ಶ್ರೀ ಬೇಡಿ ಆಂಜನೇಯಸ್ವಾಮಿ, ತಿರುಮಲ

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋಗುವವರು ಆ ದೇವಸ್ಥಾನದ ಮಹಾದ್ವಾರದಿಂದ ಕೂಗಳತೆಯ ದೂರದಲ್ಲೇ ಇರುವ ಕೈಗಳಿಗೆ ಬೇಡಿಗಳನ್ನು ಹಾಕಿಕೊಂಡು ಕುಳಿತಿರುವ ಬೇಡಿ ಆಂಜನೇಯ ಸ್ವಾಮಿಯ ಬಗ್ಗೆ ಪರಿಚಯವೇ ಇಲ್ಲವಾಗಿರುವುದು ವಿಪರ್ಯಾಸವಾಗಿದ್ದು, ನಮ್ಮ ದೇಗಲ ದರ್ಶನ ಮಾಲಿಕೆಯಲ್ಲಿ ಬೇಡಿ ಆಂಜನೇಯ ಸ್ವಾಮಿಯ ಕುರಿತಾದ ಸಂಪೂರ್ಣ ಮಾಹಿತಿ ಇದೋ ನಿಮಗಾಗಿ… Read More ಶ್ರೀ ಬೇಡಿ ಆಂಜನೇಯಸ್ವಾಮಿ, ತಿರುಮಲ

ಅಲ್ಪ ವಿದ್ಯೆ, ಮಹಾಗರ್ವಿ

ಅಪ್ಪನ ನೆರಳಿನಿಂದ ಪಡೆದ ಅಧಿಕಾರ ಇದೆ ಎಂದು, ಎಲ್ಲದರಲ್ಲೂ ಮೂಗೂ ತೂರಿಸುತ್ತಾ, ಹಿಂದೂ ರಾಷ್ಟ್ರೀಯವಾದಿಗಳನ್ನು ಒದ್ದು ಒಳಗೆ ಹಾಕಿಸುತ್ತೇನೆ ಎಂದು ಅಬ್ಬಿರಿದು ಬೊಬ್ಬಿರುವ ಪ್ರಿಯಾಂಗ್ ಖರ್ಗೆ, ನೆನ್ನೆ ಮೊನ್ನೆಯಿಂದ ಅಂಡು ಸುಟ್ಟು ಅಲೆದಾಡುವ ಬೆಕ್ಕಿನಂತಾಗಿರುವ ರೋಚಕತೆ ಇದೋ ನಿಮಗಾಗಿ… Read More ಅಲ್ಪ ವಿದ್ಯೆ, ಮಹಾಗರ್ವಿ

ರಾಮನಗರದ ಶ್ರೀ ರಾಮ ದೇವರಬೆಟ್ಟ

ಬೆಂಗಳೂರಿನಿಂದ ಕೇವಲ 50 ಕಿಮೀ ದೂರದಲ್ಲಿರುವ ರಾಮನಗರಕ್ಕೆ ಆ ಹೆಸರು ಬರಲು ಕಾರಣವೇನು?
ಅಲ್ಲಿನ ರಾಮದೇವರ ಬೆಟ್ಟಕ್ಕೂ ಕಿಷ್ಕಿಂದೆಯ ಸುಗ್ರೀವನಿಗೂ ಯಾವ ಬಾದರಾಯಣ ಸಂಬಂಧ? ಆ ಪ್ರದೇಶದಲ್ಲಿ ಕಾಗೆಗಳು ಏಕಿಲ್ಲಾ? ಎಂಬೆಲ್ಲಾ ಕುತೂಹಲ ಮಾಹಿತಿಗಳು ಇದೋ ನಿಮಗಾಗಿ… Read More ರಾಮನಗರದ ಶ್ರೀ ರಾಮ ದೇವರಬೆಟ್ಟ

ಕರ್ನಾಟಕದಲ್ಲಿ ರಾಮಾಯಣದ ಕುರುಹುಗಳು

ಹಿಂದೂಗಳಿಗೆ ರಾಮಾಯಣ ಪವಿತ್ರವಾದ ಪುರಾಣವಾಗಿದ್ದು, ಪ್ರಭು ಶ್ರೀರಾಮನನ್ನು ಪ್ರಪಂಚಾದ್ಯಂತ ಕೋಟ್ಯಾಂತರ ಜನರು ಆರಾಧಿಸುತ್ತಾರೆ. ಆದರೆ ರಾಮಾಯಣ ಎಂಬುದು ಕಟ್ಟು ಕಥೆಯಾಗಿದ್ದು ಅಂತಹದ್ದು ನಮ್ಮ ದೇಶದಲ್ಲಿ ನಡೆದೇ ಇಲ್ಲಾ ಎಂದು ವಾದಿಸುವವರಿಗೆ ಪುರಾವೆ ನೀಡುವಂತೆ ಕರ್ನಾಟಕದಲ್ಲೇ ರಾಮಾಯಣದ ಅನೇಕ ಕುರುಹುಗಳಿದ್ದು ಅವುಗಳಲ್ಲಿ ಕೆಲವು ಪ್ರಮುಖ ಸ್ಥಳಗಳನ್ನು ತಿಳಿಯೋಣ ಬನ್ನಿ.… Read More ಕರ್ನಾಟಕದಲ್ಲಿ ರಾಮಾಯಣದ ಕುರುಹುಗಳು

