ತಂತಿ ಮೌನವಾದರೂ, ನಾದ ಅಮರ! ಮ್ಯಾಂಡೋಲಿನ್ ಮಾಂತ್ರಿಕ ಎನ್. ಎಸ್. ಪ್ರಸಾದ್ ಅವರಿಗೆ ನುಡಿನಮನ

ಕಲಾವಿದರ ಯಶಸ್ಸನ್ನು ಪ್ರಶಸ್ತಿಗಳು ಅಳೆಯುವುದಿಲ್ಲ. ಅವರು ಜನರ ಮನಸ್ಸಿನಲ್ಲಿ ಬಿಟ್ಟುಹೋದ ಪ್ರೀತಿಯೇ ಅಳೆಯುತ್ತದೆ. 2026ರ ಜುಲೈ 25ರಂದು ಹೃದಯಾಘಾತದಿಂದ ಅವರು ನಮ್ಮನ್ನಗಲಿದ ಕನ್ನಡ ಸುಗಮ ಸಂಗೀತ ಲೋಕದ ಮ್ಯಾಂಡೋಲಿನ್ ಮಾಂತ್ರಿಕ ಎನ್. ಎಸ್. ಪ್ರಸಾದ್ ಅವರ ಅಭಿಮಾನಿಯಾಗಿ ಮತ್ತು ಕಲಾ ಪ್ರೇಮಿಯಾಗಿ ಸಲ್ಲಿಸುತ್ತಿರುವ ನುಡಿನಮನಗಳು ಇದೋ ನಿಮಗಾಗಿ
Read More ತಂತಿ ಮೌನವಾದರೂ, ನಾದ ಅಮರ! ಮ್ಯಾಂಡೋಲಿನ್ ಮಾಂತ್ರಿಕ ಎನ್. ಎಸ್. ಪ್ರಸಾದ್ ಅವರಿಗೆ ನುಡಿನಮನ

ಗರ್ತಿಕೆರೆ ರಾಘಣ್ಣ

ಗಮಕಿಗಳಾಗಿ, ಸುಗಮ ಸಂಗೀತ ಗಾಯಕ ಮತ್ತು ಸಂಯೋಜಕರಾಗಿ, ಗೀತ ರಚನಕಾರರಾಗಿ, ವಿವಿಧ ವಾದ್ಯಗಾರರಾಗಿ ಸುಮಾರು 1000ಕ್ಕಿಂತಲೂ ಹೆಚ್ಚಿನ ಭಾವಗೀತೆಗಳಿಗೆ ರಾಗ ಸಂಯೋಜಿಸಿ ಕವಿಗಳ ಭಾವನೆಗಳಿಗೆ ಜೀವ ತುಂಬಿರುವ ಖ್ಯಾತ ಗಾಯಕರಾದ ಶ್ರೀ ಗರ್ತಿಕರೆ ರಾಘಣ್ಣನವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ
Read More ಗರ್ತಿಕೆರೆ ರಾಘಣ್ಣ

ಶ್ರೀ ಶಿವಮೊಗ್ಗ ಸುಬ್ಬಣ್ಣ

ಭಾರತದ ಉಳಿದೆಲ್ಲಾ ಭಾಷೆಗಳ ಸಾರಸ್ವತ ಲೋಕಕ್ಕಿಂತಲೂ ವಿಭಿನ್ನವಾಗಿ ಕನ್ನಡ ಸಾಹಿತ್ಯ ಲೋಕದಲ್ಲಿ ಭಾಗಗೀತೆಗಳ ಮೂಲಕ ತಮ್ಮ ಭಾವನೆಗಳನ್ನು ಕನ್ನಡ ಕವಿಗಳು ವ್ಯಕ್ತಪಡಿಸಿದ್ದರೆ, ಅಂತಹ ಕವಿಗಳ ಭಾವನೆಗಳಿಗೆ ಕಿಂಚಿತ್ತೂ ಧಕ್ಕೆ ಬಾರದಂತೆ ರಾಗ ಸಂಯೋಜನೆ ಮಾಡಿ ತಮ್ಮ ಅದ್ಭುತ ಕಂಠಸಿರಿಯಿಂದ ಆ ಹಾಡುಗಳನ್ನು ಎಲ್ಲರ ಭಾವ ಮಿಡಿಯುವ ಹಾಗೆ ಹಾಡುವ ಅದ್ಬುತ ಸುಗಮ ಸಂಗೀತಗಾರರೂ ಸಹಾ ಕನ್ನಡ ಸಾರಸ್ವತ ಲೋಕದಲ್ಲಿದ್ದಾರೆ. ತಮ್ಮ ಅದ್ಭುತವಾದ ಕಂಚಿನ ಕಂಠದಿಂದ ನೂರಾರು ಕವಿಗಳ ಸಾವಿರಾರು ಭಾವಗೀತೆಗಳನ್ನು ಹಾಡುವ ಮೂಲಕ ಕನ್ನಡಿಗರ ಮನ ಮತ್ತು… Read More ಶ್ರೀ ಶಿವಮೊಗ್ಗ ಸುಬ್ಬಣ್ಣ