ಧನುರ್ಮಾಸ

ಸಾಧಾರಣವಾಗಿ ಡಿಸೆಂಬರ್ 15 ರಿಂದ ಜನವರಿ 15ರ ನಡುವಿನ ತಿಂಗಳನ್ನು ಧನುರ್ಮಾಸ ಎಂದು ಏಕೆ ಕರೆಯಲಾಗುತ್ತದೆ? ಧನುರ್ಮಾಸದ ಆಚರಣೆ ಮತ್ತು ಫಲ ಶೃತಿಯ ಜೊತೆಗೆ ನೈವೇದ್ಯಕ್ಕೆ ಹುಗ್ಗಿಯನ್ನೇ ಏಕೆ ಮಾಡಲಾಗುತ್ತದೆ? ಈ ತಿಂಗಳಿನಲ್ಲಿ ಶುಭ ಸಮಾರಂಭಗಳನ್ನು ಏಕೆ ಮಾಡುವುದಿಲ್ಲ ಮತ್ತು ಈ ತಿಂಗಳನ್ನು ಶೂನ್ಯಮಾಸ ಎಂದೂ ಏಕೆ ಕರೆಯಲಾಗುತ್ತದೆ? ಎಂಬೆಲ್ಲಾ ಜಿಜ್ಞಾಸೆಗೆ ಇದೋ ಇಲ್ಲಿದೆ ಉತ್ತರ.… Read More ಧನುರ್ಮಾಸ

ಶ್ರೀ ಶಂಕರ ಭಗವತ್ಪಾದರ ಸಂಕ್ಷಿಪ್ತ ಜೀವನ ಚರಿತ್ರೆ

ಅದು ಕ್ರಿ.ಶ, 7ನೇ ಶತಮಾನದಲ್ಲಿ ಅಹಿಂಸಾ ಪರಮೋಧರ್ಮಃ ಎಂದು ಹೇಳುತ್ತಲೇ ಬೌದ್ಧ ಧರ್ಮ ದೇಶ ವಿದೇಶಗಳಲ್ಲೆಲ್ಲಾ ಹರಡಿಯಾಗಿತ್ತು. ಸನಾತನ ಧರ್ಮದ ಕಟ್ಟುಪಾಡು ಮತ್ತು ಅತೀಯಾದ ಆಚಾರ ಮಡಿ ಹುಡಿಗಳಿಂದ ಬೇಸತ್ತವರು ಬೌದ್ಧ ದರ್ಮದ ಕಡೆ ಆಕರ್ಷಿತರಾಗಿದ್ದರೆ, ಮತ್ತೊಂದೆಡೆ, ದೇವರು ಎಂಬುವುದೇ ಇಲ್ಲ ಅದೆಲ್ಲಾ ಕಟ್ಟು ಕಥೆ ಎನ್ನುವಂತಹ ಚಾರ್ವಾಕರ ಹಾವಳಿಯಿಂದಾಗಿ ಒಂದು ರೀತಿಯಲ್ಲಿ ಸನಾತನ ಧರ್ಮ ಅಳಿವಿನಂಚಿಗೆ ತಲುಪಿತ್ತು. ಇಂತಹ ಸಂಧಿಗ್ಧ ಪರಿಸ್ಥಿತಿಯಲ್ಲಿ ಸನಾತನ ಧರ್ಮಕ್ಕೆ ಆಶಾಕಿರಣವಾಗಿ ಹುಟ್ಟಿ ಬಂದವರೇ ಶ್ರೀ ಶಂಕರಾಚಾರ್ಯರು. ಕೇರಳದ ಪೂರ್ಣಾ ನದಿ… Read More ಶ್ರೀ ಶಂಕರ ಭಗವತ್ಪಾದರ ಸಂಕ್ಷಿಪ್ತ ಜೀವನ ಚರಿತ್ರೆ

ಭೀಷ್ಮಾಷ್ಟಮಿ

ಇಂದು ಮಾಘ ಮಾಸದ ಶುದ್ಧ ಅಷ್ಟಮಿ. ಆಜೀವ ಪರ್ಯಂತ ಬ್ರಹ್ಮಚರ್ಯವನ್ನು ಪಾಲಿಸುತ್ತೇನೆ ಎಂದು ಶಪಥ ಮಾಡಿ,  ಮಹಾಭಾರತದಲ್ಲಿ  ಅತ್ಯಂತ ಮಹತ್ತರವಾದ ಪಾತ್ರವನ್ನು ವಹಿಸಿ ಪಿತಾಮಹರೇ ಎನಿಸಿದ್ದ ಬಾಣಗಳ ಹಾಸಿಗೆಯ ಮೇಲೆ ಮಲಗಿದ್ದ ಇಚ್ಛಾಮರಣಿಗಳಾಗಿ ತಮ್ಮ ಜೀವನವನ್ನು ತ್ಯಜಿಸಲು ಉತ್ತರಾಯಣದ ಪುಣ್ಯಕಾಲಕ್ಕಾಗಿ ಕಾಯುತ್ತಿದ್ದ   ಶ್ರೀ ಭೀಷ್ಮಾಚಾರ್ಯರು ತಮ್ಮ ದೇಹತ್ಯಾಗವನ್ನು ಮಾಡಿದ ದಿನ ಹಾಗಾಗಿ ಈ ದಿನವನ್ನು ಭೀಷ್ಮಾಷ್ಟಮಿ  ಎಂದೂ ಕರೆಯಲಾಗುತ್ತದೆ. ಮಹಾಭಾರತದಲ್ಲಿ ಶಂತನು ಮತ್ತು ಗಂಗಾದೇವಿಯ ಪುತ್ರನಾಗಿ ಜನಿಸಿದ್ದ ದೇವವ್ರತ ಸಹಜವಾಗಿಯೇ ಶಂತನುವಿನ ಉತ್ತರಾಧಿಕಾರಿಗಳಾಗಿರುತ್ತಾರೆ. ವಯಸ್ಸಿಗೆ ಬಂದ ಮಗನಿದ್ದರೂ… Read More ಭೀಷ್ಮಾಷ್ಟಮಿ

ಈಸ ಬೇಕು, ಇದ್ದು ಜಯಿಸಬೇಕು

ಕೈಲಾಗದು ಎಂದು ಕೈ ಕಟ್ಟಿ ಕುಳಿತರೆ ಸಾಗದು ಕೆಲಸವು ಮುಂದೆ!! ಎನ್ನುವ ಮಾತುಗಳಿಗೆ ಅನ್ವರ್ಥವಾಗಿ ಬಾಳಿ ಬದುಕಿದ ಧೀಮಂತ ವ್ಯಕ್ತಿಯೊಬ್ಬರ ಪ್ರೇರಣಾದಾಯಿ ಪ್ರಸಂಗ ಇದೋ ನಿಮಗಾಗಿ… Read More ಈಸ ಬೇಕು, ಇದ್ದು ಜಯಿಸಬೇಕು