ಸುಗ್ಗಿಯ ಸಮಯದಲ್ಲಿ ಶ್ರೀನಿವಾಸನ ಸ್ಮರಣೆ

ಮೊನ್ನೆ ತಾನೇ ಸುಗ್ಗಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದೇವೆ. ಭಗವಾನ್ ವಿಷ್ಣುವಿಗೆ ಸಹಸ್ರನಾಮವಿರುವಂತೆ ನಮ್ಮೀ ಲೇಖನದ ನಾಯಕ ಶ್ರೀನಿವಾಸನಿಗೂ ಹಲವಾರು ನಾಮಗಳು. ಮನೆಯಲ್ಲಿ ಪೋಷಕರು ನಾಮಕರಣ ಮಾಡಿದ್ದು ಗಿಣಿಯ ಕೃಷ್ಣಮೂರ್ತಿ ಶ್ರೀನಿವಾಸ. ಮನೆಯಲ್ಲಿ ಎಲ್ಲರೂ ಪ್ರೀತಿಯಿಂದ ಕರೆಯುತ್ತಿದ್ದದ್ದು ಮುರಳಿ ಎಂದು. ಇನ್ನು ಬಾಲ್ಯದಿಂದಲೂ ನೋಡಲು ಸ್ವಲ್ಪ ದಷ್ಟ ಪುಷ್ಟವಾಗಿದ್ದ ನಮ್ಮ ಶ್ರೀನಿವಾಸ, ವಿಷ್ಣುವರ್ಧನ್ ಮತ್ತು ಅಂಬರೀಷ್ ಅಭಿನಯದ ನಾಗರಹೊಳೆ ಸಿನಿಮಾದಲ್ಲಿ ಬರುವ ಪಿಂಟೋ (ದಪ್ಪನೆಯ ಹುಡುಗ)ನನ್ನು ಹೋಲುತ್ತಿದ್ದ ಕಾರಣ ನೆರೆಹೊರೆಯವರು ಪ್ರೀತಿಯಿಂದ ಪಿಂಟೂ ಎಂದು ಕರೆಯುತ್ತಿದ್ದರೆ, ಶಾಲಾ ಕಾಲೇಜುಗಳಲ್ಲಿ… Read More ಸುಗ್ಗಿಯ ಸಮಯದಲ್ಲಿ ಶ್ರೀನಿವಾಸನ ಸ್ಮರಣೆ