ಅಭಿಮಾನ್ ಸ್ಟುಡಿಯೋ ಮತ್ತು ವಿಷ್ಣುವರ್ಧನ್ ಅಭಿಮಾನಿಗಳು

ಕನ್ನಡ ಚಿತ್ರರಂಗವನ್ನು ಮದ್ರಾಸಿನಿಂದ ಬೆಂಗಳೂರಿಗೆ ತರುವ ಮಹದಾಸೆಯಿಂದ ಕರ್ನಾಟಕ ಸರ್ಕಾರ ಮತ್ತು ಕನ್ನಡ ಚಿತ್ರಾಭಿಮಾನಿಗಳ ಸಹಾಯದಿಂದ ಹಿರಿಯ ನಟರಾಗಿದ್ದಂತಹ ಬಾಲಕೃಷ್ಣ ಅವರು ನಿರ್ಮಿಸಿದ್ದ ಅಭಿಮಾನ್ ಸ್ಟುಡಿಯೋ, ಭೂಗಳ್ಳರ ಕುಮ್ಮಕ್ಕು ಮತ್ತು ಬಾಲಣ್ಣನವರ ಕುಟುಂಬದ ದುರಾಸೆಯಿಂದಾಗಿ ಮಾನವೀಯತೆಯನ್ನೂ ಮರೆತು ನಿರ್ನಾಮವಾದ ಕಥೆ-ವ್ಯಥೆ ಇದೋ ನಿಮಗಾಗಿ… Read More ಅಭಿಮಾನ್ ಸ್ಟುಡಿಯೋ ಮತ್ತು ವಿಷ್ಣುವರ್ಧನ್ ಅಭಿಮಾನಿಗಳು

ದೊಡ್ದವರೆಲ್ಲಾ ಜಾಣರಲ್ಲಾ!

ದ್ವಾರಕೀಶ್ ಅವರು ನಿರ್ಮಿಸಿದ ವಿಷ್ಣುವರ್ಧನ್ ಮತ್ತು ಮಂಜುಳ ಅವರು ನಟಿಸಿದ ಕನ್ನಡದ ಅತ್ಯಂತ ಜನಪ್ರಿಯ ಸಿನಿಮಾ ಗುರು ಶಿಷ್ಯರು ಚಿತ್ರದ ಹಾಡಿನೊಂದರಲ್ಲಿ ದೊಡ್ಡವರೆಲ್ಲಾ ಜಾಣರಲ್ಲ ಚಿಕ್ಕವರೆಲ್ಲಾ ಕೋಣರಲ್ಲಾ, ಗುರುಗಳು ಹೇಳಿದ ಮಾತುಗಳೆಲ್ಲಾ ಎಂದೂ ನಿಜವಲ್ಲಾ! ಎಂಬ ಸಾಲು ಬರುತ್ತದೆ. ಪ್ರಸ್ತುತವಾಗಿ ಈ ದೇಶದ ಅತ್ಯಂತ ಹಳೆಯ ಪಕ್ಷ ಎಂದು ಕರೆಸಿಕೊಳ್ಳುವ  ಕಾಂಗ್ರೇಸ್ ಪಕ್ಷದ ನಾಯಕರುಗಳು ಮತ್ತು ವಕ್ತಾರರ ಹೇಳಿಕೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ, ಕಾಂಗ್ರೇಸ್ ನಾಯಕರುಗಳೆಲ್ಲಾ ಜಾಣರಲ್ಲ, ಅವರ್ಯಾರೂ ಸತ್ಯಸಂಧರಲ್ಲಾ, ಕಾಂಗ್ರೇಸ್ ವಕ್ತಾರರು ಅಡಿದ ಮಾತುಗಳೆಲ್ಲಾ ಎಂದೂ ನಿಜವಲ್ಲಾ… Read More ದೊಡ್ದವರೆಲ್ಲಾ ಜಾಣರಲ್ಲಾ!

