ಬಾಳಗಂಚಿ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ಕುಂಭಾಭಿಷೇಕ

ದಿನಾಂಕ 27.03.2024 ಬುಧವಾರ, ಪಾಲ್ಗುಣ ಮಾಸದ ಬಹುಳ ಬಿದಿಗೆಯಂದು ‌ದಕ್ಷಿಣಾಮ್ನಾಯ ಶೃಂಗೇರಿ ಶಾರದಾ ಪೀಠದ ಜಗದ್ಗುರುಗಳಾದ ಶ್ರೀ ಶ್ರೀ ವಿಧುಶೇಖರ ಭಾರತೀ ಸ್ವಾಮಿಗಳ ಅಮೃತಹಸ್ತದಿಂದ ನಡೆದ ಬಾಳಗಂಚಿ ಗ್ರಾಮದ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ಪುನರ್ ಪ್ರತಿಷ್ಠಾ ಕುಂಭಾಭಿಷೇಕ ಮಹೋತ್ಸವದ ಸುಂದರ ಕ್ಷಣಗಳು ಇದೋ ನಿಮಗಾಗಿ… Read More ಬಾಳಗಂಚಿ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ಕುಂಭಾಭಿಷೇಕ

ಸಿಂಹಾಚಲಂನ ಸಿಂಹಾದ್ರಿ

ಸಿಂಹಾಚಲಂ ಅಥವಾ ಸಿಂಹಾದ್ರಿ ಆಂಧ್ರ ಪ್ರದೇಶದ ವಿಶಾಖಪಟ್ಟಣದ ಹೊರವಲಯದಿಂದ ಸುಮಾರು 18 ಕಿ.ಮೀ ದೂರದಲ್ಲಿರುವ ಊರಾಗಿದೆ. ನರಸಿಂಹ ಸ್ವಾಮಿಯ ಪ್ರಸಿದ್ಧ 18 ಕ್ಷೇತ್ರಗಳಲ್ಲಿ ಸಿಂಹಾದ್ರಿಯೂ ಒಂದಾಗಿದೆ. ಈ ದೇವಾಲಯದಲ್ಲಿ ವಿಷ್ಣುವಿನ ದಶಾವತಾರದಲ್ಲಿ ನಾಲ್ಕನೇ ಅವತಾರವಾದ ನರಸಿಂಹ ಸ್ವಾಮಿಯ ವಿಶಿಷ್ಟವಾದ ವಿಗ್ರಹವಿದೆ. ಈ ವಿಗ್ರಹದ ದೇಹವು ಸದೃಢವಾದ ಮಾನವ ಶರೀರದಂತಿದ್ದರೆ ತಲೆಯ ಭಾಗವು ಸಿಂಹದ ಮುಖ ಹೊಂದಿದೆ ಬೆಟ್ಟದ ಮೇಲೆ ವರಹಾ ನರಸಿಂಹ ಸ್ವಾಮಿಯ ವಾಸಸ್ಥಾನವೆಂದು ಹೇಳಲಾಗುವ ಪ್ರಸಿದ್ಧ ದೇವಾಲಯವಾಗಿದ್ದು ಪ್ರತೀ ವರ್ಷವೂ ಇಲ್ಲಿಗೆ ಲಕ್ಷಾಂತರ ಭಕ್ತರು ಭೇಟಿ… Read More ಸಿಂಹಾಚಲಂನ ಸಿಂಹಾದ್ರಿ