ಬೆಂಗಳೂರು ಕರಗ

ಬೆಂಗಳೂರಿನ ಹೃದಯ ಭಾಗವಾದ ತಿಗಳರ ಪೇಟೆಯ ಧರ್ಮರಾಯಸ್ವಾಮಿ ದೇವಾಲಯದಲ್ಲಿ ಬಹಳ ಸಡಗರ ಸಂಭ್ರಮಗಳಿಂದ ಬಹಳ ಅದ್ದೂರಿಯಾಗಿ ಪ್ರತೀ ವರ್ಷದ ಚೈತ್ರ ಮಾಸದ ಹುಣ್ಣಿಮೆಯಂದು ಅಚರಿಸಲ್ಪಡುವ ಬೆಂಗಳೂರು ಹಸಿ ಕರಗದ ಆಚರಣೆ, ವೈಶಿಷ್ಟ್ಯಗಳು ಮತ್ತು ಅದರ ಹಿಂದಿರುವ ಪೌರಾಣಿಕ ಹಿನ್ನಲೆಯನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ… Read More ಬೆಂಗಳೂರು ಕರಗ

ದೇವಾಲಯಗಳು ಶ್ರದ್ಧಾ ಕೇಂದ್ರಗಳೋ ಇಲ್ಲವೇ ಪ್ರವಾಸೀ ತಾಣಗಳೋ?

ಇವತ್ತು ಬೆಳ್ಳಂಬೆಳಿಗ್ಗೆ ಎದ್ದಕೂಡಲೇ ಆತ್ಮೀಯ ಮಿತ್ರರಾದ ಶ್ರೀ ಅಜಯ್ ಶರ್ಮಾರವರು ದೇವಾಲಯದ ಜೀರ್ಣೋದ್ಧಾರದ ನೆಪದಲ್ಲಿ ಪ್ರಕೃತಿಯ ಮೇಲೆ ಎಗ್ಗಿಲ್ಲದೇ ನಡೆಸುತ್ತಿರುವ ಅತ್ಯಾಚಾರಗಳ ಬಗ್ಗೆ ತೀವ್ರವಾಗಿ ನೊಂದು ಬರೆದ ಲೇಖನ ಓದಿ ನಿಜಕ್ಕೂ ಮನಸ್ಸಿಗೆ ಬಹಳ ಖೇದವುಂಟಾಗಿ ನಮ್ಮ ಪೂರ್ವಜರು ದೇವಾಲಯಗಳನ್ನು ಏಕೆ ಕಟ್ಟುತ್ತಿದ್ದರು? ಮತ್ತು ನಾವುಗಳು ದೇವಾಲಯಕ್ಕೇ ಹೋಗಿ ದೇವರ ದರ್ಶನವನ್ನೇಕೆ ಪಡೆಯಬೇಕು? ಎಂಬದರ ಕುರಿತು ನನಗೆ ತಿಳಿದಿರುವಷ್ಟರ ಮಟ್ಟಿಗೆ ನಿಮ್ಮೊಂದಿಗೆ ಹಂಚಿಕೊಳ್ಳುವ ಪ್ರಯತ್ನ ಮಾಡುತ್ತಿದ್ದೇನೆ. ನಮ್ಮ ಸನಾತನ ಹಿಂದೂ ಧರ್ಮದಲ್ಲಿ ದೇವರಿಗೆ ಮಹತ್ವವನ್ನು ಕೊಟ್ಟಿರುವ ಕಾರಣ… Read More ದೇವಾಲಯಗಳು ಶ್ರದ್ಧಾ ಕೇಂದ್ರಗಳೋ ಇಲ್ಲವೇ ಪ್ರವಾಸೀ ತಾಣಗಳೋ?