ಇಲ್ಲೇ ಸ್ವರ್ಗ ಇಲ್ಲೇ ನರಕ

ಅದೊಂದು  ಬೆಳಿಗ್ಗೆ ಶಂಕರ ತನ್ನ ಕಛೇರಿಯಲ್ಲಿ  ಸಭೆಯೊಂದರಲ್ಲಿ ತುರ್ತಾಗಿ ಭಾಗವಹಿಸಲೇ ಬೇಕಾಗಿದ್ದ ಕಾರಣ ಮನೆಯಿಂದ  ಸ್ವಲ್ಪ ಬೇಗನೇ ಹೊರಟು, ತುಸು ಲಗು ಬಗನೇ ಕಾರ್ ಓಡಿಸುತ್ತಿದ್ದ.  ಅವರ ಕಾರಿನ ಸ್ವಲ್ಪ ಮುಂದೆ ಒಬ್ಬ ವಯಸ್ಕರೊಬ್ಬರು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಇದ್ದಕ್ಕಿದ್ದಂತೆಯೇ  ಗಾಡಿ ನೆಲಕ್ಕೆ  ಜೋರಾಗಿ ಅಪ್ಪಳಿಸಿದ ಶಬ್ಧ ಕೇಳಿದೊಡನೆ ಶಂಕರ ದಢಾರ್ ಎಂದು ಕಾರ್ ನಿಲ್ಲಿಸಿದ. ವೃಧ್ಧರ  ಗಾಡಿಯೇನೋ ಸ್ವಲ್ಪ ದೂರದಲ್ಲಿ ರಸ್ತೆಯ ಮೇಲೆ ಬಿದ್ದಿತ್ತು. ಆದರೆ ಗಾಡಿ ಚಾಲನೆ ಮಾಡುತ್ತಿದ್ದ ವಯಸ್ಕರು ಒಂದು ಕ್ಷಣ ಕಾಣಲಿಲ್ಲವಾದರೂ,… Read More ಇಲ್ಲೇ ಸ್ವರ್ಗ ಇಲ್ಲೇ ನರಕ