ಉತ್ತರಾಯಣ ಪುಣ್ಯಕಾಲ

ಮಾಘಮಾಸದಲ್ಲಿ ಬರುವ ಉತ್ತರಾಯಣ ಪುಣ್ಯಕಾಲ ಎಂದರೆ ಏನು? ಅದರ ವೈಶಿಷ್ಟ್ಯಗಳು ಏನು? ಈ ಕಾಲದ ಪೌರಾಣಿಕ ಹಿನ್ನಲೆ ಏನು? ಈ ಕಾಲದಲ್ಲಿಯೇ ಮದುವೆ ಮುಂಜಿ ನಾಮಕರಣಗಳಂತಹ ಶುಭಕಾರ್ಯಗಳು ಹೆಚ್ಚಾಗಿ ಏಕೆ ಮಾಡಲ್ಪಡುತ್ತದೆ? ಎಂಬೆಲ್ಲಾ ಕುತೂಹಲಗಳಿಗೆ ಇಲ್ಲಿದೆ ಉತ್ತರ
Read More ಉತ್ತರಾಯಣ ಪುಣ್ಯಕಾಲ

ಹಿಂದೂ ವಿರೋಧಿ ಡಿಎಂಕೆ ಮತ್ತು ಕಾಂಗ್ರೇಸ್

ಕೆಂಪು ಬಣ್ಣದ ಪುಸ್ತಕ ಹಿಡಿದು,ಈ ದೇಶದಲ್ಲಿ ಸಂವಿಧಾನ ಅಪಾಯದಲ್ಲಿದೆ ಎಂದು ಬೊಬ್ಬಿರಿವ ರಾಹುಲ್ ಗಾಂಧಿ ಮತ್ತು ಡಿಎಂಕೆ ನಾಯಕರು, ಮುಸ್ಲಿಂ ಓಲೈಕೆಗಾಗಿ ಸಾಂವಿಧಾನಿಕವಾಗಿಯೇ ತಿರುಪುರಂ ಕುಡ್ರಂ ನಲ್ಲಿ ಕಾರ್ತೀಕ ದೀಪೋತ್ಸವದ ಪರವಾಗಿ ತೀರ್ಪನ್ನು ನೀಡಿರುವ ನ್ಯಾಯಮೂರ್ತಿ ಜಿ ಆರ್‌ ಸ್ವಾಮಿನಾಥನ್‌ ವಿರುದ್ಧ ಮಾಹಾಭಿಯೋಗಕ್ಕೆ ಮುಂದಾಗಿ ಹಿಂದೂಗಳನ್ನು ಧಾರ್ಮಿಕ ನಂಬಿಕೆಗಳನ್ನು ಧಮನಿಸುತ್ತಿರುವ ಕರಾಳ ಸತ್ಯದ ವಾಸ್ತವ ಚಿತ್ರಣ ಇದೋ ನಿಮಗಾಗಿ… Read More ಹಿಂದೂ ವಿರೋಧಿ ಡಿಎಂಕೆ ಮತ್ತು ಕಾಂಗ್ರೇಸ್

ಗಣೇಶ ಮತ್ತು ಗಣೇಶ ಹಬ್ಬದ ವಿಶೇಷತೆಗಳು

ಗಣೇಶನ ಜನ್ಮ ರಹಸ್ಯ, ಅಂದು ಶಿವನು ಕತ್ತರಿಸಿದ ತಲೆ ಈಗ ಎಲ್ಲಿದೇ? ಸಾರ್ವಜನಿಕವಾಗಿ ಗಣೇಶನ ಹಬ್ಬದ ಆಚರಣೆ ಎಂದು, ಏಕಾಗಿ ಯಾರಿಂದ ಆರಂಭವಾಯಿತು? ಗಣೇಶ ಏಕದಂತ ಹೇಗಾದ? ಗಣೇಶನ ಮೂರ್ತಿಯನ್ನು ಭಾವಿ, ಕೆರೆ ಕಟ್ಟೆ, ನದಿಯಲ್ಲೇಕೆ ವಿಸರ್ಜಿಸಲಾಗುತ್ತದೆ? ಈ ಎಲ್ಲಾ ಕುರಿತಾದ ಅಪರೂಪದ ವಿಶೇಷ ಮಾಹಿತಿಗಳು ಇದೋ ನಿಮಗಾಗಿ… Read More ಗಣೇಶ ಮತ್ತು ಗಣೇಶ ಹಬ್ಬದ ವಿಶೇಷತೆಗಳು

