ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮಿಗಳು

12ನೇ ಶತಮಾನದ ಕ್ರಾಂತಿಕಾರಿ ಬಸವಣ್ಣನವರ ಕಾಯಕವೇ ಕೈಲಾಸ ಮತ್ತು ನಿತ್ಯ ದಾಸೋಹ ತತ್ವದ ಕೈಂಕರ್ಯಕ್ಕೇ ತಮ್ಮನ್ನೇ ಅರ್ಪಿಸಿಕೊಂಡ, ತ್ರಿವಿಧ (ಅನ್ನ, ಅಕ್ಷರ, ಜ್ಞಾನ) ದಾಸೋಹಿಗಳು, ನಡೆದಾಡುವ ದೇವರು, ಶತಾಯುಷಿಗಳಾಗಿದ್ದಂತಹ ತುಮಕೂರಿನ ಸಿದ್ದಗಂಗಾ ಮಠದ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ ಜಯಂತಿಯಂದು ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮಿಗಳು

ಪೇಜಾವರ  ಶ್ರೀ ವಿಶ್ವೇಶ ತೀರ್ಥರು

ಉಡುಪಿ ಅಂದ ತಕ್ಷಣ ನಮಗೆ ನೆನಪಾಗೋದು ಶ್ರೀಕೃಷ್ಣ ಪರಮಾತ್ಮ ಕನಕನ ಕಿಂಡಿ, ಆಷ್ಟ ಮಠಗಳು ಮತ್ತು ಅಲ್ಲಿನ ದಾಸೋಹ. ಇವೆಲ್ಲವ್ವಕ್ಕೂ ಕಳಸ ಪ್ರಾಯವಾಗಿ, ಇಡೀ ದೇಶಕ್ಕೆ ಉಡುಪಿಯನ್ನು ಹೆಚ್ಚಾಗಿ ಪರಿಚಯಿಸಿದ ಮತ್ತು ದೇಶಾದ್ಯಂತ ಎಲ್ಲೇ ಧಾರ್ಮಿಕ ಚಟುವಟಿಕೆಗಳು ನಡೆಯಲಿ ಆಥವಾ ಧರ್ಮಾಧಾರಿತ ಯಾವುದೇ ಸಮಸ್ಯೆಗಳಾದಲ್ಲಿ ಅದಕ್ಕೆ ಪರಿಹಾರವಾಗಿ ಉಡುಪಿಯತ್ತಲೇ ಮುಖಮಾಡುವ ಹಾಗೆ ಮಾಡಿದ ಕೀರ್ತಿ ಪೇಜಾವರ ಶ್ರೀಗಳಾದ ಶ್ರೀ ಶ್ರೀ ಶ್ರೀ ವಿಶ್ವೇಶ ತೀರ್ಥರಿಗೆ ಸಲ್ಲುತ್ತದೆ ಎಂದರೆ ಅತಿಶಯೋಕ್ತಿಯೇನಲ್ಲ. ಕೇವಲ ಉಡುಪಿಯ ಅಷ್ಟಮಠಗಳಲ್ಲಿ ಒಂದಾದ ಪೇಜಾವರ ಮಠದ… Read More ಪೇಜಾವರ  ಶ್ರೀ ವಿಶ್ವೇಶ ತೀರ್ಥರು