ಪಾಂಬನ್ ಸೇತುವೆ

ಪ್ರಪಂಚದಲ್ಲೇ ಅತಿ ಅಪಾಯಕಾರಿಯಾದ ರೈಲ್ವೇ ಸೇತುವೆಗಳಲ್ಲಿ ಒಂದಾದ ತಮಿಳುನಾಡಿನ ಮಂಟಪಂ ಮತ್ತು ತೀರ್ಥಕ್ಷೇತ್ರ ರಾಮೇಶ್ವರದ ನಡುವಿನ ಸಂಪರ್ಕಕೊಂಡಿಯಾಗಿರುವ ಪಾಂಬನ್ ಸೇತುವೆಯ ಕುರಿತಾದ ಅಧ್ಭುತ ಮತ್ತು ಅಷ್ಟೇ ರೋಚಕವಾದ ಇತಿಹಾಸ ಇದೋ ನಿಮಗಾಗಿ… Read More ಪಾಂಬನ್ ಸೇತುವೆ

ಮೃಗವಧೆ

ನಮ್ಮ ದೇಶದಲ್ಲಿ ಪ್ರತಿಯೊಬ್ಬರ ಹೆಸರಿನೊಂದಿಗೆ ಇರುವ ಉಪನಾಮಗಳು ಇಲ್ಲವೇ ಅವರ ಊರಿನ ಹೆಸರು ಒಂದೊಂದು ಇತಿಹಾಸವನ್ನು ಹೇಳುತ್ತವೆ. ದುರಾದೃಷ್ಟವಷಾತ್ ನಾವು ಆ ಊರಿನ ಹೆಸರು ಮತ್ತು ಇತಿಹಾಸವನ್ನು ತಿಳಿದುಕೊಳ್ಳದೇ ಅವುಗಳನ್ನು ಬದಲಾಯಿಸಲು ಮುಂದಾಗಿರುವುದು ವಿಪರ್ಯಾಸವೆನಿಸುತ್ತದೆ. ಇತ್ತೀಚೆಗೆ ನನಗೆ ಪರಿಚಿತರಾದ ಗೆಳೆಯರೊಬ್ಬರ ಹೆಸರಿನೊಂದಿಗೆ ಮೃಗವಧೆ ಎಂದಿದ್ದದ್ದನ್ನು ಕೇಳಿದಾಗ ನನ್ನ ಕಿವಿಗಳು ಚುರುಕಾಗಿ ಅವರ ಊರಿನ ಬಗ್ಗೆ ಸ್ವಲ್ಪ ಅಧ್ಯಯನ ಮಾಡಿದಾಗಲೇ ನಮ್ಮ ದೇಶದಲ್ಲಿ ನಡೆದ ಮತ್ತು ಈಗ ಅವುಗಳನ್ನು ಕಥೆಗಳ ರೂಪದಲ್ಲಿ ಓದುತ್ತಿರುವ ರಾಮಾಯಣ ಮತ್ತು ಮಹಾಭಾರತದ ಬಗ್ಗೆ… Read More ಮೃಗವಧೆ

ಮೋಕ್ಷರಂಗ, ರಂಗಸ್ಥಳ

ಧನುರ್ಮಾಸದ ಸಮಯದಲ್ಲಿ ಒಂದೇ ದಿನ ಶ್ರೀರಂಗ ಪಟ್ಟಣದ ಆದಿರಂಗ, ಶಿಂಷಾದ ಮಧ್ಯರಂಗ ಮತ್ತು ತಮಿಳುನಾಡಿನ ಶ್ರೀರಂಗನ ಅಂತ್ಯರಂಗ ಈ ಮೂರು ರಂಗನಾಥನ ದರ್ಶನ ಮಾಡಿದಲ್ಲಿ ಬಹಳ ಪುಣ್ಯ ಲಭಿಸುತ್ತದೆ ಎನ್ನುವ ನಂಬಿಕೆ ಇದೆ. ಅದರೆ ಈ ಮೂರು ರಂಗನಾಥನ ದರ್ಶನದ ಮಾಡಿದ ನಂತರ ಮೋಕ್ಷ ಪಡೆಯುವುದಕ್ಕಾಗಿ ನಾಲ್ಕನೇ ರಂಗನಾಥನ ದರ್ಶನ ಮಾಡಬೇಕು ಎನ್ನುವ ವಿಷಯ ಬಹುತೇಕರಿಗೆ ತಿಳಿದೇ ಇಲ್ಲ.  ಬನ್ನಿ ನಾವಿಂದು ಚಿಕ್ಕಬಳ್ಳಾಪುರದ ಸಮೀಪವೇ ಇರುವ ರಂಗಸ್ಥಳದ ಮೋಕ್ಷರಂಗನಾಥನ ದರ್ಶನವನ್ನು ಕುಳಿತಲ್ಲಿಂದಲೇ  ಮಾಡಿಕೊಳ್ಳುವ ಮೂಲಕ ರಂಗನಾಥ ಸ್ವಾಮಿಯ… Read More ಮೋಕ್ಷರಂಗ, ರಂಗಸ್ಥಳ