ಶ್ರೀ ಅಮರನಾಥ ಯಾತ್ರೆ

ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ಬಳಿಯ ಅತ್ಯಂತ ಪವಿತ್ರವಾದ ಆಷ್ಟೇ ದುರ್ಗಮವಾದ ಹಿಂದೂ ಗುಹಾಂತರ ದೇವಾಲಯವಾದ ಶ್ರೀ ಅಮರನಾಥನ ವಿಶೇಷತೆಗಳು ಮತ್ತು ಅಲ್ಲಿನ ಸ್ಥಳ ಪುರಾಣ ಮತ್ತು ಆ ಕ್ಷೇತ್ರಕ್ಕೆ ಅಮರನಾಥ ಎಂಬ ಹೆಸರು ಬರಲು ಕಾರಣ ಏನು? ಎಂಬೆಲ್ಲಾ ಕುತೂಹಲ ಭರಿತವಾದ ಮಾಹಿತಿಗಳನ್ನು ನಮ್ಮ ದೇಗುಲ ದರ್ಶನ ಮಾಲಿಕೆ ಯಲ್ಲಿ ತಿಳಿಯೋಣ ಬನ್ನಿ.… Read More ಶ್ರೀ ಅಮರನಾಥ ಯಾತ್ರೆ

ಶ್ರೀ ಕ್ಷೇತ್ರ ಕಮಂಡಲ ಗಣಪತಿ

ಚಿಕ್ಕಮಗಳೂರಿನ ಕೊಪ್ಪದ ಬಳಿಯ ಕಸವೆ ಗ್ರಾಮದಲ್ಲಿ ಬ್ರಾಹ್ಮಿ ನದಿಯ ಉಗಮ ಸ್ಥಾನವಾದ ಶ್ರೀ ಕ್ಷೇತ್ರ ಕಮಂಡಲ ಗಣಪತಿಯ ಪೌರಾಣಿಕ ಹಿನ್ನಲೆಯ ಜೊತೆಗೆ ಯೋಗಮುದ್ರೆಯಲ್ಲಿ ಕುಳಿತಿರುವ ಕಮಂಡಲ ಗಣಪತಿ ಮತ್ತು ನೈಸರ್ಗಿಕವಾಗಿ ಚಿಮ್ಮುವ ಬ್ರಾಹ್ಮಿ ನದಿಯ ದರ್ಶನವನ್ನು ಕುಳಿತಲ್ಲಿಂದಲೇ ಮಾಡೋಣ ಬನ್ನಿ.… Read More ಶ್ರೀ ಕ್ಷೇತ್ರ ಕಮಂಡಲ ಗಣಪತಿ

ಸಹಸ್ರ ದಳ ಪದ್ಮ

ಸಾಮಾನ್ಯವಾಗಿ ತಾವರೆ, ನೈದಿಲೆ ಹೂವುಗಳು ಸುಮಾರು 18 ದಳಗಳನ್ನು ಹೊಂದಿದ್ದು ಕೆರೆ ಕಟ್ಟೆಗಳಲ್ಲಿ ಕೆಸರಿನಲ್ಲಿ ಅರಳುವ ಈ ಹೂವು ಭಗವಾನ್ ವಿಷ್ಣು ಮತ್ತು ಆತನ ಪತ್ನಿ ಮಹಾಲಕ್ಷ್ಮಿಗೆ ಅತ್ಯಂತ ಪ್ರಿಯವಾದ ಹೂವಾಗಿದೆ. ಆದರೆ, 20 ಪದರಗಳಿರುವ, ಪ್ರತೀ ಪದರದಲ್ಲೂ ಸರಿ ಸುಮಾರು 50 ದಳಗಳನ್ನು ಹೊಂದಿರುವ ಒಟ್ಟು 1,000 ದಳಗಳನ್ನು ಹೊಂದಿರುವ ವಿಶೇಷವಾದ ಅಷ್ಟೇ ವೈಶಿಷ್ಟವಾದ ಹಾಗೂ ಅಪರೂಪದ ಕಮಲದ ಹೂವನ್ನು ಸಹಸ್ರದಳ ಪದ್ಮ ಎಂದು ಕರೆಯಲಾಗುತ್ತದೆ. ಬಹಳ ಅಪರೂಪದ ಈ ಹೂವು ಅತ್ಯಂತ ಪವಿತ್ರವೆಂದು ಪರಿಗಣಿಸಲಾಗಿದ್ದು.… Read More ಸಹಸ್ರ ದಳ ಪದ್ಮ

