ಕುಡುಮಲ್ಲಿಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ

ಇಂದಿನ ಖಾಸಗೀ ಆಂಗ್ಲ ಮಾಧ್ಯಮದ ಶಾಲೆಗಳ ನಡುವೆಯೂ ತೀರ್ಥಹಳ್ಳಿ ತಾಲ್ಲೂಕಿನ ಕುಡುಮಲ್ಲಿಗೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ನೂರು ವರ್ಷಗಳನ್ನು ಪೂರೈಸಿದ್ದು, ನಾನು ಕಲಿತ ಶಾಲೆಗೆ ನನ್ನದೊಂದು ಕೊಡುಗೆ ಎಂಬ ವಿನೂತನ ಶೀರ್ಷಿಕೆಯ ಅಡಿಯಲ್ಲಿ ಇದೇ 2025ರ ಏಪ್ರಿಲ್ ತಿಂಗಳ 11, 12 ಹಾಗೂ 13 ರಂದು ಮೂರು ದಿನಗಳ ಕಾಲ ಅದ್ದೂರಿಯಾಗಿ ಮತ್ತು ಅಷ್ಟೇ ಅರ್ಥ ಪೂರ್ಣ ಶತಮಾನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಆ ಕಾರ್ಯಕ್ರಮದ ಸಂಪೂರ್ಣ ಮಾಹಿತಿ ಇದೋ ನಿಮಗಾಗಿ… Read More ಕುಡುಮಲ್ಲಿಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ

ಶ್ರೀ ಶಿವಮೊಗ್ಗ ಸುಬ್ಬಣ್ಣ

ಭಾರತದ ಉಳಿದೆಲ್ಲಾ ಭಾಷೆಗಳ ಸಾರಸ್ವತ ಲೋಕಕ್ಕಿಂತಲೂ ವಿಭಿನ್ನವಾಗಿ ಕನ್ನಡ ಸಾಹಿತ್ಯ ಲೋಕದಲ್ಲಿ ಭಾಗಗೀತೆಗಳ ಮೂಲಕ ತಮ್ಮ ಭಾವನೆಗಳನ್ನು ಕನ್ನಡ ಕವಿಗಳು ವ್ಯಕ್ತಪಡಿಸಿದ್ದರೆ, ಅಂತಹ ಕವಿಗಳ ಭಾವನೆಗಳಿಗೆ ಕಿಂಚಿತ್ತೂ ಧಕ್ಕೆ ಬಾರದಂತೆ ರಾಗ ಸಂಯೋಜನೆ ಮಾಡಿ ತಮ್ಮ ಅದ್ಭುತ ಕಂಠಸಿರಿಯಿಂದ ಆ ಹಾಡುಗಳನ್ನು ಎಲ್ಲರ ಭಾವ ಮಿಡಿಯುವ ಹಾಗೆ ಹಾಡುವ ಅದ್ಬುತ ಸುಗಮ ಸಂಗೀತಗಾರರೂ ಸಹಾ ಕನ್ನಡ ಸಾರಸ್ವತ ಲೋಕದಲ್ಲಿದ್ದಾರೆ. ತಮ್ಮ ಅದ್ಭುತವಾದ ಕಂಚಿನ ಕಂಠದಿಂದ ನೂರಾರು ಕವಿಗಳ ಸಾವಿರಾರು ಭಾವಗೀತೆಗಳನ್ನು ಹಾಡುವ ಮೂಲಕ ಕನ್ನಡಿಗರ ಮನ ಮತ್ತು… Read More ಶ್ರೀ ಶಿವಮೊಗ್ಗ ಸುಬ್ಬಣ್ಣ

ನ್ಯಾಯಮೂರ್ತಿ, ಶ್ರೀ ರಾಮಾ ಜೋಯಿಸ್

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕ್ಕಿಗೂ ಮತ್ತು ಕನ್ನಡ ಸಾರಸ್ವತ ಲೋಕಕ್ಕೂ ಒಂದು ರೀತಿಯ ಅವಿನಾಭಾವ ಸಂಬಂಧ ಎಂದರೂ ತಪ್ಪಾಗಲಾರದು. ನಾಡಿನ ಹೆಸರಾಂತ ಕವಿ, ಕನ್ನಡಕ್ಕೆ ಮೊತ್ತ ಮೊದಲ ಜ್ಣಾನಪೀಠ ಪ್ರಶಸ್ತಿ ಪುರಸ್ಕೃತರಾದ ಶ್ರೀ ಕುವೆಂಪು, ಅವರ ಮಗ ಶ್ರೀ ಪೂರ್ಣಚಂದ್ರ ತೇಜಸ್ವೀ, ಕಾಂಬರಿಗಾರ್ತಿ ಶ್ರೀಮತಿ ಎಂ. ಕೆ. ಇಂದಿರಾ, ಖ್ಯಾತ ಚಲನಚಿತ್ರ ನಿರ್ದೇಶಕರಾದ ಶ್ರೀ ಗಿರೀಶ್ ಕಾಸರವಳ್ಳಿ, ಕೂಡ್ಲು ರಾಮಕೃಷ್ಣ, ರಾಜಕೀಯ ಧುರೀಣರಾದ ಶ್ರೀ ಶಾಂತವೇರಿ ಗೋಪಾಲ ಗೌಡರ ಜೊತೆ ಕರ್ನಾಟಕದ ಘನತೆ ಮತ್ತು ಗೌರವವನ್ನು ದೇಶಾದ್ಯಂತ… Read More ನ್ಯಾಯಮೂರ್ತಿ, ಶ್ರೀ ರಾಮಾ ಜೋಯಿಸ್

ಅನನ್ಯ ಮತ್ತು ಅನುಕರಣಿಯರು ನಮ್ಮ ಕರಿಯಪ್ಪ ಮೇಷ್ಟ್ರು

ಇವತ್ತಿನ ದಿವಸ ಯಾವುದೇ ಟಿವಿ ಚಾನೆಲ್ ನೋಡಿದ್ರೂ ಅಥವಾ ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿ ನೋಡಿದರೂ ಕೂರೋನಾ ಬಗ್ಗೆಯೇ ಮಾತು. ಅವರಿಗೆ ಕೋರೋನಾ+ve ಅಂತೇ ಇವರಿಗೆ +ve ಅಂತೇ ಅನ್ನೋದರ ಜೊತೆಗೆ ಆ ಕೂರೋನಾ ಸೆಂಟರ್ನಲ್ಲಿ ಒಂದು ಚೂರೂ ವ್ಯವಸ್ಥೆ ಸರಿ ಇರ್ಲಿಲ್ವಂತೇ. ಅಲ್ಲಿ ಊಟ ತಿಂಡಿ ಹೋಗ್ಲಿ ಸರಿಯಾದ ಶೌಚಾಲಯದ ವ್ಯವಸ್ಥೆ ಇಲ್ಲದೇ ಗಲೀಜ್ ಅಂತೇ ಎಂದರೆ. ಮತ್ತೊಬ್ಬರು ನಮ್ಮನ್ನು ಇಂತಹ ಕೆಟ್ಟ ಸ್ಥಳಕ್ಕೆ ಕರೆದುಕೊಂಡು ಬರುವ ಬದಲು ಸೆರೆಮನೆಗೆ ತಳ್ಳಿಬಿಡಿ ಅಲ್ಲಿ ಮುದ್ದೆ ತಿಂದು ಕೊಂಡು… Read More ಅನನ್ಯ ಮತ್ತು ಅನುಕರಣಿಯರು ನಮ್ಮ ಕರಿಯಪ್ಪ ಮೇಷ್ಟ್ರು