ಶಾರದಾ ದೇವಿ, ಕಾಶ್ಮೀರದಲ್ಲಿ ಪುನರ್ ಸ್ಥಾಪನೆ.

ಭಾರತೀಯರ ಶ್ರದ್ಧಾ ಕೇಂದ್ರವಾಗಿದ್ದ ಕಾಶ್ಮೀರದ ಶಾರದಾ ದೇವಿ ಪೀಠ, 1947ರ ದೇಶ ವಿಭಜನೆಯ ಸಮಯದಲ್ಲಿ ಪಾಕೀಸ್ಥಾನದ ಭಾಗವಾಗಿ, ಅಲ್ಲಿನ ಮತಾಂಧರ ಅಟ್ಟಹಾಸದಿಂದ ನುಚ್ಚುನೂರಾಗಿತ್ತು. ಪಾಕ್ ಆಕ್ರಮಿತ ಕಾಶ್ಮೀರದಿಂದ ಕೂಗಳತೆ ದೂರದಲ್ಲೇ ತೀತ್ವಾಲ್ ಎಂಬ ಸ್ಥಳದಲ್ಲೇ ಹಿಂದಿದ್ದ ಶಾರದಾ ಮಂದಿರದ ತದ್ರೂಪಿನಂತಹ ಮಂದಿರ, ಶೋಭಕೃತ್ ನಾಮ ಸಂವತ್ಸರದ ಚೈತ್ರ ಶುದ್ಧ ಪ್ರತಿಪದೆಯಂದು ದೇಶದ ಗೃಹಮಂತ್ರಿಗಳಾದ ಶ್ರೀ ಅಮಿತ್ ಶಾ ಅವರಿಂದ ಉದ್ಘಾಟನೆಯಾದ ಸಂಭ್ರಮದ ರಸಕ್ಷಣಗಳು ಇದೋ ನಿಮಗಾಗಿ… Read More ಶಾರದಾ ದೇವಿ, ಕಾಶ್ಮೀರದಲ್ಲಿ ಪುನರ್ ಸ್ಥಾಪನೆ.

ಎಲೆಮರೆ ಕಾಯಿಗಳು

ನಮಗೆಲ್ಲರಿಗೂ ತಿಳಿದಿರುವಂತೆ ಮಹಾಮಾರಿ ಕೊರೋನ ಚೀನಾದೇಶದಲ್ಲಿ ಆರಂಭವಾಗಿ ಐರೋಪ್ಯ ದೇಶಗಳಲ್ಲಿ ಅಟ್ಟಹಾಸ ಮೆರೆದು ಈಗ ಭಾರತದ ಕಡೆ ತನ್ನ ಕೆನ್ನಾಲಿಗೆ ಬೀರಲು ಸಿದ್ಧವಾಗುತ್ತಿದೆ. ಅದನ್ನು ತಡೆಯಲು ನಮ್ಮ ಸರ್ಕಾರವೂ ಕೂಡ ಏಪ್ರಿಲ್ 15ರ ತನಕ ಇಡೀ ದೇಶವನ್ನೇ ಲಾಕ್ ಡೌನ್ ಮಾಡಿದೆ. ಹಾಗಾಗಿ ಕೋಟ್ಯಾಂತರ ದಿನಗೂಲಿ ನೌಕರಿಗೆ ಮತ್ತು ಬಡಬಗ್ಗರಿಗೆ ದಿನ ನಿತ್ಯದ ಕೂಳಿಗೆ ತೊಂದರೆಯಾಗುತ್ತಿದ್ದದ್ದನ್ನು ಮನಗಂಡು ಪ್ರಧಾನಿಗಳೂ ಸಹಾ ಕೋಟ್ಯಾಂತರ ರೂಪಾಯಿಗಳ ನೆರವನ್ನು ಘೋಷಿಸಿದ್ದಾರೆ ಮತ್ತು ದೇಶವಾಸಿಗಳಿಂದ ಈ ಮಹತ್ಕಾರ್ಯಕ್ಕೆ ತಮ್ಮ ಅಳಿಲು ಸೇವೆ ಸಲ್ಲಿಸಲು… Read More ಎಲೆಮರೆ ಕಾಯಿಗಳು