ವಿಜಯ್ ಆರ್ ಭಾರದ್ವಾಜ್

ಹತ್ತು ವರ್ಷಗಳ ಕಾಲ ಕರ್ನಾಟಕದ ಕ್ರಿಕೆಟ್ ತಂಡದ ಪರ ಆಪತ್ಭಾಂಧವರಾಗಿದ್ದ, ತನ್ನ ಚೊಚ್ಚಲ ಅಂತರಾಷ್ಟ್ರೀಯ ಪಂದ್ಯಾವಳಿಯಲ್ಲೇ ಸರಣಿ ಶ್ರೇಷ್ಠ ಪ್ರಶಸ್ತಿಗಳಿಸಿದ್ದ, ಪ್ರಸ್ತುತ ತರಭೇತುತಾರ, ಕ್ರಿಕೆಟ್ ವಿಶ್ಲೇಷಕ, ವೀಕ್ಷಕ ವಿವರಣೆಕಾರರಾಗಿರುವ ವಿಜಯ್ ಆರ್ ಭಾರದ್ವಾಜ್ ಅವರಿಗೆ ಪಿಂಗ ಎಂಬ ಆಡ್ಡ ಹೆಸರಿಟ್ಟವರು ಯಾರು? ಕ್ರಿಕೆಟ್ಟಿನಲ್ಲಿ ಅವರ ಸಾಧನೆ ಏನು? ಎಂಬೆಲ್ಲಾ ವಿವರಗಳು ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ವಿಜಯ್ ಆರ್ ಭಾರದ್ವಾಜ್

ಕನ್ನಡ ಚಿತ್ರರಂಗ ಅಂದು ಇಂದು

ಕನ್ನಡದ ಮೊದಲ ಟಾಕೀ ಸಿನಿಮಾ ಸತಿ ಸುಲೋಚನದಿಂದ ಹಿಡಿದು ಇಂದಿನ ಕಾಂತಾರ ಮತ್ತು ಹೆಡ್ ಬುಷ್ ವರೆಗೂ ಕನ್ನಡ ಚಿತ್ರರಂಗ ಬೆಳೆದು ಬಂದ ದಾರಿಯ ಜೊತೆ ಅಂದಿನ ನಿರ್ದೇಶಕರು/ನಟರಿಗೂ ಇಂದಿನ ನಿರ್ದೇಶಕರು/ನಟರಿಗೂ ಇರುವ ವ್ಯತ್ಯಾಸದ ಕುರಿತಾದ ಒಂದು ವಸ್ತುನಿಷ್ಠ ವಿಶ್ಲೇಷಣೆ ಇದೋ ನಿಮಗಾಗಿ.… Read More ಕನ್ನಡ ಚಿತ್ರರಂಗ ಅಂದು ಇಂದು

ಮೈಸೂರು ಎಕ್ಸ್ ಪ್ರೆಸ್ ಜಾವಗಲ್ ಶ್ರೀನಾಥ್ 

ಎಪ್ಪತರ ದಶಕದ ಅಂತ್ಯದವರೆಗೂ ಭಾರತೀಯ ಕ್ರಿಕೆಟ್ ತಂಡದಲ್ಲಿ ಸ್ಪಿನ್ನರ್ಗಳದ್ದೇ ಪ್ರಾಭಲ್ಯ.  ವೇಗದ ಬೋಲರ್ಗಳೇನಿದ್ದರೂ  ಆರಂಭಿಕ ನಾಲ್ಕಾರು ಓವರ್ಗಳನ್ನು ಮಾಡಿ ಚಂಡಿನ ಹೊಳಪನ್ನು ತೆಗೆದುಕೊಡಲಷ್ಟೇ ಸೀಮಿತವಾದ ಕಾಲದಲ್ಲಿ ಕಪಿಲ್ ದೇವ್  ಅವರ ಆಗಮನವಾಗಿ ವಿಶ್ವಕಪ್ ಗೆಲ್ಲಿಸಿಕೊಟ್ಟ ನಾಯಕನಾಗಿ ಅವರು ನಿವೃತ್ತರಾಗುವ ವೇಳೆಗೆ ಭಾರತದ ವೇಗದ ಬೌಲಿಂಗ್ ನೊಗ ಹೊರುವವರು ಯಾರು ಎಂದು ಯೋಚಿಸುತ್ತಿರುವಾಗಲೇ ನಿಜವಾದ ವೇಗ ಬೋಲಿಂಗ್ ಎಂದರೆ ಹೇಗೆ ಇರುತ್ತದೆ ಎಂದು ತೋರಿಸಿದ, ಕ್ರೀಡಾಭಿಮಾನಿಗಳಿಂದ ಮೈಸೂರು ಎಕ್ಸ್‌ಪ್ರೆಸ್ ಎಂದೇ ಕರೆಸಿಕೊಳ್ಪಡುತ್ತಿದ್ದ ಜಾವಗಲ್ ಶ್ರೀನಾಥ್ ಅವರ ಯಶೋಗಾಥೆ ನಮ್ಮ… Read More ಮೈಸೂರು ಎಕ್ಸ್ ಪ್ರೆಸ್ ಜಾವಗಲ್ ಶ್ರೀನಾಥ್