ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಹ್ಯಾಟ್ರಿಕ್ ಸಾಧ್ಯವೇ?

ಸತತ ಹತ್ತು ವರ್ಷಗಳ ಆಡಳಿತ ವಿರೋಧಿ ಅಲೆ, ಅಯೋಧ್ಯೆ ರಾಮ ಮಂದಿರದ ಹುಂಡಿ ಕಳ್ಳತನ ವಿಚಾರ, ಕಳೆದ ಲೋಕಸಭಾ ಚುನಾವಣೆಯಲ್ಲಿನ ಕಳಪೆ ಪ್ರದರ್ಶನ, ಇಂಡಿ ಕೂಟದ ಒಗ್ಗಟ್ಟು, ಇವೆಲ್ಲದರ ನಡುವೆ 2027ರ ಉತ್ತರ ಪ್ರದೇಶದ ಚುನಾವಣೆಯಲ್ಲಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ಹ್ಯಾಟ್ರಿಕ್ ಸಾಧಿಸಬಲ್ಲದೇ? ಕುರಿತಾದ ವಸ್ತುನಿಷ್ಠ ಚುನಾವಣಾ ವಿಮರ್ಶೆ ಇದೋ ನಿಮಗಾಗಿ… Read More ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಹ್ಯಾಟ್ರಿಕ್ ಸಾಧ್ಯವೇ?

ಅಯೋಧ್ಯೆಯಲ್ಲಿ ವಜ್ರಖಚಿತ ರಾಮಲಲ್ಲಾನ ಅನಾವರಣ

ಇಂದು ಅಯೋಧ್ಯೆಯ ಶ್ರೀ ಬಾಲರಾಮ ಮಂದಿರದ ಸಂತ ತುಳಸಿದಾಸ ದೇವಾಲಯದ ಬಳಿಯ ಅಂಗದ್ ಟೀಲಾದಲ್ಲಿ ಅನಾವಣಗೊಳ್ಳಲಿರುವ ಕರ್ನಾಟಕದ ಅರಕಲುಗೂಡು ಮೂಲಕ ಶ್ರೀಮತಿ ಜಯಶ್ರೀ ಫಣೀಶ್ ಅವರ ಕುಟುಂಬ ಉಡುಗೊರೆಯಾಗಿ ನೀಡಿರುವ ಸುಮಾರು 30 ಕೋಟಿ ಮೌಲ್ಯದ ರತ್ನ ಖಚಿತ ಚಿನ್ನದ ರಾಮನ ಪ್ರತಿಮೆಯ ವಿಶೇಷತೆಗಳು ಇದೋ ನಿಮಗಾಗಿ… Read More ಅಯೋಧ್ಯೆಯಲ್ಲಿ ವಜ್ರಖಚಿತ ರಾಮಲಲ್ಲಾನ ಅನಾವರಣ