ದ್ವಾದಶಿಯಂದು ಅಗಸೆ ಸೊಪ್ಪಿನ ಬಳಕೆಯ ಮಹತ್ವ

ಏಕಾದಶಿಯ ಉಪವಾಸ ಮುಗಿಸಿ ದ್ಚಾದಶಿ ಪಾರಾಯಣೆಯಲ್ಲಿ ಅಗಸೆ ಸೊಪ್ಪನ್ನು ಬಳಸುವ ಪದ್ದತಿಯ ಹಿಂದಿರುವ ಸುಂದರವಾದ ಪೌರಾಣಿಕ ಕಥೆ ಮತ್ತು ಅಗಸೇ ಸೊಪ್ಪು, ಬೀಜ, ಎಣ್ಣೆಯ ಪ್ರಯೋಜನ ಕುರಿತಾದ ಉಪಯುಕ್ತತೆಯ ಕುರಿತಾದ ಲೇಖನ ಇದೋ ನಿಮಗಾಗಿ.… Read More ದ್ವಾದಶಿಯಂದು ಅಗಸೆ ಸೊಪ್ಪಿನ ಬಳಕೆಯ ಮಹತ್ವ

ಬೆಂಗಳೂರು ಕರಗ

ಬೆಂಗಳೂರಿನ ಹೃದಯ ಭಾಗವಾದ ತಿಗಳರ ಪೇಟೆಯ ಧರ್ಮರಾಯಸ್ವಾಮಿ ದೇವಾಲಯದಲ್ಲಿ ಬಹಳ ಸಡಗರ ಸಂಭ್ರಮಗಳಿಂದ ಬಹಳ ಅದ್ದೂರಿಯಾಗಿ ಪ್ರತೀ ವರ್ಷದ ಚೈತ್ರ ಮಾಸದ ಹುಣ್ಣಿಮೆಯಂದು ಅಚರಿಸಲ್ಪಡುವ ಬೆಂಗಳೂರು ಹಸಿ ಕರಗದ ಆಚರಣೆ, ವೈಶಿಷ್ಟ್ಯಗಳು ಮತ್ತು ಅದರ ಹಿಂದಿರುವ ಪೌರಾಣಿಕ ಹಿನ್ನಲೆಯನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ… Read More ಬೆಂಗಳೂರು ಕರಗ

ಪ್ರಾಮಾಣಿಕತೆಯೇ ದೊಡ್ಡ ಆಸ್ತಿ

ಜೀವನದಲ್ಲಿ ಹಣ,ಆಭರಣಗಳು, ಕಾರು ಬಂಗಲೆಗಳನ್ನು ಯಥೇಚ್ಚವಾಗಿ ಮಾಡಿ ಮಕ್ಕಳಿಗೆ ಆಸ್ತಿ ಮಾಡಿಟ್ಟು ಹೋಗುವುದೇ ಸಾಧನೆ ಎಂದು ನಂಬಿರುವಂತಹ ಇಂದಿನ ಕಾಲದಲ್ಲಿ, ಪ್ರಾಮಾಣಿಕತೆಯೇ ನಿಜವಾದ ಆಸ್ತಿ. ಶಿಸ್ತು, ಕೆಲಸದ ಮೇಲಿನ ಶ್ರದ್ದೆಯ ಜೊತೆ ಪ್ರಾಮಾಣಿಕತೆಯೇ ನಿಜವಾದ ಅಸ್ತಿ ಎಂಬುವುದನ್ನು ತಿಳಿಯಪಡಿಸುವ, ಮಕ್ಕಳೊಂದಿಗೆ ಖಂಡಿತವಾಗಿಯೂ ಓದಲೇ ಬೇಕಾದ ಹೃದಯಸ್ಪರ್ಶಿ ಪ್ರಸಂಗ ಇದೋ ನಿಮಗಾಗಿ… Read More ಪ್ರಾಮಾಣಿಕತೆಯೇ ದೊಡ್ಡ ಆಸ್ತಿ

ಕರ್ಣನೇ ದಾನ ವೀರ ಶೂರ ಏಕೆ?

