ತಿರುಪತಿ ಬೆಟ್ಟದ ನೈಸರ್ಗಿಕ ಶ್ರೀ ವೆಂಕಟೇಶ್ವರ ಸ್ವಾಮಿ

ತಿರುಮಲ ತಿರುಪತಿ ಎಂದರೆ ಶ್ರೀ ವೆಂಕಟೇಶ್ವರಸ್ವಾಮಿ ದೇವಾಲಯವಿರುವ ಸ್ಥಳ ಎಂದಷ್ಟೇ ಬಹುತೇಕರ ಭಾವನೆಯಾಗಿದೆ. ಶ್ರೀ ವೆಂಕಟೇಶ್ವರ ಸ್ವಾಮಿಯ ದೇವಾಲಯವು ಅಲ್ಲಿನ ಪ್ರಧಾನ ಆಕರ್ಷಣೆಯೂ ಹೌದಾದರೂ ಅದರ ಹೊರತಾಗಿಯೂ ತಿರುಮಲ ಬೆಟ್ಟ ಹಾಗೂ ತಿರುಪತಿ ನಗರದ ಸುತ್ತ ಮುತ್ತ ಸಾಕಷ್ಟು ರಮಣೀಯವಾದ ಸ್ಥಳಗಳು ಇದ್ದು ಅವುಗಳಲ್ಲಿ ಬಹುತೇಕರು ಗಮನಿಸದಿರದ ನೈಸರ್ಗಿಕ ವೆಂಕಟೇಶ್ವರ ಸ್ವಾಮಿ ಪ್ರತಿಮೆ ಇದೆ. ನಾವಿಂದು ಕುಳಿತಲ್ಲಿಂದಲೇ ಆ ಸ್ವಾಮಿಯ ದಿವ್ಯ ದರ್ಶನವನ್ನು ಪಡೆಯೋಣ ಬನ್ನಿ. ಧನುರ್ಮಾಸದಲ್ಲಿ ಕೇವಲ ಒಂದು ದಿನ ವಿಷ್ಣುವಿನನ್ನು ದರ್ಶನ ಮಾಡಿದಲ್ಲಿ ಅದು… Read More ತಿರುಪತಿ ಬೆಟ್ಟದ ನೈಸರ್ಗಿಕ ಶ್ರೀ ವೆಂಕಟೇಶ್ವರ ಸ್ವಾಮಿ

ಶ್ರೀ ಕೃಷ್ಣನ ತಂಗಿ ಯೋಗಮಾಯ

ಉಗ್ರಸೇನ ಎಂಬ ಪರೋಪಕಾರಿ ರಾಜನು ಮಥುರಾ ರಾಜ್ಯವನ್ನು ಆಳುತ್ತಿರಲು ಅತನ ಮಗನಾದ ಕಂಸನೇ ತನ್ನ ತಂದೆಯಿಂದ ಸಿಂಹಾಸನವನ್ನು ಕಸಿದುಕೊಂಡಿದ್ದಲ್ಲದೇ ಪ್ರಜಾಪೀಡಿತನಾಗಿದ್ದ. ಈತನ ದಬ್ಬಾಳಿಕೆಯನ್ನು ಹೇಗಾದರೂ ಪರಿಹಸಲೇ ಬೇಕೆಂದು ಜನ ಭಗವಂತನಲ್ಲಿ ಮೊರೆ ಹೋದಾಗ ಈತನನ್ನು ಸಂಹರಿಸಲು ಸಾಕ್ಷಾತ್ ವಿಷ್ಣು, ಕೃಷ್ಣನ ಅವತಾರದಲ್ಲಿ ಈ ಭೂಲೋಕದಲ್ಲಿ ಜನ್ಮ ತಳೆಯುವುದಾಗಿ ಭರವಸೆ ಕೊಟ್ಟಿದ್ದಲ್ಲದೇ, ದುಷ್ಟರ ಶಿಕ್ಷೆ ಮತ್ತು ಶಿಷ್ಟರ ರಕ್ಷಣೆಗಾಗಿಯೇ ಮಹಾ ವಿಷ್ಣು ಕೃಷ್ಣನಾಗಿ ಭೂಮಿಗೆ ಬರುವ ಮೊದಲು ವಿಷ್ಣುವಿನ ಆಸನವಾದ ಆದಿಶೇಷನು ವಾಸುದೇವ ಮತ್ತು ರೋಹಿಣಿ ದಂಪತಿಗಳಿಗೆ ಬಲರಾಮನ… Read More ಶ್ರೀ ಕೃಷ್ಣನ ತಂಗಿ ಯೋಗಮಾಯ

