ಜಾಂಬವಂತನ ಗುಹೆ, ಪೋರ್ ಬಂದರ್

ತ್ರೇತಾಯುಗದಲ್ಲಿ ನಡೆದ ರಾಮಾಯಣ ಮತ್ತು ದ್ವಾಪರಯುಗದಲ್ಲಿ ನಡೆದ ಮಹಾಭಾರತ ಈ ಕಲಿಯುಗದಲ್ಲಿಯೂ ನಮ್ಮ ಶ್ರದ್ಧೇಯ ಮಹಾಕಾವ್ಯಗಳು . ಭಗವಾನ್ ವಿಷ್ಣುವಿನ ದಶಾವತಾರದ ಅಂಗವಾಗಿ ದುಷ್ಟರ ಶಿಕ್ಷೆಗಾಗಿ ಮತ್ತು ಶಿಷ್ಟರ ರಕ್ಷಣೆಗಾಗಿ ಮನುಷ್ಯ ರೂಪದಲ್ಲಿ ಈ ಭೂಮಿಯ ಮೇಲೆ ಅವತಾರವೆತ್ತಿದ್ದ ಪ್ರಭು ಶ್ರೀ ರಾಮ ಮತ್ತು ಶ್ರೀ ಕೃಷ್ಣನನ್ನು ಇಂದಿಗೂ ನಾವು ದೇವರಂತೆ ಪೂಜಿಸುತ್ತೇವೆ. ಆದರೆ ಕೆಲವು ಸ್ವಘೋಷಿತ ಬುದ್ಧಿ ಜೀವಿಗಳು ಮತ್ತು ಹಿಂದೂ ವಿರೋಧಿ ಶಕ್ತಿಗಳು ರಾಮಾಯಣ ಮತ್ತು ಮಹಾಭಾರತ ಎನ್ನುವುದು ನಡೆದೇ ಇಲ್ಲ. ಅದೊಂದು ಕಾಲ್ಪನಿಕ… Read More ಜಾಂಬವಂತನ ಗುಹೆ, ಪೋರ್ ಬಂದರ್

ಕೊಹಿನೂರು ವಜ್ರ ನಮ್ಮ ಕರ್ನಾಟಕದ ಸ್ವತ್ತು 

ಅರೇ 105.6 ಕ್ಯಾರೆಟ್ ತೂಕದ  ಪ್ರಸ್ತುತ 350 ಮಿಲಿಯನ್ ಯುಎಸ್ ಡಾಲರ್ ಅಂದರೆ 23,28,95,07,500 ರೂ. ಬೆಲೆ ಬಾಳುವಂತಹ ಲಂಡನ್ ಗೋಪುರದ ಜ್ಯುವೆಲ್ಹೌಸ್‌ನಲ್ಲಿ 1911 ರಲ್ಲಿ ಕ್ವೀನ್ ಮೇರಿಯ ಕಿರೀಟದದ ಮೂಲಕ ಸಾರ್ವಜನಿಕ ಪ್ರದರ್ಶನಕ್ಕೆ ಇಡಲಾಗಿರುವ ಆ ಕೋಹಿನೂರ್ ವಜ್ರವೆಲ್ಲಿ ನಮ್ಮ ಕರ್ನಾಟಕವೆಲ್ಲಿ?  ಅಲ್ಲಿಗೂ ಇಲ್ಲಿಗೂ ಎಲ್ಲಿಯ ಬಾದರಾಯಣ ಸಂಬಂಧ? ಸ್ವಲ್ಪ ಉಸಿರು ಬಿಗಿ ಮಾಡಿಕೊಂಡು ಇದನ್ನು ಕೇಳ್ತಾ/ಈ ಲೇಖನ ಓದುತ್ತಾ ಹೋದಂತೆಲ್ಲಾ ನಿಮಗೇ ಅರ್ಥವಾಗುತ್ತದೆ. ಆರ್ಟಿಐ ಕಾರ್ಯಕರ್ತ ಶ್ರೀ ರೋಹಿತ್ ಸಬರ್ ವಾಲ್ ಅವರು ಮಾಹಿತಿ ಹಕ್ಕು… Read More ಕೊಹಿನೂರು ವಜ್ರ ನಮ್ಮ ಕರ್ನಾಟಕದ ಸ್ವತ್ತು