ವಾಲ್ಮೀಕಿ ಮಹರ್ಷಿಗಳು

ರಾಮಾಯಣ ಎಂಬುದು ನಮ್ಮ ಸನಾತನ ಧರ್ಮದ ಪ್ರಮುಖ ಸಂಸ್ಕೃತ ಮಹಾಕಾವ್ಯಗಳಲ್ಲಿ ಒಂದಾಗಿದ್ದು ಜೀವನ ಮೌಲ್ಯಗಳನ್ನು ಎತ್ತಿ ಹಿಡಿಯುವ ಪ್ರಮುಖ ಪಠ್ಯವಾಗಿದೆ ಎಂದರೂ ತಪ್ಪಾಗದು. ಆಶ್ವಯುಜ ಮಾಸದ ಹುಣ್ಣಿಮೆಯಂದು ಜನಿಸಿದ ಇಂತಹ ಮಹಾ ಗ್ರಂಥವನ್ನು ರಚಿಸಿದ ಮಹಾಕವಿ ಆದಿಕವಿ ಶ್ರೀ ವಾಲ್ಮೀಕಿ ಮಹರ್ಷಿಗಳು ಎಂದರೆ ಯಾರು? ಅವರ ಹಿನ್ನಲೆ ಏನು? ಅವರ ಸಾಧನೆಗಳೇನು? ಎಂಬುದರ ಮೆಲಕನ್ನು ಹಾಕೋಣ. ಮಹರ್ಷಿ ವಾಲ್ಮಿಕಿಗಳ ಮೂಲ ಹೆಸರು ರತ್ನಾಕರ ಎಂಬುದಾಗಿದ್ದು ಅವರು ಭಗವಾನ್‌ ಬ್ರಹ್ಮನ ಮಾನಸ ಪುತ್ರರಾಗಿದ್ದ ಪ್ರಚೇತ ಎಂಬುವರ ಮಗನಾಗಿದ್ದರು. ಆದರೆ… Read More ವಾಲ್ಮೀಕಿ ಮಹರ್ಷಿಗಳು

ಪ್ರಾರ್ಥನೆ

ಪ್ರಾರ್ಥನೆ ಎಂದರೆ ಏನು? ಎಂದು ಪ್ರಂಪಚದ ಯಾವುದೇ ಮೂಲೆಗೆ ಹೋಗಿ ಯಾವುದೇ ಧರ್ಮದ ಸಣ್ಣ ಮಗುವನ್ನೂ ಕೇಳಿದರೂ ಥಟ್ ಅಂತಾ ಹೇಳುವುದೇ, ಭಕ್ತಿಯಿಂದ ಎರಡೂ ಕಣ್ಗಳನ್ನು ಮುಚ್ಚಿಕೊಂಡು ಎರಡೂ ಕೈಗಳನ್ನು ನಮಸ್ಕಾರ ಸ್ಥಿತಿಯಲ್ಲಿಯೋ ಇಲ್ಲವೇ ಬೇಡುವ ಸ್ಥಿತಿಯಲ್ಲಿಯೋ ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆ ಭಗವಂತನಲ್ಲಿ ಕೇಳಿಕೊಳ್ಳುವುದು ಎನ್ನುತ್ತಾರೆ. ಹೌದು ನಿಜ. ಆ ಮಕ್ಕಳು ಹೇಳಿದ್ದರಲ್ಲಿ ಸತ್ಯವಿದೆಯಾದರು ಅದೇ ಸಂಪೂರ್ಣ ಸತ್ಯವಲ್ಲ. ಪ್ರಾರ್ಥನೆ ಎನ್ನುವುದು ಕೇವಲ ಸ್ವಹಿತಾಸಕ್ತಿಗಾಗಿಯೋ ಇಲ್ಲವೇ ಮತ್ತೊಬ್ಬರ ಹಿತಾಸ್ತಕ್ತಿಗಾಗಿಯೋ ಭಗವಂತನಲ್ಲಿ ಬೇಡಿಕೊಳ್ಳುವುದರ ಹೊರತಾಗಿಯೂ ಇದೆ. ಹಾಗಾಗಿ… Read More ಪ್ರಾರ್ಥನೆ