ಶ್ರೀ ಆಲೂರು ವೆಂಕಟರಾಯರು
ವಕೀಲರಾಗಿ, ಸಾಹಿತಿಗಳಾಗಿ, ಪತ್ರಿಕಾ ಸಂಪಾದಕರಾಗಿ, ಪ್ರಕಾಶಕರಾಗಿ, ಅನೇಕ ಸಂಘ ಸಂಸ್ಥೆಗಳ ಸಂಸ್ಕಾಪಕರಾಗಿ, ಸಂಘಟಿಕರಾಗಿ, ಸಂಶೋಧಕರಾಗಿ, ಸ್ವಾತಂತ್ಯ್ರ ಹೋರಾಟಗಾರರಾಗಿ ಒಟ್ಟಿನಲ್ಲಿ *ಆಡು ಮುಟ್ಟದ ಸೊಪ್ಪಿಲ್ಲ ಆಲೂರು ವೆಂಟರಾಯರು* ಮಾಡದ ಕೆಲಸವಿಲ್ಲ ಎಂಬಂತೆ ಕರ್ನಾಟಕದ ಏಕೀಕರಣಕ್ಕೆ ಅಹಿರ್ನಿಶಿಯಾಗಿ ದುಡಿದ ಕನ್ನಡದ ಕುಲಪುರೋಹಿತರ ಜಯಂತಿಯಂದು ಅವರನ್ನು ನೆನಪಿಸಿಕೊಳ್ಳುವುದು ಪ್ರತಿಯೊಬ್ಬ ಕನ್ನಡಿಗರ ಆದ್ಯ ಕರ್ತವ್ಯವೇ ಸರಿ… Read More ಶ್ರೀ ಆಲೂರು ವೆಂಕಟರಾಯರು
