ಕರ್ನಾಟಕ ರಾಜ್ಯವು ಪ್ರಕೃತಿ ಸೌಂದರ್ಯಗಳಿಗೆ ಮತ್ತು ಶಿಲ್ಪಕಲೆಗಳಿಗೆ ಪ್ರಸಿದ್ಧವಾದ ತಾಣವಾಗಿದ್ದು ಇಲ್ಲಿನ ರಮಣೀಯ ಪ್ರಕೃತಿತಾಣಗಳು ದೇಶವಿದೇಶದ ಪ್ರವಾಸಿಗರನ್ನು ಚಾರಣಿಗರನ್ನು ಕೈಬೀಸಿ ಕರೆಯುತ್ತಲಿರುತ್ತದೆ. ತುಮಕೂರು ಜಿಲ್ಲೆಗೆ ಸೇರಿರುವ ಮಧುಗಿರಿಯ ಏಕಶಿಲಾ ಬೆಟ್ಟವೂ ಸಹಾ ಅಂತಹದದ್ದೇ ಒಂದು ಸುಂದರ ರಮಣೀಯವಾದ ಪ್ರದೇಶವಾಗಿದ್ದು, ವಾರಾಂತ್ಯದಲ್ಲಿ ಆ ಬೆಟ್ಟವನ್ನು ನೋಡಲು/ಏರಲು ಸಹಸ್ರಾರು ಚಾರಣಿಗರು ಬರುವಂತಹ ಪ್ರದೇಶವಾಗಿದೆ. ಕರ್ನಾಟಕದ ರಾಜಧಾನಿ ಬೆಂಗಳೂರಿನಿಂದ 102 ಕಿ.ಮೀ. ಮತ್ತು ಜಿಲ್ಲಾ ಕೇಂದ್ರ ತುಮಕೂರಿನಿಂದ 43 ಕಿ.ಮೀ. ಕೊರಟಗೆರೆಯಿಂದ 18, ಕಿ.ಮಿ. ಮತ್ತು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಿಗುವ… Read More ಮಧುಗಿರಿ ಏಕಶಿಲಾ ಬೆಟ್ಟ