ಮಾಸ್ಟರ್ ಆನಂದ್

ತಮ್ಮ 4ನೇ ವರ್ಷಕ್ಕೆ ಬಾಲನಟನಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ ತಮ್ಮ ಮನೋಜ್ಞ ಅಭಿನಯಕ್ಕಾಕ್ಕಿ ರಾಜ್ಯ ಮತ್ತು ರಾಷ್ಟ್ರಪ್ರಶಸ್ತಿಗಳನ್ನು ಗಳಿಸಿದ ನಂತರ ನಟನಾಗಿ, ನಿರ್ದೇಶಕನಾಗಿ, ರೇಡಿಯೋ ಜ್ಯಾಕಿಯಾಗಿ ನಿರೂಪಕನಾಗಿ ಕನ್ನಡಿಗರ ಮನಸ್ಸನ್ನು ಸೂರೆಗೊಂಡಿರುವ ಮಾಸ್ಟರ್ ಆನಂದ್ ಅವರ ಕುರಿತಾದ ಅಪರೂಪದ ಮಾಹಿತಿಗಳು ನಮ್ಮ ಕನ್ನಡದ ಕಲಿಗಳು ಮಾಲಿಕೆ ಯಲ್ಲಿ ಇದೋ ನಿಮಗಾಗಿ… Read More ಮಾಸ್ಟರ್ ಆನಂದ್

ವಿದ್ಯಾರ್ಥಿ ಭವನ, ಗಾಂಧಿಬಜಾರ್

ಮನೆಯಲ್ಲಿ ಎಷ್ಟೇ ಚೆನ್ನಾಗಿ ದೋಸೆ ಮಾಡಿದ್ದರೂ, ಹೋಟೆಲ್ಲಿನ ಮಸಾಲೆ ದೋಸೆ ಎಂದಾಕ್ಷಣ ಎಲ್ಲರ ಬಾಯಿಯಲ್ಲಿ ನೀರೂರುತ್ತದೆ. ಈ ಸ್ವಾತ್ರಂತ್ರ್ಯೋತ್ಸವದ ಸಂದರ್ಭದಲ್ಲಿ, ಬೆಂಗಳೂರಿನ ಗಾಂಧಿಬಜಾರ್ ನಲ್ಲಿರುವ ಸುಮಾರು 75+ ವರ್ಷಗಳಷ್ಟು ಹಳೆಯದಾದ ವಿದ್ಯಾರ್ಥಿ ಭವನದ ವೈಶಿಷ್ಟ್ಯಗಳ ಜೊತೆ ಆ ಹೋಟೆಲ್ಲಿಗೆ ಶುಕ್ರವಾರದಂದೇ ವಾರದ ರಜಾ ಇರುವ ಹಿಂದಿರುವ ರಾಷ್ಟ್ರೀಯ ಭಾವನೆಯನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ವಿದ್ಯಾರ್ಥಿ ಭವನ, ಗಾಂಧಿಬಜಾರ್

ಎಂ.ಜಿ. ರಸ್ತೆಯ ಇಂಡಿಯಾ ಕಾಫಿ ಹೌಸ್

ಕಾಫಿ ಎಂಬುದು ಹುರಿದ ಕಾಫಿ ಬೀಜಗಳಿಂದ ತಯಾರಿಸಿದ ಗಾಢ ಬಣ್ಣದ ಸ್ವಲ್ಪ ಕಹಿ ಮತ್ತು ಸ್ವಲ್ಪ ಆಮ್ಲೀಯ ಇರುವ ಪಾನೀಯವಾಗಿದ್ದು, ಅದರಲ್ಲಿರುವ ಕೆಫಿನ್ ಎಂಬ ಅಂಶ ಕುಡಿದವರ ಮೇಲೆ ಅಲ್ಪಪ್ರಮಾಣದ ಉತ್ತೇಜಕ ಪರಿಣಾಮವನ್ನು ಬೀರಿ ಅವರನ್ನು ಚೈತನ್ಯದಯಕವಾಗಿ ಇಡುತ್ತದೆ ಎಂಬ ನಂಬಿಕೆ ಇರುವ ಕಾರಣ, ಪ್ರಪಂಚಾದ್ಯಂತ ಕಾಫೀ ಒಂದು ಜನಪ್ರಿಯ ಪಾನೀಯವಾಗಿದೆ. ಹಾಗಾಗಿ ಅತ್ಯುತ್ತಮವಾದ ಕಾಫೀ ಬೀಜವನ್ನು ಹದವಾಗಿ ಹುರಿದು ಪುಡಿಮಾಡಿ ಹಬೆಯಾಡುವ ಬಿಸಿನೀರಿನಿಂದ ಅದರ ಕಷಾಯ (decoction)ವನ್ನು ತಯಾರಿಸಿ ಅದಕ್ಕೆ ಸ್ವಲ್ಪ ಹಾಲು ಮತ್ತು ಸಕ್ಕರೆಯನ್ನು… Read More ಎಂ.ಜಿ. ರಸ್ತೆಯ ಇಂಡಿಯಾ ಕಾಫಿ ಹೌಸ್

