ಚೌಡಯ್ಯ ಸ್ಮಾರಕ ಭವನ

ಸಂಗೀತಗಾರನ ನೆನಪಿಗಾಗಿ ಅವರು ನುಡಿಸುತ್ತಿದ್ದಂತಹ ವಾದ್ಯ ಪಿಟೀಲಿನಂತೆಯೇ ವಿನ್ಯಾಸದಲ್ಲಿರುವ ವಿಶ್ವದ ಏಕೈಕ ಸಭಾಂಗಣವಾದ ಚೌಡ್ಯಯ್ಯ ಸ್ಮಾರಕ ಭವನದ ಸ್ಥಾಪಿಸಲು ಕಾರಣವೇನು? ಅ ಸಭಾಂಗಣದ ವೈಶಿಷ್ಟ್ಯಗಳ ಜೊತೆಗೆ ಕರ್ನಾಟಕದ ಸಂಗೀತದ ದಿಗ್ಗಜರಾಗಿದ್ದ ಶ್ರೀ ಪಿಟೀಲು ಚೌಡಯ್ಯನವರ ಕಿರು ಪರಿಚಯವನ್ನು ನಮ್ಮ ಬೆಂಗಳೂರಿನ ಇತಿಹಾಸ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಚೌಡಯ್ಯ ಸ್ಮಾರಕ ಭವನ

ರಾಯ ಬಹದ್ದೂರ್ ಎಲೆ ಮಲ್ಲಪ್ಪ ಶೆಟ್ಟರ ಕೆರೆ

ಬೆಂಗಳೂರಿನಿಂದ ಕೋಲಾರದ ಕಡೆಗೆ ಹೋಗುವಾಗ ಕೃಷ್ಣರಾಜಪುರ ದಾಟಿ ಸ್ವಲ್ಪ ದೂರ ಹೋಗುತ್ತಿದ್ದಂತೆಯೇ ವಿಶಾಲವಾದ ಕೆರೆಯನ್ನು ಸೀಳಿಕೊಂಡೇ ನಮ್ಮ ವಾಹನಗಳು ಸಂಚರಿಸ ಬೇಕಾಗುತ್ತದೆ. ಎರಡೂ ಬದಿಯಲ್ಲೂ ಕಣ್ಣು ಹಾಯಿಸಿದಷ್ಟು ದೂರವೂ ಆಗಾಧವಾದ ನೀರು ನಮಗೆ ಕಾಣ ಸಿಗುತ್ತದೆ. ಈ ಕೆರೆಯ ಮಧ್ಯದಲ್ಲಿ ಅಲ್ಲಲ್ಲಿ ಪಕ್ಷಿಗಳ ದಂಡು ನಮ್ಮ ಹೃನ್ಮಗಳನ್ನು ತಣಿಸುತ್ತವೆ. ಆದರೆ ಸುಮಾರು ನೂರಾ ಮೂವತ್ತು ವರ್ಷಗಳಲ್ಲಿ ಈ ಪ್ರದೇಶ ಹೀಗಿರಲಿಲ್ಲ. ಬರಕ್ಕೆ ತುತ್ತಾಗಿ ಕುಡಿಯುವ ನೀರಿಗೂ ಪರದಾಡಬೇಕಾಗಿತ್ತು ಎಂದರೆ ಆಶ್ಚರ್ಯ ಪಡಬೇಕು. ಇಂತಹ ಅದ್ಭುತವಾದ ಕೆರೆಯ ನಿರ್ಮಾಣದ… Read More ರಾಯ ಬಹದ್ದೂರ್ ಎಲೆ ಮಲ್ಲಪ್ಪ ಶೆಟ್ಟರ ಕೆರೆ