ಮಹಾ ಕುಂಭ ಮೇಳ ಮತ್ತು ಆರ್ಥಿಕತೆ

ಪ್ರಯಾಗ್ ರಾಜ್ ನ ತ್ರಿವೇಣಿ ಸಂಗಮದಲ್ಲಿ ಮಿಂದರೆ ಈ ದೇಶದ ಬಡತನ ನಿವಾರಣೆ ಆಗುತ್ತದೆಯೇ? ಎಂದು ಸಾರ್ವಜನಿಕವಾಗಿ ಕೇಳಿದ್ದವರೇ ಮೂಗಿನ ಮೇಲೆ ಬೆರಳು ಇಟ್ಟು ಕೊಳ್ಳಬೇಳ್ಳುವಂತೆ ₹6,382 ಕೋಟಿ ವೆಚ್ಚ ಮಾಡಿ 2ಲಕ್ಷ ಕೋಟಿಕೂ ಅಧಿಕ ಮಟ್ಟದ ವ್ಯಾಪಾರ ಮತ್ತು ವಹಿವಾಟು ನಡೆಸಿದರೆ, ಯಾರು? ಯಾವ ರೀತಿಯಲ್ಲಿ? ಹೇಗೇಗೇ? ಹಣ ಮಾಡುತ್ತಿದ್ದಾರೆ ಎಂಬ ಆ ಅಭೂತ ಪೂರ್ವ ಯಶೋಗಾಧೆ ಇದೋ ನಿಮಗಾಗಿ… Read More ಮಹಾ ಕುಂಭ ಮೇಳ ಮತ್ತು ಆರ್ಥಿಕತೆ

ವ್ಯಾಪಾರಂ ದ್ರೋಹ ಚಿಂತನಂ

ವ್ಯಾಪಾರಂ ದ್ರೋಹ ಚಿಂತನಂ ಎಂಬ ಮಾತಿದೆ. ಸರಳವಾಗಿ ಹೇಳಬೇಕೆಂದರೆ, ಒಮ್ಮೆ ವ್ಯಾಪಾರಕ್ಕೆಂದು ಇಳಿದರೆ, ಅದರಲ್ಲಿ ಧರ್ಮ ಕರ್ಮ ಎಂದು ನೋಡಲಾಗದೇ, ಲಾಭ ಮಾಡುವುದಷ್ಟೇ ಮುಖ್ಯ ಎಂದಾಗುತ್ತದೆ. ಹೀಗಿದ್ದರೂ ಸಹಾ ಈ ಹಿಂದಿನ ಅನೇಕ ವ್ಯಾಪಾರಿಗಳು  ಧರ್ಮ ಕರ್ಮಕ್ಕೆ ಸ್ವಲ್ಪ  ಒತ್ತು ನೀಡುತ್ತಾ, ಸಮಾಜ ಅಭಿವೃದ್ಧಿಗೆ ಕಾರಣರಾಗುತ್ತಿದ್ದರು. ಆದರೆ ಇತ್ತೀಚಿನ ವ್ಯಾಪಾರಿಗಳಿಗೆ ಅಂತಹ ಧರ್ಮ ಮತ್ತು ಕರ್ಮವನ್ನು ನೋಡಲು ಪುರುಸೊತ್ತು ಇಲ್ಲದೇ, ಸಮಾಜ ಹಾಳಾದರೂ ಪರವಾಗಿಲ್ಲಾ ತಮಗೆ ಲಾಭ ಆದರೆ ಸಾಕು ಎನ್ನುವಂತಾಗಿದೆ ಎನ್ನುವುದಕ್ಕೆ ಜ್ವಲಂತ ಉದಾಹರಣೆಯಾಗಿ ಮಂಗಳೂರಿನ… Read More ವ್ಯಾಪಾರಂ ದ್ರೋಹ ಚಿಂತನಂ