ಮೃಗವಧೆ

ನಮ್ಮ ದೇಶದಲ್ಲಿ ಪ್ರತಿಯೊಬ್ಬರ ಹೆಸರಿನೊಂದಿಗೆ ಇರುವ ಉಪನಾಮಗಳು ಇಲ್ಲವೇ ಅವರ ಊರಿನ ಹೆಸರು ಒಂದೊಂದು ಇತಿಹಾಸವನ್ನು ಹೇಳುತ್ತವೆ. ದುರಾದೃಷ್ಟವಷಾತ್ ನಾವು ಆ ಊರಿನ ಹೆಸರು ಮತ್ತು ಇತಿಹಾಸವನ್ನು ತಿಳಿದುಕೊಳ್ಳದೇ ಅವುಗಳನ್ನು ಬದಲಾಯಿಸಲು ಮುಂದಾಗಿರುವುದು ವಿಪರ್ಯಾಸವೆನಿಸುತ್ತದೆ. ಇತ್ತೀಚೆಗೆ ನನಗೆ ಪರಿಚಿತರಾದ ಗೆಳೆಯರೊಬ್ಬರ ಹೆಸರಿನೊಂದಿಗೆ ಮೃಗವಧೆ ಎಂದಿದ್ದದ್ದನ್ನು ಕೇಳಿದಾಗ ನನ್ನ ಕಿವಿಗಳು ಚುರುಕಾಗಿ ಅವರ ಊರಿನ ಬಗ್ಗೆ ಸ್ವಲ್ಪ ಅಧ್ಯಯನ ಮಾಡಿದಾಗಲೇ ನಮ್ಮ ದೇಶದಲ್ಲಿ ನಡೆದ ಮತ್ತು ಈಗ ಅವುಗಳನ್ನು ಕಥೆಗಳ ರೂಪದಲ್ಲಿ ಓದುತ್ತಿರುವ ರಾಮಾಯಣ ಮತ್ತು ಮಹಾಭಾರತದ ಬಗ್ಗೆ… Read More ಮೃಗವಧೆ

ಶ್ರೀ ಪಲ್ಲಿಕೊಂಡೇಶ್ವರ, ಸುರಟಪಲ್ಲಿ

ನಮ್ಮ ಸನಾತನ ಧರ್ಮದಲ್ಲಿ ನಮಗೆ ವೇದ, ಉಪನಿಷತ್ತು, ರಾಮಾಯಣ, ಮಹಾಭಾರತ, ಭಗವದ್ಗೀತೆಗಳಂತಹ ಅಧ್ಭುತವಾದ ಪುರಾಣ ಪುಣ್ಯ ಗ್ರಂಥಗಳು ಮತ್ತು  ಕಥೆಗಳೇ ಪವಿತ್ರವಾಗಿದ್ದು ಅದರ ಆಧಾರದಲ್ಲಿ ನಮ್ಮ ಜೀವನ ಪದ್ದತಿಯನ್ನು ರೂಡಿಸಿಕೊಂಡು ಹೋಗುತ್ತಿದ್ದೇವೆ. ಆದರೆ ಕೆಲವರು ಈ ರೀತಿಯ ಪುರಾಣ ಪುಣ್ಯ ಕಥೆಗಳೆಲ್ಲವೂ  ಕೇವಲ ಕಾಲ್ಪನಿಕ ಕಥೆಯಷ್ಟೇ ಆ ರೀತಿಯ ಘಟನೆಗಳು ನಮ್ಮ ದೇಶದಲ್ಲಿ ನಡದೇ ಇಲ್ಲಾ ಎನ್ನುವ ವಿತಂಡ ವಾದವೂ ಇದೆ. ಆದರೆ  ಇಂತಹವರಿಗೆ ಸೂಕ್ತವಾದ ಉತ್ತರವನ್ನು ನೀಡಬಹುದಾದ ಮತ್ತು  ಜಗತ್ತಿನಲ್ಲಿ ಅತಿ ವಿರಳವಾಗಿ ಕಂಡು ಬರುವ… Read More ಶ್ರೀ ಪಲ್ಲಿಕೊಂಡೇಶ್ವರ, ಸುರಟಪಲ್ಲಿ

ಕುಕ್ಕೇ ಸುಬ್ರಹ್ಮಣ್ಯದ ಚಂಪಾ ಷಷ್ಠಿ

ಮಾರ್ಗಶಿರ ಮಾಸದ ಶುಕ್ಲ ಪಕ್ಷದ ಷಷ್ಠಿಯಂದು ಶ್ರೀ ಕ್ಷೇತ್ರ ಕುಕ್ಕೇ ಸುಬ್ರಹ್ಮಣ್ಯದಲ್ಲಿ ಪಾರ್ವತೀ ಪರಮೇಶ್ವರರ ದ್ವಿತೀಯ ಪುತ್ರ ಷಣ್ಮುಖನನನ್ನು ನಾಗ ರೂಪದಲ್ಲಿ ಸುಬ್ರಹ್ಮಣ್ಯ ಎಂಬ ಹೆಸರಿನಲ್ಲಿ ಬಹಳ ಅದ್ದೂರಿಯಾಗಿ ಆಚರಿಸಲಾಗುವ ಶ್ರೀ ಸುಬ್ರಹ್ಮಣ್ಯ ಷಷ್ಠಿ ಅಥವಾ ಚಂಪಾ ಷಷ್ಠಿಯ ರಥೋತ್ಸವದ ಹಿನ್ನಲೆ ಮತ್ತು ಅದರ ವೈಭವದ ಸಂಭ್ರಮ ಸಡಗರಗಳನ್ನು ಕಣ್ತುಂಬಿಸಿಕೊಳ್ಳೋಣ ಬನ್ನಿ.… Read More ಕುಕ್ಕೇ ಸುಬ್ರಹ್ಮಣ್ಯದ ಚಂಪಾ ಷಷ್ಠಿ