ಅಯೋಧ್ಯೆಯ ಶ್ರೀ ಮೂಲ ರಾಮ
ಬಾಬರ್ ಆಕ್ರಮಣ ಮಾಡಿದ ಕಾಲದಲ್ಲಿ ಅಯೋಧ್ಯೆಯಲ್ಲಿ ಇದ್ದ ಶ್ರೀ ರಾಮನ ಮೂರ್ತಿ ಈಗ ಎಲ್ಲಿದೇ? ಮತ್ತು ಹೇಗಿದೆ? ಎನ್ನುವ ಕುತೂಹಲಕ್ಕೆ ನಮ್ಮ ಇಂದಿನ ದೇಗಲ ದರ್ಶನ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಅಯೋಧ್ಯೆಯ ಶ್ರೀ ಮೂಲ ರಾಮ
ಬಾಬರ್ ಆಕ್ರಮಣ ಮಾಡಿದ ಕಾಲದಲ್ಲಿ ಅಯೋಧ್ಯೆಯಲ್ಲಿ ಇದ್ದ ಶ್ರೀ ರಾಮನ ಮೂರ್ತಿ ಈಗ ಎಲ್ಲಿದೇ? ಮತ್ತು ಹೇಗಿದೆ? ಎನ್ನುವ ಕುತೂಹಲಕ್ಕೆ ನಮ್ಮ ಇಂದಿನ ದೇಗಲ ದರ್ಶನ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಅಯೋಧ್ಯೆಯ ಶ್ರೀ ಮೂಲ ರಾಮ
ನಾಡಿನ ಖ್ಯಾತ ವಾರಪತ್ರಿಕೆಯಾದ ತರಂಗದ 5ನೇ ಅಕ್ಟೋಬರ್ 2023ರ ಮುಖಪುಟ ಲೇಖನವಾಗಿ ಪ್ರಕಟವಾದ ಬೆಂಗಳೂರು ಕರುನಾಡ ರಾಜಧಾನಿಯ ಕಥನ ಕುತೂಹಲ ಇದೋ ನಿಮಗಾಗಿ… Read More ಬೆಂಗಳೂರು ಕರುನಾಡ ರಾಜಧಾನಿಯ ಕಥನ ಕುತೂಹಲ
128 ಯುದ್ಧಗಳಲ್ಲಿ ಕನಿಷ್ಠ ಒಂದೂ ಯುದ್ಧವನ್ನು ಸೋಲದೇ ದೆಹಲಿಯ ಕೆಂಪು ಕೋಟೆಯ ಸಹಿತ ಜಿಹಾದಿಗಳ ಎದೆಯ ಮೇಲೆ ಕೇಸರಿ ಧ್ವಜ ನೆಟ್ಟಿದ್ದ ಕೇಸರಿ ವೀರ ಸಂಭಾಜಿ ಮಹಾರಾಜ!! ತನ್ನ ಹದಿನಾರನೇ ವಯಸ್ಸಿನಲ್ಲೇ ಮುಸಲ್ಮಾನರಿಗೆ ಸೆಡ್ಡು ಹೊಡೆದು ಮೊದಲ ಯುದ್ಧ ಗೆದ್ದು ಹಿಂದವಿ ಸ್ವರಾಜ್ಯದ ಕನಸು ನನಸು ಮಾಡಿದ ಶಿವಾಜಿ ಮಹಾರಾಜರ ಬಗ್ಗೆ ಎಲ್ಲರಿಗೂ ಗೊತ್ತಿದೆ. ಆಕಸ್ಮಾತ್ ಶಿವಾಜಿ ಮಹಾರಾಜರ ಆಗಮನವಾಗದೇ ಇದ್ದರೇ ಇಡೀ ಭಾರತದ ಇಸ್ಲಾಮೀಕರಣವಾಗಿರುತ್ತಿತ್ತು. ಇಸ್ಲಾಮೀಕರಣದ ವಿರುದ್ಧ ತೊಡೆ ತಟ್ಟಿ ನಿಂತು ಧರ್ಮ ಪ್ರತಿಷ್ಠಾಪನೆಗಾಗಿ ಸದಾ… Read More ಕೇಸರಿ ವೀರ ಸಂಭಾಜಿ ಮಹಾರಾಜ
ಹಿಂದೂ ಹೃದಯ ಸಾಮ್ರಾಟ್ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಕಿರು ಪರಿಚಯ ಇದೋ ನಿಮಗಾಗಿ
… Read More ಛತ್ರಪತಿ ಶಿವಾಜಿ ಮಹಾರಾಜ್
ಇಂದು ನಮ್ಮ ಭಾರತೀಯ ಸೇನೆ ಆಧುನಿಕ ಶಸ್ತ್ರಾಸ್ತಗಳ ಸಹಾಯದಿಂದ ಸರ್ಜಿಕಲ್ ಸ್ಟ್ರೈಕ್, ಏರ್ ಸ್ಟ್ರೈಕ್, ಆಪರೇಷನ್ ಸಿಂಧೂರ್ ಗಳ ಮೂಲಕ ಶತ್ರುಗಳನ್ನು ಮಟ್ಟ ಹಾಕಬಹುದಾಗಿದೆ ಆದರೆ, ಸುಮಾರು 350 ವರ್ಷಗಳ ಹಿಂದೆ 1670ರ ಫೆಬ್ರವರಿ 4 ರಂದು ಶಿವಾಜಿ ಮಹಾರಾಜರ ಬಲಗೈ ಭಂಟ ತಾನಾಜಿ ಮಾಲುಸಾರೆ ಸಿಂಹಗಡ್ ಕೋಟೆಯನ್ನು ವಶಪಡಿಸಿಕೊಂಡು ಹುತಾತ್ಮನಾದ ದಿನ ಸಕಲ ಭಾರತೀಯರಿಗೂ ಹೆಮ್ಮೆಯ ದಿನವಾಗಿದ್ದು ಆ ವೀರ ಯಶೋಗಾಥೆ ಇದೋ ನಿಮಗಾಗಿ… Read More ಗಢ ಆಲಾ ಪಣ ಸಿಂಹ ಗೇಲಾ, ಸಿಂಹಗಡ ಕದನ