ಅಯೋಧ್ಯೆಯಲ್ಲಿ 1949ರ ಡಿಸೆಂಬರ್ 23ರಂದು ರಾಮ ಲಾಲನ ಪ್ರತಿಷ್ಥಾಪನೆ ಅದ ರೋಚಕತೆ

ಸಕಲ ಹಿಂದೂಗಳ ಆರಾಥ್ಯದೈವ ಪ್ರಭು ಶ್ರೀರಾಮನ ಭವ್ಯವಾದ ದೇವಾಲಯ ಅಯೋಧ್ಯೆಯಲ್ಲಿ 2024 ರ ಜನವರಿ 22ರಂದು ಲೋಕಾರ್ಪಣೆ ಆಗುತ್ತಿರುವ ಸಂಧರ್ಭದಲ್ಲಿ ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮನ ದೇವಾಲಯ ನಿರ್ಮಿಸಲು ಹೋರಾಟ ಮಾಡಬೇಕಾದಂತಹ ಪ್ರಸಂಗ ಉಂಟಾಗಿದ್ದರ ಹಿನ್ನಲೆಯನ್ನು ನಾವು ಅರಿತುಕೊಳ್ಳಬೇಕಾಗುತ್ತದೆ. ಅನಾದಿ ಕಾಲದಿಂದಲೂ ನಮ್ಮ ದೇಶ ಬೌದ್ಧಿಕವಾಗಿ ಮತ್ತು ಆರ್ಥಿಕವಾಗಿ ಅತ್ಯಂತ ಸಂಪಧ್ಭರಿತವಾಗಿದ್ದ ದೇಶವಾಗಿತ್ತು. ಅದರಲ್ಲೂ ವಿಶೇಷವಾಗಿ ಭಾರತದ ಸಾಂಬಾರ ಪದಾರ್ಥಗಳಿಗೆ ವಿದೇಶದಲ್ಲಿ ಅತ್ಯಂತ ಬೇಡಿಕೆ ಇದ್ದರೆ, ಇನ್ನು ಅಪಾರವಾದ ಖನಿಖ ಸಂಪತ್ತುಗಳನ್ನು ಹೊಂದಿದ್ದಂತಹ ಈ ದೇಶದ ಮೇಲೇ ಅನೇಕ… Read More ಅಯೋಧ್ಯೆಯಲ್ಲಿ 1949ರ ಡಿಸೆಂಬರ್ 23ರಂದು ರಾಮ ಲಾಲನ ಪ್ರತಿಷ್ಥಾಪನೆ ಅದ ರೋಚಕತೆ

ಉಲ್ಟೇ ಹನುಮಾನ್ ಮಂದಿರ್

ಭಕ್ತಿ ಅಂದ ತಕ್ಷಣ ನಮ್ಮ ಮನಸ್ಸಿಗೆ ಥಟ್ ಅಂತಾ ನೆನಪಿಗೆ ಬರುವುದೇ ರಾಮನ ಭಕ್ತಾಗ್ರೇಸರ ಅಂಜನೀ ಪುತ್ರ ಪವನಸುತ ಹನುಮಾನ್ ಎಂದರೆ ಅತಿಶಯೋಕ್ತಿಯೇನಲ್ಲ. ಸೀತಾಮಾತೆಯ ಅನ್ವೇಷಣೆಯ ಸಂದರ್ಭದಲ್ಲಿ ಸಮುದ್ರೋಲಂಘನವನ್ನು ಮಾಡಿ ಲಂಕೆಗೆ ಹೋಗಿ ಸೀತಾಮಾತೆಯನ್ನು ಹುಡುಕಿಕೊಂಡ ಬಂದ ಭಜರಂಗಬಲಿ ಇವನು. ಮಹಾನ್ ಪರಾಕ್ರಮಿಯಾದ ಕಾರಣಕ್ಕಾಗಿಯೇ, ಪ್ರಪಂಚಾದ್ಯಂತ ಹನುಮಂತನ ಬೃಹತ್ತಾದ ಪ್ರತಿಮೆಗಳನ್ನು ಎಲ್ಲೆಡೆಯಲ್ಲಿಯೂ ಕಾಣಬಹುದಾಗಿದೆ. ಶಕ್ತಿ, ಭಕ್ತಿ ಮತ್ತು ಬುದ್ಧಿವಂತಿಕೆಯ ಪ್ರತೀಕವೆಂದೇ ಪರಿಗಣಿಸಲ್ಪಟ್ಟ ಆಂಜನೇಯನ ನಿಂತಿರುವ ಇಲ್ಲವೇ ಸಂಜೀವಿನ ಪರ್ವತವನ್ನು ಹೊತ್ತಿರುವ ವಿಗ್ರಹವನ್ನು ಬಹುತೇಕ ಎಲ್ಲಾ ದೇವಾಲಯಗಳಲ್ಲಿಯೂ ಮತ್ತು… Read More ಉಲ್ಟೇ ಹನುಮಾನ್ ಮಂದಿರ್