ಪಿತೃಪಕ್ಷ
ಭಾದ್ರಪದ ಮಾಸದ ಕೃಷ್ಣ ಪಕ್ಷದ ಪಾಡ್ಯದಿಂದ ಅಮಾವಾಸ್ಯೆಯವರೆಗೂ ದೇಶಾದ್ಯಂತ ಅತ್ಯಂತ ಶ್ರದ್ಧಾ ಭಕ್ತಿಗಳಿಂದ ಆಚರಿಸಲ್ಪಡುವ ಪಿತೃ ಪಕ್ಷದ ಔಚಿತ್ಯ, ಆಚರಣೆಗಳು ಮತ್ತು ಜನರ ನಂಬಿಕೆಗಳ ಕುರಿತಾದ ಲೇಖನ ಇದೋ ನಿಮಗಾಗಿ… Read More ಪಿತೃಪಕ್ಷ
ಭಾದ್ರಪದ ಮಾಸದ ಕೃಷ್ಣ ಪಕ್ಷದ ಪಾಡ್ಯದಿಂದ ಅಮಾವಾಸ್ಯೆಯವರೆಗೂ ದೇಶಾದ್ಯಂತ ಅತ್ಯಂತ ಶ್ರದ್ಧಾ ಭಕ್ತಿಗಳಿಂದ ಆಚರಿಸಲ್ಪಡುವ ಪಿತೃ ಪಕ್ಷದ ಔಚಿತ್ಯ, ಆಚರಣೆಗಳು ಮತ್ತು ಜನರ ನಂಬಿಕೆಗಳ ಕುರಿತಾದ ಲೇಖನ ಇದೋ ನಿಮಗಾಗಿ… Read More ಪಿತೃಪಕ್ಷ
ನಮ್ಮ ಹಿಂದೂಧರ್ಮದಲ್ಲಿ ಜನಿಸಿದ ಪ್ರತಿಯೊಬ್ಬರೂ ಹುಟ್ಟಿದಾರಿಂದಲೇ ಐದು ಋಣಗಳಿಗೆ ಭಾಜನರಾಗುತ್ತಾರೆ. ತಮ್ಮ ಜೀವಿತಾವಧಿಯಲ್ಲಿ ಈ ಐದೂ ಋಣಗಳಿಂದ ಮುಕ್ತಿ ಹೊಂದಿದಲ್ಲಿ ಮಾತ್ರವೇ ಅವರಿಗೆ ಅಂತಿಮವಾಗಿ ಸದ್ಗತಿ ದೊರೆಯುತ್ತದೆ ಎಂದು ನಮ್ಮ ಪುರಾಣಗಳಲ್ಲಿ ಹೇಳಲಾಗಿದೆ. ಆ ಐದು ಋಣಗಳೆಂದರೆ, ದೇವಋಣ, ಋಷಿಋಣ, ಪಿತೃಋಣ, ಭೂತಋಣ ಮತ್ತು ಸಮಾಜಋಣ. ಈ ಐದು ಋಣಗಳಲ್ಲಿ ಪಿತೃಋಣವನ್ನು ತೀರಿಸುವ ಸಲುವಾಗಿ ಶ್ರಾಧ್ಧಕರ್ಮ ಮಾಡುವುದು ಆವಶ್ಯಕವಾಗಿದೆ. ಈ ಭೂಮಿಯಲ್ಲಿ ನಮ್ಮ ಜನನಕ್ಕೆ ಕಾರಣೀಭೂತರಾದ ನಮ್ಮ ತಂದೆ ತಾಯಿಯರು ಮತ್ತು ನಮ್ಮ ವಂಶದವರಿಗೆ ಅವರಿಂದ ಪಡೆದ… Read More ಶ್ರಾಧ್ಧ