ದಾನ ಎಂಬ ಪದ ಕೇಳಿದ ತಕ್ಷಣವೇ, ದಾನ ವೀರ ಶೂರ ಕರ್ಣನ ಹೆಸರು ಏಕೆ ಪ್ರಸ್ತಾಪವಾಗುತ್ತದೆ? ಎಂಬ ಬಹುತೇಕರ ಜಿಜ್ಞಾಸೆಗೆ ಭಗವಾನ್ ಶ್ರೀಕೃಷ್ಣನೇ ಈ ಪ್ರಸಂಗದ ಮೂಲಕ ಉತ್ತರ ನೀಡಿರುವುದು ಬಹಳ ಸುಂದರವಾಗಿದೆ ಮತ್ತು ಪ್ರೇರಣಾದಾಯಕವಾಗಿದೆ. … Read More ಕರ್ಣನೇ ದಾನ ವೀರ ಶೂರ ಏಕೆ?

ಭೀಷ್ಮಾಷ್ಟಮಿ

ಇಂದು ಮಾಘ ಮಾಸದ ಶುದ್ಧ ಅಷ್ಟಮಿ. ಆಜೀವ ಪರ್ಯಂತ ಬ್ರಹ್ಮಚರ್ಯವನ್ನು ಪಾಲಿಸುತ್ತೇನೆ ಎಂದು ಶಪಥ ಮಾಡಿ,  ಮಹಾಭಾರತದಲ್ಲಿ  ಅತ್ಯಂತ ಮಹತ್ತರವಾದ ಪಾತ್ರವನ್ನು ವಹಿಸಿ ಪಿತಾಮಹರೇ ಎನಿಸಿದ್ದ ಬಾಣಗಳ ಹಾಸಿಗೆಯ ಮೇಲೆ ಮಲಗಿದ್ದ ಇಚ್ಛಾಮರಣಿಗಳಾಗಿ ತಮ್ಮ ಜೀವನವನ್ನು ತ್ಯಜಿಸಲು ಉತ್ತರಾಯಣದ ಪುಣ್ಯಕಾಲಕ್ಕಾಗಿ ಕಾಯುತ್ತಿದ್ದ   ಶ್ರೀ ಭೀಷ್ಮಾಚಾರ್ಯರು ತಮ್ಮ ದೇಹತ್ಯಾಗವನ್ನು ಮಾಡಿದ ದಿನ ಹಾಗಾಗಿ ಈ ದಿನವನ್ನು ಭೀಷ್ಮಾಷ್ಟಮಿ  ಎಂದೂ ಕರೆಯಲಾಗುತ್ತದೆ. ಮಹಾಭಾರತದಲ್ಲಿ ಶಂತನು ಮತ್ತು ಗಂಗಾದೇವಿಯ ಪುತ್ರನಾಗಿ ಜನಿಸಿದ್ದ ದೇವವ್ರತ ಸಹಜವಾಗಿಯೇ ಶಂತನುವಿನ ಉತ್ತರಾಧಿಕಾರಿಗಳಾಗಿರುತ್ತಾರೆ. ವಯಸ್ಸಿಗೆ ಬಂದ ಮಗನಿದ್ದರೂ… Read More ಭೀಷ್ಮಾಷ್ಟಮಿ

ವೈಕುಂಠ ಏಕಾದಶಿ  

ವರ್ಷದಲ್ಲಿ ಬರುವ 24 ಏಕಾದಶಿಗಳ ಪೈಕಿ,
ಉಳಿದೆಲ್ಲಾ ಏಕಾದಶಿಗಿಂತಲೂ, ಪುಷ್ಯಮಾಸ/ಧನುರ್ಮಾಸದ ಶುಕ್ಲಪಕ್ಷದಂದು ಬರುವ ವೈಕುಂಠ ಏಕಾದಶಿಯ ವಿಶೇಷವೇನು? ಇದರ ಪೌರಾಣಿಕ ಹಿನ್ನಲೆ ಏನು? ಇದೇ ದಿನವೇ ವೈಕುಂಠದ/ಸ್ವರ್ಗದ ಬಾಗಿಲು ತೆರೆದಿರಲು ಕಾರಣ ಏನು? ಎಂಬೆಲ್ಲಾ ವಿಷಯಗಳ ಕುರಿತಾದ ಕುತೂಹಲಕಾರಿ ಮಾಹಿತಿಗಳು ಇದೋ ನಿಮಗಾಗಿ… Read More ವೈಕುಂಠ ಏಕಾದಶಿ  

