ಅನಾನಸ್ ಆಸೆಪಟ್ಟು ಅವಸಾನವಾದ ಆನೆ (ಪ್ರಾಣಿಗಳೇ ಗುಣದಲಿ ಮೇಲು ಮಾನವ ಅದಕಿಂತ ಕೀಳು)

ಈ ರಾಜ್ಯದ ಜನ ಹೆಮ್ಮೆಯಿಂದ ತಮ್ಮ ತಾಯ್ನಾಡಿನ ಬಗ್ಗೆ ಹೇಳಿಕೊಳ್ಳುವುದು ನಮ್ಮದು ದೇವರ ನಾಡು ಎಂದು ಅದಕ್ಕೂ ಒಂದು ಹೆಜ್ಜೆ ಮುಂದೇ ಹೋಗಿ ನಮ್ಮದು ಅಕ್ಷರಸ್ಥರ ನಾಡು ಎಂದು. ಅಂತಹ ಅಕ್ಷರಸ್ಥ ದೇವರ ನಾಡಿನಲ್ಲಿ ಮನುಷ್ಯನ ದುರಾಸೆಯ ಫಲವಾಗಿ ತುಂಬು ಗರ್ಭಿಣಿ ಆನೆಯೊಂದು ಹತವಾಗಿರುವುದು ನಿಜಕ್ಕೂ ಅಮಾನವೀಯ ಮತ್ತು ಅಕ್ಷಮ್ಯ ಅಪರಾಧವೇ ಸರಿ. ಸಕಲ ಪ್ರಾಣಿ ಸಂಕುಲಗಳು ಕಾಡಿನಲ್ಲಿ ಸ್ವಚ್ಚಂದವಾಗಿ ವಿಹರಿಸಿಕೊಂಡು ತಮ್ಮ ಪಾಡಿಗೆ ತಾವು ಸುಖಃವಾಗಿದ್ದವು. ತನ್ನ ದುರಾಸೆಗಾಗಿ ಮನುಷ್ಯರು ಆ ಕಾಡುಗಳನ್ನು ನಾಶ ಮಾಡಿ… Read More ಅನಾನಸ್ ಆಸೆಪಟ್ಟು ಅವಸಾನವಾದ ಆನೆ (ಪ್ರಾಣಿಗಳೇ ಗುಣದಲಿ ಮೇಲು ಮಾನವ ಅದಕಿಂತ ಕೀಳು)