ಆವತಿ ತಿಮ್ಮರಾಯಸ್ವಾಮಿ ಬೆಟ್ಟ
ನಮ್ಮ ಸನಾತ ಹಿಂದೂ ಧರ್ಮದಲ್ಲಿ ಹಲವಾರು ಪದ್ಧತಿ ಮತ್ತು ಆಚರಣೆಗಳು ನಮಗೆ ದೈವತ್ವದತ್ತ ಕೊಂಡೊಯ್ಯುತ್ತದೆ, ಅಂಥಾ ಪವಿತ್ರ ಆಚರಣೆಗಳಲ್ಲಿ ಧನುರ್ಮಾಸವೂ ಒಂದಾಗಿದೆ. ಸೂರ್ಯನು ಧನು ರಾಶಿಯಿಂದ ಮಕರ ರಾಶಿಗೆ ಸ್ಥಳಾಂತರಗೊಳ್ಳುವ ಅವಧಿಯನ್ನು ಧನುರ್ ಮಾಸ ಎಂದು ಕರೆಯಲಾಗುತ್ತದೆ. ಈ ಮಾಸವನ್ನು ಶೂನ್ಯ ಮಾಸ ಎಂದೂ ಸಹ ಕರೆಯಲಾಗುತ್ತದೆ. ಈ ಮಾಸದಲ್ಲಿ ಒಂದೇ ಒಂದು ದಿನ ಭಗವಾನ್ ವಿಷ್ಣುವನ್ನು ಪೂಜಿಸಿದರೂ ಅದು ಸಾವಿರಾರು ವರ್ಷಗಳ ಕಾಲ ಪೂಜಿಸಿದಂತೆ ಎಂಬ ನಂಬಿಕೆ ಇದೆ. ಇನ್ನು ನಮ್ಮ ತಿರುಪತಿ ತಿಮ್ಮಪ್ಪ ಬಹುಶಃ… Read More ಆವತಿ ತಿಮ್ಮರಾಯಸ್ವಾಮಿ ಬೆಟ್ಟ

