ಸಮೀರ್ ವಾಂಖೆಡೆ

ವಾಂಖೆಡೆ ಎಂಬ ಹೆಸರು ಕೇಳಿದ ಕೂಡಲೇ ಕ್ರಿಕೆಟ್ ಪ್ರಿಯರಿಗೆಲ್ಲಾ ಥಟ್ ಅಂತಾ ನೆನಪಾಗೋದೇ, ಮುಂಬೈನಲ್ಲಿರುವ ಸುಪ್ರಸಿದ್ದ ವಾಂಖೆಡೆ ಕ್ರೀಡಾಂಗಣ. 1974 ರಲ್ಲಿ ಮುಂಬೈ ಕ್ರಿಕೆಟ್ ಸಂಘದ ಅಧ್ಯಕ್ಷರಾಗಿದ್ದ ಬ್ಯಾರಿಸ್ಟರ್ ಶೇಷರಾವ್ ವಾಂಖೆಡೆ ನೆನಪಿನಾರ್ಥ ಆ ಕ್ರೀಡಾಂಗಣಕ್ಕೆ ವಾಂಖೆಡೆ ಕ್ರೀಡಾಂಗಣ ಎಂಬ ಹೆಸರನ್ನಿಡಲಾಗಿದೆ. ಆದರೆ ಕಳೆದ ಎರಡು ಮೂರು ವಾರಗಳಿಂದ ದೇಶಾದ್ಯಂತ ಪ್ರಚಲಿವಿರುವ ಮತ್ತೊಂದು ಹೆಸರೇ ಸಮೀರ್ ವಾಂಖೆಡೆ. ಯಾರೀ ಸಮೀರ್ ವಾಂಖೆಡೆ? ಅವರ ಸಾಧನೆಗಳೇನು? ಅವರ ಹೆಸರು ಈಗ ಏಕೆ ಪ್ರಚಲಿತದಲ್ಲಿದೆ? ಎಂಬುದನ್ನು ಸವಿವರವಾಗಿ ತಿಳಿಯೋಣ. 2004ರ… Read More ಸಮೀರ್ ವಾಂಖೆಡೆ

ಸಿರಿವಂತರ ಮಕ್ಕಳೇ ಹೀಗೇಕೇ?

ಅಕ್ಟೋಬರ್ 2, ಗಾಂಧಿ ಜಯಂತಿ. ದೇಶಕ್ಕೆ ಸ್ವಾತ್ರಂತ್ರ್ಯ ತಂದು ಕೊಟ್ಟವರಲ್ಲಿ ಮುಂಚೂಣಿಯಲ್ಲಿದ್ದ ನಾಯಕನಿಗೆ ಗೌರವ ಅರ್ಪಿಸುವ ಸಲುವಾಗಿ ಅವರು ಪಾಲಿಸುತ್ತಿದ್ದ ಅಹಿಂಸಾ ತತ್ವವನ್ನು ಎತ್ತಿ ಹಿಡಿಯುವ ಸಲುವಾಗಿ ಆ ದಿನ ದೇಶಾದ್ಯಂತ ಮಧ್ಯ ಮತ್ತು ಮಾಂಸದ ವ್ಯಾಪಾರವನ್ನು ನೀಷೇಧಿಸಲಾಗಿರುತ್ತದೆ ಮತ್ತು ಇಡೀ ದಿನ ಗಾಂಧಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಯುವ ಜನತೆಗೆ ತಿಳಿಸುವ ಕಾರ್ಯದಲ್ಲಿ ಬಹುತೇಕ ಎಲ್ಲರೂ ನಿರತರಾಗಿರುವಾಗಲೇ ಅದೇ ರಾತ್ರಿ ಮುಂಬೈಯ್ಯಿನ ಐಷಾರಾಮಿ ಹಡುಗೊಂದರಲ್ಲಿ ಬೆಚ್ಚಿ ಬೀಳುವ ಸಂಗತಿಯೊಂದು ನಡೆದಿದೆ. ಸಮಾಜದಲ್ಲಿ ಗಣ್ಯರೆನಿಸಿಕೊಂಡವರ ಮಕ್ಕಳು… Read More ಸಿರಿವಂತರ ಮಕ್ಕಳೇ ಹೀಗೇಕೇ?