ಯನಮದುರು ಶ್ರೀ ಶಕ್ತೇಶ್ವರ

ಹಿಂದಿನ ಕಾಲದಲ್ಲಿ ಹುಲುಮಾನವರು ಭಗವಂತನನ್ನು ಒಲಿಸಿಕೊಳ್ಳಲು ನಾನಾ ರೀತಿಯಲ್ಲಿ ಪೂಜೆ ಮಾಡುತ್ತಿದ್ದರು. ತಮ್ಮ ಭಕ್ತಿಗೆ ಆ ಭಗವಂತನು ಒಲಿಯದಿದ್ದಲ್ಲಿ ಅನ್ನ ನೀರು ಬಿಟ್ಟು ತಪಸ್ಸನ್ನು ಮಾಡುತ್ತಿದ್ದರು ಹಾಗೊಮ್ಮೆಯೂ ಒಲಿಯದಿದ್ದಲ್ಲಿ, ನಾನಾ ಭಂಗಿಗಳಲ್ಲಿ ನಿಂತು ಕಠೋರ ತಪಸ್ಸಿನ ಮೂಲಕ ಆ ಭಗವಂತನನ್ನು ಒಲಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರು. ತನ್ನ ತಾಯಿಯ ಬಯಕೆಯಂತೆ ಶಿವನನ್ನು ಒಲಿಸಿಕೊಂಡು ಶಿವನ ಆತ್ಮ ಲಿಂಗವನ್ನು ತರಲು ರಾವಣನಂತೂ ತನ್ನ ಕರುಳು ಬಳ್ಳಿಯನ್ನೇ ಬಗೆದು ಹೊರತೆಗೆದು ರುದ್ರವೀಣೆಯನ್ನಾಗಿಸಿ ಪರಶಿವನನ್ನು ಒಲಿಸಿಕೊಂಡಿದ್ದನಂತೆ. ಆದರಿಲ್ಲಿ ಭಗವಂತನೇ ತಲೆಕೆಳಗಾಗಿ ನಿಂತು ಭಕ್ತರ ಭವರೋಗವನ್ನು… Read More ಯನಮದುರು ಶ್ರೀ ಶಕ್ತೇಶ್ವರ