ಮುಡುಕುತೊರೆ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ಬ್ರಹ್ಮರಥೋತ್ಸವ

ತಲಕಾಡಿನ ಬಳಿಯ ಮುಡುಕುತೊರೆ ಯಲ್ಲಿ ಪ್ರತೀ ಮಾಘ ಮಾಸದಲ್ಲಿ ಎರಡು ವಾರಕ್ಕೂ ಅಧಿಕ ಸಮಯ ನಡೆಯುವ ಅದ್ದೂರಿಯ ವಿಶ್ವವಿಖ್ಯಾತ ಶ್ರೀ ಮಲ್ಲಿಕಾರ್ಜುನಸ್ವಾಮಿಯ ಬ್ರಹ್ಮರಥೋತ್ಸವ ಮತ್ತು ದನಗಳ ಜಾತ್ರೋತ್ಸವ ದ ಕುರಿತಾದ ಸವಿವರಗಳು ಇದೋ ನಿಮಗಾಗಿ… Read More ಮುಡುಕುತೊರೆ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ಬ್ರಹ್ಮರಥೋತ್ಸವ

ದತ್ತಾತ್ರೇಯ ಜಯಂತಿ (ದತ್ತ ಜಯಂತಿ)

ಸೃಷ್ಟಿ, ಸ್ಥಿತಿ ಮತ್ತು ಲಯಕರ್ತರಾದ ತ್ರಿಮೂರ್ತಿಗಳ ಸಂಯೋಜಿತ ರೂಪ ಎಂದೇ ನಂಬಲಾಗಿರುವ, ಮಾರ್ಗಶಿರ ಮಾಸದ ಪೌರ್ಣಿಮೆಯಂದು ಜನಿಸಿರುವ ಗುರು ದತ್ತಾತ್ರೇಯರ ಜಯಂತಿಯನ್ನು ದತ್ತ ಜಯಂತಿಯೆಂದು ಬಹಳ ಶ್ರದ್ಧಾ ಭಕ್ತಿಯಿಂದ ‌ಆಚರಿಸಲಾಗುತ್ತದೆ. ಶ್ರೀ ದತ್ತಾತ್ರೇಯರ ಜನ್ಮ ರಹಸ್ಯ, ದತ್ತ ಜಯಂತಿಯ ಆಚರಣಾ ಪಧ್ಧತಿ, ಮಹತ್ವ ಮತ್ತು ಫಲಶೃತಿಗಳ ಸಂಪೂರ್ಣ ವಿವರಗಳು ಇದೋ ನಿಮಗಾಗಿ… Read More ದತ್ತಾತ್ರೇಯ ಜಯಂತಿ (ದತ್ತ ಜಯಂತಿ)