ಅಧಿಕಾರಕ್ಕೆ ಅಹಿಂದ, ಹಣಕ್ಕಾಗಿ ಹಿಂದೂ ಹುಂಡಿ!!

ಗ್ಯಾರಂಟಿಗಳಿಗಾಗಿ ಎಲ್ಲದರ ಮೇಲೂ ಬೆಲೆ ಏರಿಸುತ್ತಿರುವ ಈ ಕಾಂಗ್ರೇಸ್ ಸರ್ಕಾರ, ಶಿವರಾತ್ರಿಯ ಆಚರಣೆಗೂ ಅಡ್ಡಿ ಪಡಿಸುತ್ತಿರುವ ಈ ಸರ್ಕಾರ ಈಗ ಇದ್ದಕ್ಕಿದ್ದಂತೆಯೇ ಹಿಂದೂ ದೇವಾಲಯಗಳ ಆದಾಯದ ಹೆಚ್ಚಳಕ್ಕೆ ಸಂಕಲ್ಪ ತೆಗೆದುಕೊಂಡಿದೆ ಎಂದರೆ ಹಿಂದೂಗಳು ನಂಬಲು ಸಾಧ್ಯವೇ? ಈ ಕುರಿತಾದ ವಸ್ತು ನಿಷ್ಠ ವರದಿ ಇದೋ ನಿಮಗಾಗಿ… Read More ಅಧಿಕಾರಕ್ಕೆ ಅಹಿಂದ, ಹಣಕ್ಕಾಗಿ ಹಿಂದೂ ಹುಂಡಿ!!

ಹೆಣ್ಣಿಗೆ ತನ್ನ ರೂಪವೇ ವರ ಮತ್ತು ಶಾಪ

ಕುಂಭಮೇಳ ಎನ್ನುವುದು ಪ್ರಪಂಚದ ಅತಿದೊಡ್ಡ ಧಾರ್ಮಿಕ ಮತ್ತು ಆಧ್ಯಾತ್ಮಿಕ ವೇದಿಕೆಯಾಗಿದ್ದು, ಪ್ರತಿ 12 ವರ್ಷಕ್ಕೊಮ್ಮೆ ಈ ಮೇಳ ನಡೆಯುತ್ತದೆ. ಈ ಆಚರಣೆಯ ಹಿಂದೆ ಸಮುದ್ರ ಮಂಥನಕ್ಕೆ ಸಂಬಂಧಿಸಿದ ಪೌರಾಣಿಕೆ ಹಿನ್ನಲೆಯಿದ್ದು, ಕ್ಷೀರ ಸಮುದ್ರದ ಮಧ್ಯೆ, ಕೂರ್ಮಾವತಾರದಲ್ಲಿದ್ದ ಭಗವನ್ ವಿಷ್ಣುವಿನ ಬೆನ್ನಿನ ಮೇಲೆ  ಕೈಲಾಸ ಪರ್ವತವನ್ನು ಕಡೆಗೋಲಾಗಿಸಿಕೊಂಡು ವಾಸುಕಿಯನ್ನು ಹಗ್ಗವನ್ನಾಗಿಸಿಕೊಂಡು ದೇವತೆಗಳು ಹಾಗೂ ಅಸುರರ ನಡುವೆ ಅಮೃತಕ್ಕಾಗಿ ಸಮುದ್ರ ಮಂಥನ ಮಾಡಿ,  ಅಂತಿಮವಾಗಿ ಪಡೆದ ಅಮೃತವನ್ನು ಹಂಚಿಕೊಳ್ಳಲು ಅವರಿಬ್ಬರ ನಡುವೆ ನಡೆದ ಯುದ್ದದಲ್ಲಿ ಅಮೃತವಿದ್ದ ಕೊಡದಿಂದ ನಾಲ್ಕು ಹನಿಗಳು… Read More ಹೆಣ್ಣಿಗೆ ತನ್ನ ರೂಪವೇ ವರ ಮತ್ತು ಶಾಪ

