ಅರ್ಜುನ ಸರ್ಜಾ ಅವರ ಯೋಗಾಂಜನೇಯ ಸ್ವಾಮಿ ದೇವಸ್ಥಾನ

ಕನ್ನಡ ಚಲನಚಿತ್ರರಂಗದಲ್ಲಿ ಬಾಲ ಕಲಾವಿದನಾಗಿ ಪ್ರವೇಶಿಸಿ ಈಗ ಬಹುಭಾಷಾ ನಾಯಕ ನಟನಾಗಿರುವ ಖ್ಯಾತ ಖಳನಟ ಶಕ್ತಿ ಪ್ರಸಾದ್ ಅವರ ಮಗ ಆ್ಯಕ್ಷನ್ ಕಿಂಗ್ ಅರ್ಜುನ್ ಸರ್ಜಾ ಅವರ ಇಡೀ ಕುಟುಂಬವೇ ಆಂಜನೇಯ ಸ್ವಾಮಿಯ ಭಕ್ತರು ಎಂಬುದು ಎಲ್ಲರಿಗೂ ತಿಳಿದ ವಿಷಯವಾಗಿದೆ. ಸಿನಿಮಾಗಳಲ್ಲಿ ಮಾತ್ರವಲ್ಲದೆ ರಿಯಲ್ ಲೈಫ್ನಲ್ಲಿಯೂ ಪವನಪುತ್ರ ಹನುಮಂತನ ಬಗ್ಗೆ ಅಪಾರವಾದ ಭಕ್ತಿ ಹೊಂದಿದೆ ಈ ಕುಟುಂಬ. ಈಗಾಗಲೇ ತುಮಕೂರಿನ ಬಳಿಯಿರುವ ತಮ್ಮ ಹುಟ್ಟೂರಿನಲ್ಲಿ ದೇವಸ್ಥಾನವನ್ನು ಕಟ್ಟಿಸಿದ್ದ ಅರ್ಜುನ್ ಸರ್ಜಾ ಸದ್ಯದಲ್ಲಿ ಚೆನ್ನೈನಲ್ಲಿ ವಾಸವಾಗಿದ್ದಾರೆ. ಚೆನ್ನೈನ ವಿಮಾನ… Read More ಅರ್ಜುನ ಸರ್ಜಾ ಅವರ ಯೋಗಾಂಜನೇಯ ಸ್ವಾಮಿ ದೇವಸ್ಥಾನ

ಚಿರಂಜೀವಿ

ಚಿರಂಜೀವಿ ಎಂದರೆ ಸಾವಿಲ್ಲದವ ಎಂದರ್ಥ. ಆದರೆ ಜಾತಸ್ಯ ಮರಣಂ ಧೃವಂ ಎಂದರೆ ಹುಟ್ಟಿದವರು ಸಾಯಲೇ ಬೇಕೆಂಬುದು ಈ ಜಗದ ನಿಯಮವೂ ಹೌದು. ಹಾಗಾಗಿ ಹುಟ್ಟು ಆಕಸ್ಮಿಕ ಸಾವು ನಿಶ್ಚಿತ ಎಂಬುದು ಎಲ್ಲರಿಗೂ ಅರಿವಿದ್ದರೂ, ಸಾವನ್ನೇ ಜಯಿಸಿ ಚಿರಂಜೀವಿಯಾಗುವ ಹಪಾಹಪಿಯಲ್ಲಿವವರಿಗೇನೂ ಕಡಿಮೆ ಇಲ್ಲ. ಆದರೆ ನಿಷ್ಕಲ್ಮಮಶವಾಗಿ ತಮ್ಮ ಮಗನಿಗೆ ಆ ಭಗವಂತ ದೀರ್ಘಾಯಸ್ಸು ನೀಡಲಿ ಎಂದು ತುಂಬು ಹೃದಯದಿಂದ ಚಿರಂಜೀವಿ ಎಂದು ಹೆಸರಿಸಿದ ಆ ಪೋಷಕರಿಗೂ ಭಗವಂತ ಈ ರೀತಿಯಾಗಿ ಮೋಸ ಮಾಡುತ್ತಾನೆ ಎಂಬ ನಂಬಿಕೆ ಇರಲಿಲ್ಲ. ಹೌದು… Read More ಚಿರಂಜೀವಿ