ಪುರಿ ಜಗನ್ನಾಥ ರಥಯಾತ್ರೆ

ಒರಿಸ್ಸಾದ ಪುರಿಯಲ್ಲಿ ಪ್ರತೀ ವರ್ಷವೂ ಲಕ್ಷಾಂತರ ಜನರ ಸಮ್ಮುಖದಲ್ಲಿ ವೈಭವವಾಗಿ ಶ್ರೀ ಜಗನ್ನಾಥ, ಬಲಭದ್ರ ಮತ್ತು ಸುಭದ್ರಯ ರಥಯಾತ್ರೆಯ ಸಡಗರ ಸಂಭ್ರಮಗಳನ್ನು ಕುಳಿತಲ್ಲಿಂದಲೇ ಕಣ್ತುಂಬಿಸಿಕೊಳ್ಳೋಣ ಬನ್ನಿ.… Read More ಪುರಿ ಜಗನ್ನಾಥ ರಥಯಾತ್ರೆ

ಪೇಜಾವರ  ಶ್ರೀ ವಿಶ್ವೇಶ ತೀರ್ಥರು

ಉಡುಪಿ ಅಂದ ತಕ್ಷಣ ನಮಗೆ ನೆನಪಾಗೋದು ಶ್ರೀಕೃಷ್ಣ ಪರಮಾತ್ಮ ಕನಕನ ಕಿಂಡಿ, ಆಷ್ಟ ಮಠಗಳು ಮತ್ತು ಅಲ್ಲಿನ ದಾಸೋಹ. ಇವೆಲ್ಲವ್ವಕ್ಕೂ ಕಳಸ ಪ್ರಾಯವಾಗಿ, ಇಡೀ ದೇಶಕ್ಕೆ ಉಡುಪಿಯನ್ನು ಹೆಚ್ಚಾಗಿ ಪರಿಚಯಿಸಿದ ಮತ್ತು ದೇಶಾದ್ಯಂತ ಎಲ್ಲೇ ಧಾರ್ಮಿಕ ಚಟುವಟಿಕೆಗಳು ನಡೆಯಲಿ ಆಥವಾ ಧರ್ಮಾಧಾರಿತ ಯಾವುದೇ ಸಮಸ್ಯೆಗಳಾದಲ್ಲಿ ಅದಕ್ಕೆ ಪರಿಹಾರವಾಗಿ ಉಡುಪಿಯತ್ತಲೇ ಮುಖಮಾಡುವ ಹಾಗೆ ಮಾಡಿದ ಕೀರ್ತಿ ಪೇಜಾವರ ಶ್ರೀಗಳಾದ ಶ್ರೀ ಶ್ರೀ ಶ್ರೀ ವಿಶ್ವೇಶ ತೀರ್ಥರಿಗೆ ಸಲ್ಲುತ್ತದೆ ಎಂದರೆ ಅತಿಶಯೋಕ್ತಿಯೇನಲ್ಲ. ಕೇವಲ ಉಡುಪಿಯ ಅಷ್ಟಮಠಗಳಲ್ಲಿ ಒಂದಾದ ಪೇಜಾವರ ಮಠದ… Read More ಪೇಜಾವರ  ಶ್ರೀ ವಿಶ್ವೇಶ ತೀರ್ಥರು

ಶ್ರೀ ಕೃಷ್ಣ ಜನ್ಮಾಷ್ಟಮಿ

ಶ್ರಾವಣ ಬಹುಳ ಅಷ್ಟಮಿಯಂದು ದೇಶಾದ್ಯಂತ ಸಡಗರ ಸಂಭ್ರಮಗಳಿಂದ ಆಚರಿಸಲಾಗುವ ಶ್ರೀ ಕೃಷ್ಣಜನ್ಮಾಷ್ಟಮಿ ಹಬ್ಬದ ವೈಶಿಷ್ಠ್ಯಗಳು ಮತ್ತು ಅದರ ಆಚರಣೆಯ ಜೊತೆಗೆ ಶ್ರೀ ಕೃಷ್ಣನ ಜನ್ಮದಿನವನ್ನು ಎರಡು ವಿಭಿನ್ನ ದಿನಗಳಲ್ಲಿ ಏಕೆ ಆಚರಿಸುತ್ತಾರೆ ಎಂಬೆಲ್ಲಾ ಕುತೂಹಲಕಾರಿ ಮಾಹಿತಿಗಳು ಇದೋ ನಿಮಗಾಗಿ… Read More ಶ್ರೀ ಕೃಷ್ಣ ಜನ್ಮಾಷ್ಟಮಿ