ನಿರ್ದೇಶಕ ದೊರೈ-ಭಗವಾನ್

ಸದಭಿರುಚಿಯ ಚಿತ್ರಗಳು ಅದರಲ್ಲೂ 24 ಕಾದಂಬರಿ ಚಿತ್ರ ಆಧಾರಿತ ಯಶಸ್ವಿ ಚಿತ್ರಗಳನ್ನು ನಿರ್ದೇಶಿಸಿ, ರಾಜಕುಮಾರ್ ಅವರನ್ನು ಜೇಮ್ಸ್ ಬಾಂಡ್ ರೂಪದಲ್ಲಿ ಕನ್ನಡದಲ್ಲಿ ತೋರಿಸಿದ್ದ, ೮೦ರ ದಶಕದಲ್ಲಿ ಅನಂತ್ ನಾಗ್ ಮತ್ತು ಲಕ್ಷ್ಮೀ ಯಶಸ್ವಿ ಜೋಡಿಯನ್ನಾಗಿಸಿದ್ದ ಎಸ್. ಕೆ. ಭಗವಾನ್ ಎಂಟಾಣೆಯ ಮೂಲಕ ದೊರೈ-ಭಗವಾನ್ ಎಂಬ ಯಶಸ್ವಿ ಜೋಡಿಯಾದ ರೋಚಕದ ಕಥೆಯ ಜೊತೆ ಭಗವಾನ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಕುರಿತಾದ ನುಡಿ ನಮಗಳು ಇದೋ ನಿಮಗಾಗಿ… Read More ನಿರ್ದೇಶಕ ದೊರೈ-ಭಗವಾನ್

ಕಾಡಿನರಾಜ ಎಂ. ಪಿ. ಶಂಕರ್

ಹಲವಾರು ಸದಭಿರುಚಿಯ ಚಿತ್ರಗಳಲ್ಲಿ ನಟಿಸಿದ್ದಲ್ಲದೇ ಕಾಡು ಮತ್ತು ಕಾಡು ಪ್ರಾಣಿಗಳ ಸಂರಕ್ಷಣೆಯ ಕುರಿತಾದ ಗಂಧದ ಗುಡಿ, ಮೃಗಾಲಯ, ಕಾಡಿನ ರಾಜ, ಕಾಡಿನ ರಹಸ್ಯ, ರಾಮಾ ಲಕ್ಷ್ಮಣ ಮುಂತಾದ ಪರಿಸರದ ಕುರಿತಾದ ಚಿತ್ರಗಳನ್ನು ನಿರ್ಮಿಸಿ, ನಿರ್ದೇಶನ ಮಾಡುವ ಮೂಲಕ ಕನ್ನಡಿಗರ ಮನೆ ಮಾತಾಗಿದ್ದ ಸರಳ ಸಜ್ಜನ, ಶ್ರೀ ಎಂ.ಪಿ. ಶಂಕರ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಚಿತ್ರರಂಗದ ಸಾಧನೆಗಳನ್ನು ನಮ್ಮ ಇಂದಿನ್ಗ ಕನ್ನಡದ ಕಲಿಗಳು ಮಾಲಿಕೆಯುಲ್ಲಿ ಇದೋ ನಿಮಗಾಗಿ… Read More ಕಾಡಿನರಾಜ ಎಂ. ಪಿ. ಶಂಕರ್

