ಆವತಿ ತಿಮ್ಮರಾಯಸ್ವಾಮಿ ಬೆಟ್ಟ

ನಮ್ಮ ಸನಾತ ಹಿಂದೂ ಧರ್ಮದಲ್ಲಿ ಹಲವಾರು ಪದ್ಧತಿ ಮತ್ತು ಆಚರಣೆಗಳು ನಮಗೆ ದೈವತ್ವದತ್ತ ಕೊಂಡೊಯ್ಯುತ್ತದೆ, ಅಂಥಾ ಪವಿತ್ರ ಆಚರಣೆಗಳಲ್ಲಿ ಧನುರ್ಮಾಸವೂ ಒಂದಾಗಿದೆ. ಸೂರ್ಯನು ಧನು ರಾಶಿಯಿಂದ ಮಕರ ರಾಶಿಗೆ ಸ್ಥಳಾಂತರಗೊಳ್ಳುವ ಅವಧಿಯನ್ನು ಧನುರ್ ಮಾಸ ಎಂದು ಕರೆಯಲಾಗುತ್ತದೆ. ಈ ಮಾಸವನ್ನು ಶೂನ್ಯ ಮಾಸ ಎಂದೂ ಸಹ ಕರೆಯಲಾಗುತ್ತದೆ. ಈ ಮಾಸದಲ್ಲಿ ಒಂದೇ ಒಂದು ದಿನ ಭಗವಾನ್ ವಿಷ್ಣುವನ್ನು ಪೂಜಿಸಿದರೂ ಅದು ಸಾವಿರಾರು ವರ್ಷಗಳ ಕಾಲ ಪೂಜಿಸಿದಂತೆ ಎಂಬ ನಂಬಿಕೆ ಇದೆ. ಇನ್ನು ನಮ್ಮ ತಿರುಪತಿ ತಿಮ್ಮಪ್ಪ ಬಹುಶಃ… Read More ಆವತಿ ತಿಮ್ಮರಾಯಸ್ವಾಮಿ ಬೆಟ್ಟ

ವರಮಹಾಲಕ್ಷ್ಮಿ ಹಬ್ಬದ ಆಚರಣೆ ಮತ್ತು ವೈಶಿಷ್ಟ್ಯಗಳು

ತಮ್ಮ ಸುಮಂಗಲಿತನವು ಸುದೀರ್ಘವಾಗಿರಲಿ ಎಂಬ ಆಶಯದಿಂದ ಆಚರಿಸಲಾಗುವ ವರಮಹಾಲಕ್ಶ್ಮಿ ಹಬ್ಬದಲ್ಲಿ ಇಂದು ಭಕ್ತಿಗಿಂತ, ಆಡಂಬರವೇ ಹೆಚ್ಚಾಗಿ ದೇವರ ಪೂಜೆಗಿಂತ ತಮ್ಮ ಸಿರಿ ಸಂಪತ್ತುಗಳನ್ನು ಪ್ರದರ್ಶಿಸುವ ಹಬ್ಬವಾಗುತ್ತಿರುವ ಹಿನ್ನಲೆಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಆಚರಣೆ ಮತ್ತು ವೈಶಿಷ್ಟ್ಯಗಳ ವಿವರಗಳು ಇದೋ ನಿಮಗಾಗಿ… Read More ವರಮಹಾಲಕ್ಷ್ಮಿ ಹಬ್ಬದ ಆಚರಣೆ ಮತ್ತು ವೈಶಿಷ್ಟ್ಯಗಳು