ವರಮಹಾಲಕ್ಷ್ಮಿ ಹಬ್ಬದ ಆಚರಣೆ ಮತ್ತು ವೈಶಿಷ್ಟ್ಯಗಳು

ತಮ್ಮ ಸುಮಂಗಲಿತನವು ಸುದೀರ್ಘವಾಗಿರಲಿ ಎಂಬ ಆಶಯದಿಂದ ಆಚರಿಸಲಾಗುವ ವರಮಹಾಲಕ್ಶ್ಮಿ ಹಬ್ಬದಲ್ಲಿ ಇಂದು ಭಕ್ತಿಗಿಂತ, ಆಡಂಬರವೇ ಹೆಚ್ಚಾಗಿ ದೇವರ ಪೂಜೆಗಿಂತ ತಮ್ಮ ಸಿರಿ ಸಂಪತ್ತುಗಳನ್ನು ಪ್ರದರ್ಶಿಸುವ ಹಬ್ಬವಾಗುತ್ತಿರುವ ಹಿನ್ನಲೆಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಆಚರಣೆ ಮತ್ತು ವೈಶಿಷ್ಟ್ಯಗಳ ವಿವರಗಳು ಇದೋ ನಿಮಗಾಗಿ… Read More ವರಮಹಾಲಕ್ಷ್ಮಿ ಹಬ್ಬದ ಆಚರಣೆ ಮತ್ತು ವೈಶಿಷ್ಟ್ಯಗಳು

ಚಾಂದ್ರಮಾನ ಯುಗಾದಿ

ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ ಹೊಸ ವರುಷಕೆ ಹರುಷವ ಹೊಸತು ಹೊಸತು ತರುತಿದೆ. ಶ್ರೀ ದ. ರಾ. ಬೇಂದ್ರೆಯವರ ಈ ಜನಪ್ರಿಯ ಭಾವಗೀತೆಯನ್ನು ಕುಲವಧು ಚಲನಚಿತ್ರದಲ್ಲಿ ಅಳವಡಿಸಿಕೊಂಡು ಲೀಲಾವತಿಯವರು ಹಾಡುತ್ತ ನರ್ತಿಸುವುದನ್ನು ನೋಡುತ್ತಿದ್ದರೆ ಅದುವೇ ಕಣ್ಣಿಗೆ ಹಬ್ಬ. ಮನಸ್ಸಿಗೆ ಆನಂದ. ನಮ್ಮ ಹಿರೀಕರು ನಮ್ಮ ಹವಾಮಾನಕ್ಕೆ ಅನುಗುಣವಾಗಿಯೇ ಬಹುತೇಕ ಹಬ್ಬಗಳನ್ನು ಆಚರಿಸುವ ಪದ್ದತಿಯನ್ನು ರೂಢಿಮಾಡಿದ್ದಾರೆ. ಅಂತೆಯೇ ಪ್ರಕೃತಿಯೂ ತನ್ನ ಹಳೆಯದ್ದನೆಲ್ಲಾ ಕಳೆದು ಕೊಂಡು ಹೊಸ ಹೊಸದಾಗಿ ಚಿಗುರು ಎಲೆಗಳಿಂದ ಕಂಗೊಳಿಸುತ್ತಾ ಸೂರ್ಯನೂ ಕೂಡಾ ಕೆಲವೇ… Read More ಚಾಂದ್ರಮಾನ ಯುಗಾದಿ