ಜೀವನದಲ್ಲಿ ಸಂಪತ್ತೇ ಮುಖ್ಯವೇ? ಆತ್ಮಜ್ಞಾನವೇ ಮುಖ್ಯವೇ?

ಜೀವನವೆಲ್ಲಾ ಚಿನ್ನ, ಮನೆ, ಜಮೀನು, ಬ್ಯಾಂಕ್ ಬ್ಯಾಲೆನ್ಸ್ ಮಾಡುವುದರಲ್ಲೇ ಬದುಕನ್ನು ಕಳೆದರೂ, ಒಂದು ದಿನ ಅವೆಲ್ಲವನ್ನೂ ಬಿಟ್ಟು ಹೋಗಲೇಬೇಕು. ಹಾಗಾಗಿ ಜೀವನದಲ್ಲಿ ಸಂಪತ್ತು ಮುಖ್ಯವೇ? ಆತ್ಮಜ್ಞಾನವೇ ಮುಖ್ಯವೇ? ಎಂಬುದನ್ನು ಅರ್ಥಪೂರ್ಣವಾಗಿ ಬೃಹದಾರಣ್ಯಕ ಉಪನಿಷತ್ತಿನಲ್ಲಿ ಯಾಜ್ಞವಲ್ಕ್ಯ ಮೈತ್ರೇಯಿ ಸಂವಾದದವಿದ್ದು ಅದರ ಸವಿವರಗಳು ಇದೋ ನಿಮಗಾಗಿ… Read More ಜೀವನದಲ್ಲಿ ಸಂಪತ್ತೇ ಮುಖ್ಯವೇ? ಆತ್ಮಜ್ಞಾನವೇ ಮುಖ್ಯವೇ?

ಉಡುಪಿಯ ಕೃಷ್ಣ ಮಠದಲ್ಲಿ ಶಂಕರಾಚಾರ್ಯರ ಅವಹೇಳನ  ಉದ್ದೇಶಪೂರ್ವಕವೇ/ಅಚಾತುರ್ಯವೇ?

ಪ್ರಸ್ತುತ ಹಿಂದೂ ಸಮಾಜ ಎದುರಿಸುತ್ತಿರುವ ಸವಾಲುಗಳ ನಡುವೆ ಪರಸ್ಪರ ಗೌರವ, ಸಂವಾದ ಮತ್ತು ಸತ್ಯಾಧಾರಿತ ಅಧ್ಯಯನವೇ ಅಗತ್ಯವಾಗಿರುವಾಗ. ಒಬ್ಬ ಮಹಾನ್ ಆಚಾರ್ಯರನ್ನು ಎತ್ತಿ ಹಿಡಿಯಲು ಮತ್ತೊಬ್ಬ ಮಹಾನ್ ಆಚಾರ್ಯರನ್ನು ಉಡುಪಿಯಲ್ಲಿ ಕೀಳಾಗಿ ತೋರಿಸಿದ ಪ್ರಮೇಯ ಖಂಡನಾರ್ಹವಾಗಿದ್ದು, ಇಂತಹ ಕೀಳು ಮನೋಧರ್ಮವೇ ಹಿಂದೂಗಳ ಮತ್ತೊಮ್ಮೆ ಒಡೆದು ಹೋಗಲು ಕಾರಣೀಭೂತವಾಗಬಹುದು ಅಲ್ವೇ?… Read More ಉಡುಪಿಯ ಕೃಷ್ಣ ಮಠದಲ್ಲಿ ಶಂಕರಾಚಾರ್ಯರ ಅವಹೇಳನ  ಉದ್ದೇಶಪೂರ್ವಕವೇ/ಅಚಾತುರ್ಯವೇ?