ಧನ್ಯೋಸ್ಮಿ

ಜೀವನ ಎಂದರೆ ಕೇವಲ ಆಟ, ಪಾಠ, ಕೆಲಸ, ಊಟ, ನಿದ್ದೆಯಷ್ಟೇ ಅಲ್ಲದೇ ಅಭ್ಯಾಸ ಮತ್ತು ಹವ್ಯಾಸಗಳೂ ಸಹಾ ನಮ್ಮ ಜೀವನ ಅವಿಭಾಜ್ಯ ಅಂಗವಾಗಿರುತ್ತದೆ ಎಂದರೆ ತಪ್ಪಾಗದು. ಜೀವನದಲ್ಲಿ ಸುಖಃ ಮತ್ತು ದುಃಖಗಳು ಸಂಭವಿಸಿದಾಗ ಅವುಗಳನ್ನೆಲ್ಲಾ ಸರಿದೂಗಿಸಿಕೊಂಡು ಹೋಗಲು ಹವ್ಯಾಸಗಳು ಹೆಚ್ಚಿನ ಪಾತ್ರ ವಹಿಸುತ್ತವೆ. ಹಾಗಾಗಿಯೇ ಖುಷಿ ಮತ್ತು ದುಃಖಗಳ ಸಮಯದಲೂ ಹಾಡುಗಳನ್ನು ಗುಣುಗುವ ಮೂಲಕವೋ ಇಲ್ಲವೇ ನೃತ್ಯ ಮಾಡುವ ಮೂಲಕವೋ ಇಲ್ಲವೇ ಒಳ್ಳೆಯ ವಿಷಯಗಳನ್ನು ಓದುವ ಇಲ್ಲವೇ ಬರೆಯುವ ಇಲ್ಲವೇ, ಯಾವುದಾದರೂ ಪುಣ್ಯಕ್ಷೇತ್ರಗಳೋ ಇಲ್ಲವೇ ಪ್ರಕೃತಿ ತಾಣಕ್ಕೆ… Read More ಧನ್ಯೋಸ್ಮಿ

ಮಾಸ ಶಿವರಾತ್ರಿ

ನಮಗೆಲ್ಲಾ ತಿಳಿದಿರುವಂತೆ  ಫೆಬ್ರುವರಿ ಅಥವಾ ಮಾರ್ಚ್ ತಿಂಗಳಿನಲ್ಲಿ  ಮಾಗಿಯ ಚಳಿಯ ಇನ್ನೂ ಹೋಗದೇ ಇದ್ದಾಗ,  ಶಿಶಿರ ಋತುವಿನ ಮಾಘ ಮಾಸದ ಬಹುಳ ಚತುರ್ದಶಿಯಂದು ಶಿವರಾತ್ರಿ ಹಬ್ಬ ಕಳೆದ ಕೂಡಲೇ ಚಳಿ ಎಲ್ಲವೂ ಮಂಗಮಾಯ ಎಂದು ಮಾತನಾಡುವುದನ್ನುಕೇಳಿದ್ದೇವೆ. ಶಿವರಾತ್ರಿ ಹಬ್ಬದ  ದಿನವಿಡೀ ಉಪವಾಸ ಮಾಡಿ ರಾತ್ರಿ  ಜಾಗರಣೆಗಳನ್ನು ಮಾಡಿ,೪ ಯಾಮಗಳಲ್ಲೂ ಶಿವ ಪೂಜೆಯನ್ನು ಮಾಡುವ ಮೂಲಕ ಭಗವಾನ್ ಶಂಕರನನ್ನು  ಪ್ರಾರ್ಥಿಸಿ ಮಾರನೇಯ ದಿನ  ದಿನ ವಿವಿಧ ರೀತಿಯ ಭಕ್ಷ ಭೋಜನಗಗಳನ್ನು ತಯಾರಿಸಿ  ಭಗವಂತನಿಗೆ ನೈವೇದ್ಯ ಮಾದಿ ಹಂಚಿ ತಿನ್ನುವ… Read More ಮಾಸ ಶಿವರಾತ್ರಿ