ಕಂಚಿನ ಕಂಠದ ಟಿ.ಎಸ್. ಲೋಹಿತಾಶ್ವ

ತಮ್ಮ ಮನೋಜ್ಞ ಅಭಿನಯದ ಮೂಲಕ ನೂರಾರು ನಾಟಕಗಳು, ಲೆಕ್ಕವಿಲ್ಲದಷ್ಟು ಧಾರಾವಾಹಿಗಳು ಮತ್ತು ಸುಮಾರು 500 ಚಿತ್ರಗಳಲ್ಲಿ ನಟಿಸುವ ಮೂಲಕ ಕನ್ನಡಿಗರ ಮನೆ ಮತ್ತು ಮನಗಳಲ್ಲಿ ಸದಾಕಾಲವೂ ಹಚ್ಚ ಹಸುರಾಗಿದ್ದ ಮತ್ತು ನೆನ್ನೆ ತಾನೇ ಹೃದಯಾಘಾತದಿಂತ ನವೆಂಬರ್ 8, 2022ರಂದು ನಿಧನರಾದ ಕಂಚಿನ ಕಂಠದ ಶ್ರೀ ಟಿ.ಎಸ್. ಲೋಹಿತಾಶ್ವ ಅವರ ವ್ಯಕ್ತಿ ಚಿತ್ರಣ ನಮ್ಮ ಹೆಮ್ಮೆಯ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕಂಚಿನ ಕಂಠದ ಟಿ.ಎಸ್. ಲೋಹಿತಾಶ್ವ

ಛೇ, ಛೇ, ಛೇ, ಹೀಗಾಗ್ಬಾರ್ದಿತ್ತು

ಭಾರತೀಯ ಚಿತ್ರರಂಗದಲಿ ಕನ್ನಡ ಚಿತ್ರರಂಗಕ್ಕೆ ಅದರದ್ದೇ ಆದ ಇತಿಹಾಸವಿದ್ದು ಪ್ರತೀವರ್ಷವೂ ಸರ್ಕಾರ ಕೊಡುವ ಸ್ವರ್ಣ ಕಮಲ ಪ್ರಶಸ್ತಿಗಳಲ್ಲಿ ಮೊದಲ ಮೂರು ಸ್ಥಾನದಲ್ಲಿ ಕರ್ನಾಟಕದ ಹೆಸರೂ ಇದ್ದೇ ಇದೆ. ಈ ರೀತಿಯ ಸಾಥನೆಯನ್ನು ಮಾಡಲು ವರನಟ ಡಾ.ರಾಜಕುಮಾರ್, ವಿಷ್ಣುವರ್ಥನ್, ಅನಂತ್ ನಾಗ್, ರಮೇಶ್ ಅಂತಹ ದಿಗ್ಗಜ ನಟರುಗಳಲ್ಲದೇ ಜಿವಿ ಐಯ್ಯರ್, ಬಿ. ಆರ್ ಪಂತಲು, ಲಕ್ಷ್ಮೀನಾರಾಯಣ, ಗಿರೀಶ್ ಕಾರ್ನಾಡ್, ಗಿರೀಶ್ ಕಾಸರವಳ್ಳಿ ಶೇಷಾದ್ರಿ ಅವರಂತಹ ನಿರ್ದೇಶಕರ ಪಾಲೂ ಇದೆ ಎನ್ನುವುದೂ ಸತ್ಯ. ನಟನೆಯಲ್ಲಿ ಕುರಿಗಳು, ಕೋತಿಗಳು, ಕತ್ತೆಗಳ ಚಿತ್ರಗಳಿಗಷ್ಟೇ… Read More ಛೇ, ಛೇ, ಛೇ, ಹೀಗಾಗ್ಬಾರ್ದಿತ್ತು