ಬಡವರ ಮಕ್ಕಳು ಬೆಳೀ ಬೇಕು ಕಣ್ರಯ್ಯ
ಬಡವರ ಮಕ್ಕಳಿಗೂ ಉತ್ತಮ ಅವಕಾಶಗಳನ್ನು ಕಲ್ಪಿಸಿಕೊಟ್ಟಲ್ಲಿ ಅವರು ಸಹಾ ಉತ್ತಮವಾಗಿ ಜೀವಿಸಬಲ್ಲರು ಎಂಬುದಕ್ಕೆ ಕಳೆದ ಭಾನುವಾರ ನಾನು ಭಾಗವಹಿಸಿದ್ದ ಹುಟ್ಟು ಹಬ್ಬವೇ ಸಾಕ್ಷಿಯಾಗಿದ್ದು ಆ ಸುಂದರ ಕ್ಷಣಗಳು ಇದೋ ನಿಮಗಾಗಿ… Read More ಬಡವರ ಮಕ್ಕಳು ಬೆಳೀ ಬೇಕು ಕಣ್ರಯ್ಯ
ಬಡವರ ಮಕ್ಕಳಿಗೂ ಉತ್ತಮ ಅವಕಾಶಗಳನ್ನು ಕಲ್ಪಿಸಿಕೊಟ್ಟಲ್ಲಿ ಅವರು ಸಹಾ ಉತ್ತಮವಾಗಿ ಜೀವಿಸಬಲ್ಲರು ಎಂಬುದಕ್ಕೆ ಕಳೆದ ಭಾನುವಾರ ನಾನು ಭಾಗವಹಿಸಿದ್ದ ಹುಟ್ಟು ಹಬ್ಬವೇ ಸಾಕ್ಷಿಯಾಗಿದ್ದು ಆ ಸುಂದರ ಕ್ಷಣಗಳು ಇದೋ ನಿಮಗಾಗಿ… Read More ಬಡವರ ಮಕ್ಕಳು ಬೆಳೀ ಬೇಕು ಕಣ್ರಯ್ಯ
ಕಾಂಗ್ರೇಸ್ ಪಕ್ಷ 28 ಪಕ್ಷಗಳೊಂದಿಗೆ ಸೇರಿಕೊಂಡು I.N.D.I.A ಎಂಬ ಒಕ್ಕೂಟವನ್ನು ರಚಿಸಿಕೊಂಡರೂ, ಪಂಚ ರಾಜ್ಯ ಚುನಾವಣೆಯಲ್ಲಿ ಮುಗ್ಗರಿಸಿದ ನಂತರ ಶತಾಯ ಗತಾಯ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವುದಕ್ಕಾಗಿ Donate For Desh, ದೇಶಕ್ಕಾಗಿ ದೇಣಿಗೆ ನೀಡಿ! ಎಂಬ ಅಭಿಯಾನವನ್ನು ಇಂದಿನಿಂದ ಆರಂಭಿಸಿ ಮತ್ತೊಮ್ಮೆ ದೇಶದ ಜನರಿಗೆ ಮಂಕು ಬೂದಿ ಎರಚಲು ಮುಂದಾಗಿರುವ ಸಂದರ್ಭದಲ್ಲಿ ಇದರ ಹಿಂದಿರುವ ಹುನ್ನಾರದ ಕರಾಳ ಕಥೆ-ವ್ಯಥೆ ಇದೋ ನಿಮಗಾಗಿ… Read More ದೇಶ ಎಂದರೆ ಭಾರತವೋ? ಇಲ್ಲವೇ ಕಾಂಗ್ರೆಸ್ ಪಕ್ಷವೋ?
