ಬೇಡುವ ಕೈಗಳ ಹಿಂದಿನ ಕಹಿ ಸತ್ಯ

ಶಂಕರ ಮೊನ್ನೆ ವಾರಾಂತ್ಯದಲ್ಲಿ ಮಡದಿಯೊಂದಿಗೆ ಮಲ್ಲೇಶ್ವರಂಗೆ ಹೋಗಿದ್ದ. ಸಂಜೆಗತ್ತಲು ವಾಹನ ನಿಲ್ಲಿಸಲು ಸ್ಥಳ ಸಿಗದೇ ಪರದಾಡುತ್ತಿದ್ದಾಗ ಯಾರೋ ಒಬ್ಬರು ವಾಹನ ತೆಗೆಯುತ್ತಿದ್ದದ್ದನ್ನು ನೋಡಿ ಮರುಭೂಮಿಯಲ್ಲಿ ನೀರುವ ಸಿಗುವ ಓಯಸಿಸ್ ನಂತೆ ಕಂಡು ಕೂಡಲೇ ಆಲ್ಲಿಗೆ ಹೋಗಿ ವಾಹನ ನಿಲ್ಲಿಸುತ್ತಿದ್ದಾಗ ಹಿಂದುಗಡೆಯಿಂದ ಯಾರೋ ಕೈ ಚಾಚಿದಂತಾಯಿತು. ಬೆನ್ನ ಹಿಂದ್ದಿದ್ದರಿಂದ ಆ ವ್ಯಕ್ತಿ ಯಾರು ಎಂದು ಸ್ಪಷ್ಟವಾಗಿ ತಿಳಿಯದಿದ್ದರೂ ಕೈಗಳಲ್ಲಿದ್ದ ಚಿಲ್ಲರೇ ಕಾಸು ಮತ್ತು ನಡುಗುತ್ತಿದ್ದ ಕೈಗಳಿಂದಾಗಿ ಯಾರೋ ವಯೋವೃದ್ಧರು ಹೊಟ್ಟೆಯ ಪಾಡಿಗೆ ಭಿಕ್ಷೇ ಬೇಡುತ್ತಿದ್ದಾರೆ ಎಂದು ತಿಳಿದ ಶಂಕರ,… Read More ಬೇಡುವ ಕೈಗಳ ಹಿಂದಿನ ಕಹಿ ಸತ್ಯ