ಆಧುನಿಕ ಭಾಗೀರಥಿ ಗೌರಿ ಚಂದ್ರಶೇಖರ ನಾಯ್ಕ

ಅಂದು ಶಿವನ ಜಟೆಯಿಂದ ಗಂಗೆಯನ್ನು ಈ ಭೂಮಿಗೆ ಭಗೀರಥ ತಂದರೆ, ಇಂದು ಶಿರಸಿಯ ಶ್ರೀಮತಿ ಗೌರಿ ನಾಯಕ್ ಅವರು ಪಾತಾಳದಿಂದ ಗಂಗೆಯನ್ನು ಉಕ್ಕಿಸಿ ಆಧುನಿಕ ಭಾಗೀರಥಿ ಎಂಬ ಕೀರ್ತಿಯನ್ನು ಪಡೆದ ಸಾಧನೆಯನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಆಧುನಿಕ ಭಾಗೀರಥಿ ಗೌರಿ ಚಂದ್ರಶೇಖರ ನಾಯ್ಕ

ಭುವನಗಿರಿ ಶ್ರೀ ಭುವನೇಶ್ವರಿ ದೇವಾಲಯ

ಎಲ್ಲರಿಗೂ ತಿಳಿದಿರುವಂತೆ ತಾಯಿ ಭುವನೇಶ್ವರಿ ದೇವಿಯನ್ನು  ಕರ್ನಾಟಕದ ರಾಜ್ಯ ದೇವತೆ ಅರ್ಥಾತ್ ಕನ್ನಡ ದೇವತೆ ಎಂದು ಪೂಜಿಸಲಾಗುತ್ತದೆ. ಇಂತಹ ಭುವನೇಶ್ವರಿ ದೇವಿಯು ಪಾರ್ವತಿ ದೇವಿಯ ಹತ್ತು ಮಹಾ ವಿದ್ಯಾ ದೇವತೆಗಳಲ್ಲಿ ಒಬ್ಬಳಾಗಿದ್ದು, ನಾಲ್ಕನೆಯವಳಾಗಿ ತಾಯಿ ದುರ್ಗೆಯ ಒಂದು ಅಂಶವಾಗಿದ್ದಾಳೆ. ಭುವನೇಶ್ವರಿ ಎಂಬುದು ಸಂಸ್ಕತ ಪದವಾಗಿದ್ದು ಭುವನ ಎಂದರೆ ವಿಶ್ವ ಎಂಬರ್ಥವಾಗಿದ್ದು ಭುವನೇಶ್ವರಿ ಎಂದರೆ ವಿಶ್ವಕ್ಕೇ ಒಡತಿ ಅರ್ಥಾತ್  ವಿಶ್ವಕ್ಕೇ ತಾಯಿ ಎಂಬ ಅರ್ಧವಿದೆ. ಇಂತಹ ಭುವನೇಶ್ವರಿಯ  ಸುಮಾರು ಸಾವಿರ ವರ್ಷಗಳಷ್ಟು ಇತಿಹಾಸವಿರುವ ದೇವಾಲಯವು  ಉತ್ತರ ಕನ್ನಡ ಜಿಲ್ಲೆಯ… Read More ಭುವನಗಿರಿ ಶ್ರೀ ಭುವನೇಶ್ವರಿ ದೇವಾಲಯ

ಶ್ರೀ ಶ್ರೀಪಾದ ಹೆಗಡೆ (SMH)

ಈ ಶಿಕ್ಷಕರ ದಿನಾಚರಣೆಯಂದು ಬೆಂಗಳೂರಿನ ಪ್ರಸಿದ್ಧ ವಿದ್ಯಾಸಂಸ್ಶೆಗಳಾದ ಎಂ.ಇ.ಎಸ್, ಗಾಂಧೀನಗರ, ಶೇಷಾದ್ರಿಪುರ ಮತ್ತು ಅಂತಿಮವಾಗಿ ಬಿಇಎಲ್ ವಿದ್ಯಾಸಂಸ್ಥೆಯಲ್ಲಿ ಸಂಸ್ಕೃತ ಪ್ರಾಧ್ಯಾಪಕರು, ಸುರದ್ರೂಪಿಗಳು, ಚಿರ ಯೌವ್ವನಿಗರೂ, ಸಮಾಜಮುಖಿಗಳು ಮತ್ತು ಬಹುಮುಖ ಪ್ರತಿಭೆಯಾಗಿರುವ ಶ್ರೀ ಶ್ರೀಪಾದ ಹೆಗಡೆ, ಎಲ್ಲರ ಪ್ರೀತಿಯ SMH ಆವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಶ್ರೀ ಶ್ರೀಪಾದ ಹೆಗಡೆ (SMH)

ಶಿರಸಿ ಮಾರಿಕಾಂಬಾ

ಕರ್ನಾಟಕದ ಮಲೆನಾಡಿನ ಸಾಂಸ್ಕೃತಿಕ ಹೆಬ್ಬಾಗಿಲು ಎಂದೇ ಖ್ಯಾತವಾಗಿರುವ, ಶಿರಸಿಯ ಶ್ರೀ ಮಾರಿಕಾಂಬೆಯ ದರ್ಶನ ಪಡೆಯುವುದರ ಜೊತೆಗೆ ಪ್ರತೀ ಎರಡು ವರ್ಷಗಳಿಗೊಮ್ಮೆ ವೈಭವೋಪೇತವಾಗಿ ನಡೆಯುವ ಮಾರಿ ಜಾತ್ರೆಯ ಸುಂದರ ಅನುಭವ ಮತ್ತು ಅಲ್ಲಿಯ ದೇವಾಲಯದ ಪ್ರಸಿದ್ಧ ಕೋಣ ಮತ್ತು ಆ ಜಾತ್ರೆಯ ಹಿಂದಿರುವ ಪೌರಾಣಿಕ ಹಿನ್ನಲೆಗಳು ಇದೋ ನಿಮಗಾಗಿ… Read More ಶಿರಸಿ ಮಾರಿಕಾಂಬಾ