ಜಟೋಲಿ ಶಿವ ಮಂದಿರ

ನಮ್ಮ ಭಾರತ ದೇಶ ದೇವಾಲಯಗಳ ಬೀಡು. ಪೂರ್ವದ ಅಟಕ್ ನಿಂದ ಪಶ್ಚಿಮದ ಕಟಕ್ ವರೆಗೂ ಮತ್ತು ದಕ್ಷಿಣದ ಕನ್ಯಾಕುಮಾರಿಯಿಂದ ಹಿಡಿದು ಉತ್ತರದ ಕಾಶ್ಮೀರದ ವರೆಗೂ ಎಲ್ಲೇ ಯಾವುದೇ ಹಳ್ಳಿಗಳಿಗೆ ಭೇಟಿ ನೀಡಿದರೂ ಅಲ್ಲೊಂದು ದೇವಾಲಯಗಳನ್ನು ಕಾಣಬಹುದಾಗಿದೆ. ಬಹುತೇಕ ದೇಲಯಗಳು ಸಹಸ್ರಾರು ವರ್ಷಗಳಿಂದಲೂ ಅಲ್ಲಿದ್ದು ಅನೇಕ ವೈಶಿಷ್ಟ್ಯತೆ ಮತ್ತು ನಿಗೂಢತೆಗಳಿಂದ ಕೂಡಿರುತ್ತದೆ ಇಂದೂ ಸಹಾ ಅಂತಹದೇ ಐತಿಹ್ಯವಿರುವ ನಿಗೂಢವೆಂದೇ ಪರಿಗಣಿಸಲಾದ ಶಿವನ ದೇವಾಲಯದ ದರ್ಶನ ಮಾಡುವುದರ ಜೊತೆಗೆ ಆ ದೇವಾಲಯದ ಐತಿಹ್ಯ, ಅಲ್ಲಿನ ಸ್ಥಳ ಪುರಾಣ ಮತ್ತು ವಿಶೇಷತೆಗಳನ್ನು… Read More ಜಟೋಲಿ ಶಿವ ಮಂದಿರ

ಮಹಾ ಶಿವರಾತ್ರಿ

ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಶಿವರಾತ್ರಿ ಹಬ್ಬವೂ ಒಂದಾಗಿದ್ದು ಇದು ಮಾಘ ಮಾಸದ ಕೃಷ್ಣ ಪಕ್ಷದ ಚತುರ್ದಶಿಯಂದು ಆಚರಿಸಲಾಗುತ್ತದೆ. ಈ ದಿನ ಬಹುತೇಕ ಶಿವಭಕ್ತರು ಇಡೀ ದಿನ ಉಪವಾಸವಿದ್ದು ಶ್ರದ್ಧಾಭಕ್ತಿಯಿಂದ ಶಿವಪೂಜೆಯನ್ನು ಮನೆಗಳಲ್ಲಿ ಮಾಡಿ ನಂತರದ ಹತ್ತಿರದ ಶಿವನ ದೇವಸ್ಥಾನಕ್ಕೆ ಹೋಗಿ ಪರಶಿವನ ದರ್ಶನ ಪಡೆದ ನಂತರ ಇಡೀ ರಾತ್ರಿ ನಿದ್ದೆ ಮಾಡದೇ ಶಿವಧ್ಯಾನ ಮಾಡುತ್ತಾ ಜಾಗರಣೆ ಮಾಡಿದರೆ, ತಾವು ಮಾಡಿದ ಪಾಪಗಳೆಲ್ಲವೂ ಪರಿಹಾರವಾಗಿ, ಮೋಕ್ಷ ಪ್ರಾಪ್ತವಾಗುತ್ತದೆ ಎಂಬುದು ಆಸ್ತಿಕ ಭಕ್ತ ಮಹಾಶಯರ ನಂಬಿಕೆಯಾಗಿದೆ. ಶಿವರಾತ್ರಿಯ ಕುರಿತಾಗಿ ಅನೇಕ… Read More ಮಹಾ ಶಿವರಾತ್ರಿ