಭಾರತ ಅದರಲ್ಲೂ ಕರ್ನಾಟಕದ ಮತ್ತು ಆಂಧ್ರ ಪ್ರದೇಶದ ಗಡಿಯಲ್ಲಿ ಉತ್ತರ… Read More ವಿದುರಾಶ್ವಥ ಶ್ರೀ ಅಶ್ವತ್ಥ ನಾರಾಯಣ ಸ್ವಾಮಿ ದೇವಸ್ಥಾನ

ಮಾಘ ಸ್ನಾನ

ಎಲ್ಲಾ ಮಾಸಗಳಲ್ಲಿಯೂ ಕಾರ್ತಿಕ ಮಾಸ ಸರ್ವಶ್ರೇಷ್ಠ ಎಂದರೆ, ಆದಕ್ಕಿಂತಲೂ ಲಕ್ಷಪಟ್ಟು ಶ್ರೇಷ್ಠವಾದದ್ದು ಮಾಘ ಮಾಸ ಮತ್ತು ಮಾಘ ಮಾಸದ ಸ್ನಾನ ಎಂದು ಹೇಳಲಾಗುತ್ತದೆ. ಹಾಗಾಗಿ ನಾವಿಂದು ಅಂತಹ ಪವಿತ್ರ ಮಾಘ ಸ್ನಾನದ ಮಹತ್ವವನ್ನು ತಿಳಿಯೋಣ ಬನ್ನಿ.… Read More ಮಾಘ ಸ್ನಾನ

ವೈಕುಂಠ ಏಕಾದಶಿ  

ವರ್ಷದಲ್ಲಿ ಬರುವ 24 ಏಕಾದಶಿಗಳ ಪೈಕಿ,
ಉಳಿದೆಲ್ಲಾ ಏಕಾದಶಿಗಿಂತಲೂ, ಪುಷ್ಯಮಾಸ/ಧನುರ್ಮಾಸದ ಶುಕ್ಲಪಕ್ಷದಂದು ಬರುವ ವೈಕುಂಠ ಏಕಾದಶಿಯ ವಿಶೇಷವೇನು? ಇದರ ಪೌರಾಣಿಕ ಹಿನ್ನಲೆ ಏನು? ಇದೇ ದಿನವೇ ವೈಕುಂಠದ/ಸ್ವರ್ಗದ ಬಾಗಿಲು ತೆರೆದಿರಲು ಕಾರಣ ಏನು? ಎಂಬೆಲ್ಲಾ ವಿಷಯಗಳ ಕುರಿತಾದ ಕುತೂಹಲಕಾರಿ ಮಾಹಿತಿಗಳು ಇದೋ ನಿಮಗಾಗಿ… Read More ವೈಕುಂಠ ಏಕಾದಶಿ  

ತಿರುಪತಿ ಬೆಟ್ಟದ ನೈಸರ್ಗಿಕ ಶ್ರೀ ವೆಂಕಟೇಶ್ವರ ಸ್ವಾಮಿ

ತಿರುಮಲ ತಿರುಪತಿ ಎಂದರೆ ಶ್ರೀ ವೆಂಕಟೇಶ್ವರಸ್ವಾಮಿ ದೇವಾಲಯವಿರುವ ಸ್ಥಳ ಎಂದಷ್ಟೇ ಬಹುತೇಕರ ಭಾವನೆಯಾಗಿದೆ. ಶ್ರೀ ವೆಂಕಟೇಶ್ವರ ಸ್ವಾಮಿಯ ದೇವಾಲಯವು ಅಲ್ಲಿನ ಪ್ರಧಾನ ಆಕರ್ಷಣೆಯೂ ಹೌದಾದರೂ ಅದರ ಹೊರತಾಗಿಯೂ ತಿರುಮಲ ಬೆಟ್ಟ ಹಾಗೂ ತಿರುಪತಿ ನಗರದ ಸುತ್ತ ಮುತ್ತ ಸಾಕಷ್ಟು ರಮಣೀಯವಾದ ಸ್ಥಳಗಳು ಇದ್ದು ಅವುಗಳಲ್ಲಿ ಬಹುತೇಕರು ಗಮನಿಸದಿರದ ನೈಸರ್ಗಿಕ ವೆಂಕಟೇಶ್ವರ ಸ್ವಾಮಿ ಪ್ರತಿಮೆ ಇದೆ. ನಾವಿಂದು ಕುಳಿತಲ್ಲಿಂದಲೇ ಆ ಸ್ವಾಮಿಯ ದಿವ್ಯ ದರ್ಶನವನ್ನು ಪಡೆಯೋಣ ಬನ್ನಿ. ಧನುರ್ಮಾಸದಲ್ಲಿ ಕೇವಲ ಒಂದು ದಿನ ವಿಷ್ಣುವಿನನ್ನು ದರ್ಶನ ಮಾಡಿದಲ್ಲಿ ಅದು… Read More ತಿರುಪತಿ ಬೆಟ್ಟದ ನೈಸರ್ಗಿಕ ಶ್ರೀ ವೆಂಕಟೇಶ್ವರ ಸ್ವಾಮಿ