64ನೇ ಕನ್ನಡ ರಾಜ್ಯೋತ್ಸವದ ಆಚರಣೆ

ಬೆಂಗಳೂರಿನ ವಿದ್ಯಾರಣ್ಯಪುರದ ಶ್ರೀಗಂಧ ಕನ್ನಡ ಸಂಘದ ವತಿಯಿಂದ 64ನೇ ಕನ್ನಡ ರಾಜ್ಯೋತ್ಸವ ಸಂಭ್ರಮ ಮತ್ತು ಸಡಗರಗಳಿಂದ ಅಧ್ಧೂರಿಯಾಗಿ ಮತ್ತು ಅರ್ಥಪೂರ್ಣವಾಗಿ ನೆರವೇರಿತು. ಕಾರ್ಯಕ್ರಮವನ್ನು  ಸ್ಥಳೀಯ ಮುಖಂಡರುಗಳಾದ ಶ್ರೀಯುತ ತಿಂಡ್ಲು ಬಸವರಾಜ್ ಅವರ ಸಮ್ಮುಖದಲ್ಲಿ ಶ್ರೀ ಹರಿಯವರು ಹಳದಿ ಮತ್ತು ಕೆಂಪು ಬಣ್ಣದ ಕನ್ನಡ ಧ್ವಜವನ್ನು ತಿಂಡ್ಲುವಿನ ಬಸವೇಶ್ವರ ಪ್ರತಿಮೆಯ ಆವರಣದಲ್ಲಿ  ಆರೋಹಣ ಮಾಡುವುದರ ಮೂಲಕ ಉಧ್ಘಾಟಿಸಲಾಯಿತು. ನಂತರ ಎಲ್ಲರ ಒಕ್ಕೊರಲಿನ ಕಂಠಗಳಿಂದ  ಸುಂದವಾಗಿ ಮೂಡಿಬಂದ ನಾಡ ಗೀತೆ ಜೈ ಭಾರತ ಜನನಿಯ ತನುಜಾತೆ ಎಲ್ಲರ ಗಮನ ಸೆಳೆಯಿತು. … Read More 64ನೇ ಕನ್ನಡ ರಾಜ್ಯೋತ್ಸವದ ಆಚರಣೆ