ಸ್ಯಾಂಕಿ ಕೆರೆಯಲ್ಲಿ ಕಾವೇರಿ ಗಂಗಾರತಿ

ತಾವು ಸಮಾಜವಾದಿಗಳು, ಕೋಮುವಾದ ವಿರೋಧಿಗಳು, ಜಾತ್ಯಾತಿತರು, ದಕ್ಷಿಣ ಭಾರತೀಯರ ಮೇಲೆ ಉತ್ತರ ಭಾರತೀಯರ ದಬ್ಬಾಳಿಕೆಯನ್ನು ಮೆಟ್ಟಿ ನಿಲ್ಲುವವರು ಎಂದು ಅಬ್ಬರಿಸಿ ಬೊಬ್ಬಿರಿಯುವ ರಾಜ್ಯಸರ್ಕಾರ, ಉತ್ತರ ಪ್ರದೇಶದ ವಾರಣಾಸಿಯಂತೆಯೇ, ಬೆಂಗಳೂರಿನ ಸ್ಯಾಂಕಿ ಕೆರೆಯಲ್ಲಿ ಕಾವೇರಿ ಗಂಗಾರತಿ ಕಾರ್ಯಕ್ರಮದ ಮೂಲಕ ಕೋಟಿ ಕೋಟಿ ಜನರ ತೆರಿಗೆ ಹಣವನ್ನು ಪೋಲು ಮಾಡುತ್ತಿರುವ ಕಥೆ-ವ್ಯಥೆ ಇದೋ ನಿಮಗಾಗಿ… Read More ಸ್ಯಾಂಕಿ ಕೆರೆಯಲ್ಲಿ ಕಾವೇರಿ ಗಂಗಾರತಿ

ರಾಜಭವನ

ಕರ್ನಾಟಕ ರಾಜ್ಯದ ಘನತೆವೆತ್ತ ರಾಜ್ಯಪಾಲರ ಅಧಿಕೃತ ನಿವಾಸವಾದ ರಾಜಭವನದ ನಿರ್ಮಾಣ ಮತ್ತು ಅದರ ನಿರ್ವಹಣೆಯ ಕುರಿತಾಗಿ ರೋಚಕವಾದ ಹಿನ್ನಲೆಯಿದ್ದು, ಅದನ್ನು ನಿರ್ಮಿಸಿದವರು ಯಾರು? ಆ ಕಟ್ಟಡದಲ್ಲಿ ಇದುವರೆವಿಗೂ ಯಾರು ಯಾರು ವಾಸಿಸಿದ್ದರು? ಅದು ರಾಜಭವನ ಎಂದು ಮತ್ತು ಹೇಗಾಯಿತು? ಎಂಬೆಲ್ಲಾ ಕುರಿತಾದ ಸಂಪೂರ್ಣ ವಿವರಗಳನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ… Read More ರಾಜಭವನ

ಶ್ರೀ ಮುಮ್ಮಡಿ ಕೃಷ್ಣರಾಜ ಒಡೆಯರ್

ಮೈಸೂರು ಒಡೆಯರ್ ವಂಶದಲ್ಲೇ ಅತ್ಯಂತ ಸುದೀರ್ಘವಾಗಿ 30 ಜೂನ್ 1799 ರಿಂದ 27 ಮಾರ್ಚ್ 1868 ಸುಮಾರು 70 ವರ್ಷಗಳ ಕಾಲ ಮೈಸೂರು ಸಂಸ್ಥಾನವನ್ನು ರಾಜ್ಯಭಾರ ಮಾಡಿದ ಕೀರ್ತಿ ಹೊಂದಿದ್ದ ಮೈಸೂರು ಸಂಸ್ಥಾನದ 22ನೆಯ ಮಹಾರಾಜರಾಗಿದ್ದ, ಸ್ವತಃ ಕಲೆಗಾರಾಗಿದ್ದು, ಮೈಸೂರು ಸಂಸ್ಥಾನದಲ್ಲಿ ಸಂಗೀತ, ಸಾಹಿತ್ಯ ಮತ್ತು ಲಲಿತ ಕಲೆಗಳಿಗೆ ಪ್ರೋತ್ಸಾಹ ನೀಡಿ ಮೈಸೂರಿನ ಹೆಸರನ್ನು ವಿಶ್ವವಿಖ್ಯಾತಿ ಮಾಡಿದ್ದ ಶ್ರೀ ಮುಮ್ಮಡಿ ಕೃಷ್ಣರಾಜ ಒಡೆಯರ್ ಅವರ ಜನ್ಮದಿನಂದು ಅವರ ವ್ಯಕ್ತಿ, ವ್ಯಕ್ತಿತ್ವದ ಜೊತೆಗೆ ಅವರ ಸಾಧನೆಗಳ ಪರಿಚಯ ಮಾಡಿಸುವ… Read More ಶ್ರೀ ಮುಮ್ಮಡಿ ಕೃಷ್ಣರಾಜ ಒಡೆಯರ್

ಮೋಕ್ಷರಂಗ, ರಂಗಸ್ಥಳ

ಧನುರ್ಮಾಸದ ಸಮಯದಲ್ಲಿ ಒಂದೇ ದಿನ ಶ್ರೀರಂಗ ಪಟ್ಟಣದ ಆದಿರಂಗ, ಶಿಂಷಾದ ಮಧ್ಯರಂಗ ಮತ್ತು ತಮಿಳುನಾಡಿನ ಶ್ರೀರಂಗನ ಅಂತ್ಯರಂಗ ಈ ಮೂರು ರಂಗನಾಥನ ದರ್ಶನ ಮಾಡಿದಲ್ಲಿ ಬಹಳ ಪುಣ್ಯ ಲಭಿಸುತ್ತದೆ ಎನ್ನುವ ನಂಬಿಕೆ ಇದೆ. ಅದರೆ ಈ ಮೂರು ರಂಗನಾಥನ ದರ್ಶನದ ಮಾಡಿದ ನಂತರ ಮೋಕ್ಷ ಪಡೆಯುವುದಕ್ಕಾಗಿ ನಾಲ್ಕನೇ ರಂಗನಾಥನ ದರ್ಶನ ಮಾಡಬೇಕು ಎನ್ನುವ ವಿಷಯ ಬಹುತೇಕರಿಗೆ ತಿಳಿದೇ ಇಲ್ಲ.  ಬನ್ನಿ ನಾವಿಂದು ಚಿಕ್ಕಬಳ್ಳಾಪುರದ ಸಮೀಪವೇ ಇರುವ ರಂಗಸ್ಥಳದ ಮೋಕ್ಷರಂಗನಾಥನ ದರ್ಶನವನ್ನು ಕುಳಿತಲ್ಲಿಂದಲೇ  ಮಾಡಿಕೊಳ್ಳುವ ಮೂಲಕ ರಂಗನಾಥ ಸ್ವಾಮಿಯ… Read More ಮೋಕ್ಷರಂಗ, ರಂಗಸ್ಥಳ