ಪದ್ಮಶ್ರೀ ಸತ್ಯನಾರಾಯಣ ಬೇಲೇರಿ
650 ಬಗೆಯ ಭತ್ತದ ಬೀಜಗಳ ಸಂರಕ್ಷಿಸಿ 2024ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ಪಡೆದ ಕಾಸರಗೋಡಿನ ಕನ್ನಡಿಗ ರೈತ ಶ್ರೀ ಸತ್ಯನಾರಾಯಣ ಬೇಲೇರಿ ಅವರ ಸಾಧನೆಗಳ ಬಗ್ಗೆ ನಮ್ಮ ಇಂದಿನ ಕನ್ನಡ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ.… Read More ಪದ್ಮಶ್ರೀ ಸತ್ಯನಾರಾಯಣ ಬೇಲೇರಿ
650 ಬಗೆಯ ಭತ್ತದ ಬೀಜಗಳ ಸಂರಕ್ಷಿಸಿ 2024ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ಪಡೆದ ಕಾಸರಗೋಡಿನ ಕನ್ನಡಿಗ ರೈತ ಶ್ರೀ ಸತ್ಯನಾರಾಯಣ ಬೇಲೇರಿ ಅವರ ಸಾಧನೆಗಳ ಬಗ್ಗೆ ನಮ್ಮ ಇಂದಿನ ಕನ್ನಡ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ.… Read More ಪದ್ಮಶ್ರೀ ಸತ್ಯನಾರಾಯಣ ಬೇಲೇರಿ
ಅಕ್ರಮ ನುಳುಕೋರರನ್ನು ಅಮೇರಿಕಾ ಹೋರಹಾಕಿದ್ದನ್ನು ರಾಜಕೀಯ ಗೊಳಿಸುತ್ತಿರುವ ಈ ಸಂಧರ್ಭದಲ್ಲಿ, ಅಮೇರಿಕಾ ವೀಸಾ ಪಡೆದುಕೊಳ್ಳಲು ಪಡಬೇಕಾದ ಪರಿಪಾಟಲು ಮತ್ತು ಪರದಾಟದ ರೋಚಕತೆ ಇದೋ ನಿಮಗಾಗಿ… Read More ಅಮೇರಿಕಾ ವೀಸಾ ವಿಪರ್ಯಾಸಗಳು
ಇನ್ನು ದಿನೇ ದಿನೇ ಹದಗೆಡುತ್ತಿರುವ ಆರೋಗ್ಯದ ಜೊತೆ, ಜಟಿಲವಾಗುತ್ತಿರುವ ಕುಟುಂಬ ಕಲಹದ ಒತ್ತಡದಲ್ಲಿ ಕುಮಾರಸ್ವಾಮಿಯವರ ಮಾನಸಿಕ ಸ್ಥಿಮಿತ ದಿನೇ ದಿನೇ ಕುಂಠಿತವಾಗುತ್ತಾ, ತಮ್ಮ ತಟ್ಟೆಯಲ್ಲೇ ದೊಡ್ಡ ಹೆಗ್ಗಣ ಸತ್ತು ಬಿದ್ದು ನಾತ ಬೀರುತ್ತಿದ್ದರೂ,ಮತ್ತೊಬ್ಬರ ತಟ್ಟೆಯಲ್ಲಿ ನೊಣ ಬಿದ್ದಿರುವುದನ್ನು ಎತ್ತಿ ತೋರಿಸುವ ಮೂಲಕ ಹಾಸ್ಯಾಸ್ಪದ ವ್ಯಕ್ತಿ ಆಗ್ತಾ ಇದ್ದಾರೆ ಅಲ್ವೇ?… Read More ಜನರ ದಿಕ್ಕು ತಪ್ಪಿಸುವ ಸಮಯ ಸಾಧಕತೆ
ಅಖಂಡ ಭಾರತದ ವಿಭಜನೆ ಎಂಬ ಶೀರ್ಷಿಕೆ ಓದಿದ ತಕ್ಷಣವೇ ನಮಗೆ ನೆನಪಾಗೋದೇ 1947ರಲ್ಲಿ ಬ್ರಿಟೀಷರು ಧರ್ಮಾಧಾರಿತವಾಗಿ ಭಾರತ ಮತ್ತು ಪಾಕೀಸ್ಥಾನದ ವಿಭಜನೆ ಮಾಡಿಹೋಗಿದ್ದೇ ನೆನಪಾಗುತ್ತದೆ. ಆದರೆ ನಿಜ ಹೇಳಬೇಕೆಂದರೆ ಬ್ರಿಟಿಷರು ಭಾರತದಿಂದ ಸಂಪೂರ್ಣವಾಗಿ ಕಾಲು ಕೀಳುವ ಮೊದಲು ಕಡೆಯ 61 ವರ್ಷಗಳಲ್ಲಿ 7 ಬಾರಿ ಭಾರತವನ್ನು ವಿಭಜನೆ ಮಾಡಿದ್ದಾರೆ. ಎಲ್ಲದ್ದಕ್ಕಿಂತಲೂ ಮುಖ್ಯವಾಗಿ ಬ್ರಿಟಿಷರು ತಾವು ಆಳುತ್ತಿದ್ದ ಬೇರೆ ಯಾವುದೇ ರಾಷ್ಟ್ರವನ್ನು ವಿಭಜನೆ ಮಾಡದಿದ್ದರೂ, ಭಾರತವನ್ನು ಮಾತ್ರಾ ಇಷ್ಟೊಂದು ಬಾರಿ ವಿಭಜನೆ ಮಾಡುವ ಮುಖಾಂತರ ಭಾರತ ದೇಶ ಏಷ್ಯಾ… Read More ಅಖಂಡ ಭಾರತದ ವಿಭಜನೆ