ಶ್ರೀ ಕೌಂಡಿನ್ಯ ಮಹರ್ಷಿ ಕ್ಷೇತ್ರ, ಸಂತಾನ ವೇಣುಗೋಪಾಲಸ್ವಾಮಿ, ಹೆಮ್ಮರಗಾಲ
ನಂಜನಗೂಡು ಮತ್ತು ಚಾಮರಾಜ ನಗರದ ಮಧ್ಯೆ ಇರುವ ಬದವನವಾಳು ಗ್ರಾಮದಿಂದ ಕೇವಲ 5 ಕಿಮೀ ದೂರದಲ್ಲಿರುವ ಪುರಾಣ ಪ್ರಸಿದ್ಧವಾದ ಹೆಮ್ಮರಗಾಲದ ಸ್ಥಳ ಪುರಾಣ ಮತ್ತು ಅಲ್ಲಿನ ಶ್ರೀ ಸಂತಾನ ವೇಣುಗೋಪಾಲಸ್ವಾಮಿಯ ವೈಶಿಷ್ಟ್ಯತೆಗಳು ಮತ್ತು ಸ್ವಾಮಿಯ ಪವಾಡಗಳನ್ನು ನಮ್ಮ ದೇಗುಲ ದರ್ಶನ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಶ್ರೀ ಕೌಂಡಿನ್ಯ ಮಹರ್ಷಿ ಕ್ಷೇತ್ರ, ಸಂತಾನ ವೇಣುಗೋಪಾಲಸ್ವಾಮಿ, ಹೆಮ್ಮರಗಾಲ