ಸಮುದ್ರ ಮಂಥನದ ಸಮಯ, ಕೈಲಾಸ ಪರ್ವತವನ್ನೇ ಕಡಗೋಲಾಗಿಸಿಕೊಂಡು ಆದಿಶೇಷನ ಒಂದು ತುದಿ ದೇವತೆಗಳು ಮತ್ತು ಮತ್ತೊಂದು ತುದಿಯನ್ನು ಅಸುರರು ಹಿಡಿದುಕೊಂಡು ಮಜ್ಜಿಗೆ ಕಡೆದಂತೆ ಸಮುದ್ರವನ್ನು ಕಡೆಯುತ್ತಿದ್ದಾಗ ಉಕ್ಕಿಬಂದ ಕಾರ್ಕೋಟಕ ವಿಷವನ್ನು ತಾಳಲಾರದೇ, ಎಲ್ಲರೂ ಆ ಪರಶಿವನ ಮೊರೆ ಹೊಕ್ಕಾಗಾ ಹಿಂದೂ ಮುಂದೇ ನೋಡದ ಶಿವಾ ಆ ಕಾರ್ಕೋಟಕ ವಿಷವನ್ನು ತನ್ನ ಎರಡೂ ಕೈಗಳಿಗೆ ಬರುವಂತೆ ಮಾಡಿಕೊಂಡು ಗಟ ಗಟನೆ ಆಪೋಷನೆ ಮಾಡುತ್ತಿರುವ ವಿಷಯ ತಿಳಿದು, ಪಾರ್ವತಿದೇವಿ ಓಡೋಡಿ ಬರುವಷ್ಟರಲ್ಲಿ ಶಿವ ವಿಷವನ್ನು ಸೇವಿಸಿಯಾಗಿರುತ್ತದೆ. ಇದನ್ನು ಕಂಡ ಪಾರ್ವತೀ… Read More ಶ್ರೀಕಂಠ, ವಿಷಕಂಠ, ನೀಲಕಂಠ
ನನ್ನೆಲ್ಲಾ ಆತ್ಮೀಯರಿಗೂ ಈಗಾಗಲೇ ತಿಳಿದಿರುವಂತೆ, ಒಬ್ಬ ಹವ್ಯಾಸೀ ಬರಹಗಾರನಾಗಿ ರಾಜಕಾರಣದ ಆಗು ಹೋಗುಗಳನ್ನು ತೀಕ್ಷ್ಣವಾಗಿ ಬರೆಯುತ್ತಿದ್ದ ಕಾರಣ ಬೇಕೋ ಬೇಡವೋ ಗೆಳೆಯರ ಒತ್ತಾಯದ ಮೇರೆಗೆ ಸಾಮಾಜಿಕ ಜಾಲತಾಣಗಳ ನಾನಾ ಗುಂಪುಗಳ ಭಾಗವಾಗಿ ಸುಖಾ ಸುಮ್ಮನೆ ಜಿದ್ದಾ ಜಿದ್ದಿಗೆ ಇಳಿದು ವಿತಂಡ ವಾದ ಮಾಡುವುದಕ್ಕೇ ನನ್ನ ಬರವಣಿಗೆ ಸೀಮಿತವಾಗಿತ್ತು. ಆ ಎಲ್ಲಾ ಲೇಖನಗಳಿಂದ ಮಿತ್ರತ್ವಕ್ಕಿಂತ ಶತೃತ್ವ ಗಳಿಸಿದ್ದೇ ಹೆಚ್ಚು. ಈ ಜಿದ್ದಾ ಜಿದ್ದಿ, ಕೇವಲ ಸಾಮಾಜಿಕ ಜಾಲತಾಣಗಳಿಗಷ್ಟೇ ಮೀಸಲಾಗಿರದೇ, ಮನೆಯವರೆಗೂ ಬಂದು, ನನ್ನ ಕುಟುಂಬದವರು ನನ್ನ ಪರವಾಗಿ ಅದೆಷ್ಟೋ… Read More ಏನಂತೀರೀ? ಪುಸ್ತಕ ಲೋಕಾರ್ಪಣೆ
ಸಾಧಾರಣ ನಾಮ ಸಂವತ್ಸರದ, ಆಶ್ವಯುಜ ಶುದ್ಧ ಪಂಚಮಿ, ಅರ್ಥಾತ್ ನವರಾತ್ರಿಯ ಪಂಚಮಿಯಂದು ಕೋಲಾರದ ಚಿನ್ನದ ಗಣಿ ಪ್ರದೇಶದಲ್ಲಿ(KGF) ಸಂಜೆ ಸರಿ ಸುಮಾರು 5:30ಕ್ಕೆ ಈ ಪ್ರಪಂಚಕ್ಕೆ ಕಾಲಿಟ್ಟವರೊಬ್ಬರ ಅದ್ಭುತ ರೋಚಕ ಜನ್ಮ ರಹಸ್ಯ ಇದೋ ನಿಮಗಾಗಿ… Read More ಜನ್ಮ ರಹಸ್ಯ