ವಿಜಯನಗರದ ಶ್ರೀ ಕೃಷ್ಣದೇವರಾಯ

ವಿಜಯನರದ ಸಾಮ್ರಾಜ್ಯದಲ್ಲಿ ಮುತ್ತು, ರತ್ನ, ಪಚ್ಚೆ, ಹವಗಳನ್ನು ರಸ್ತೆಯ ಬದಿಯಲ್ಲಿ ಬಳ್ಳ ಬಳ್ಳಗಳಲ್ಲಿ ಮಾರುವಂತಹ ಸುವರ್ಣಯುಗವನ್ನು ಸೃಷ್ಟಿಸಿದ್ದಂತಹ, ಯುರೋಪ್ ಮತ್ತು ಏಷ್ಯಾದ ಶ್ರೇಷ್ಠ ಚಕ್ರವರ್ತಿಗಳೊಂದಿಗೆ  ಸರಿ ಸಾಟಿಯಾಗಿ ಸ್ಥಾನ ಪಡೆದ ಭಾರತದ ಹಿಂದೂ ಹೃದಯ ಸಾಮ್ರಾಟ ಶ್ರೀ ಕೃಷ್ಣದೇವರಾಯರ ಜಯಂತಿಯಂದು ಅವರ ಯಶೋಗಾಥೆ ಇದೋ ನಿಮಗಾಗಿ.… Read More ವಿಜಯನಗರದ ಶ್ರೀ ಕೃಷ್ಣದೇವರಾಯ

ಹಂಪೆಯ ಬಡವಿ ಲಿಂಗ ಪೂಜಿಸುವ ಶ್ರೀ ಕೃಷ್ಣ ಭಟ್ಟರು

ಹದಿಮೂರನೇ ಶತಮಾನದಲ್ಲಿ ಗುರು ವಿದ್ಯಾರಣ್ಯರ ಪ್ರೇರಣೆಯಿಂದ ಹಕ್ಕ ಬುಕ್ಕರ ಸಾರಥ್ಯದಲ್ಲಿ ಮುಸಲ್ಮಾನರ ದಬ್ಬಾಳಿಕೆಯನ್ನು ಮೆಟ್ಟಿನಿಂತು ವಿಜಯನಗರ ಹಿಂದವೀ ಸಾಮ್ರಾಜ್ಯವನ್ನು ಸ್ಥಾಪಿಸಿದ ಕಥೆ. ನಮಗೆಲ್ಲರಿಗೂ ತಿಳಿದಂತಹ ವಿಷಯ. ಇದೇ ವಿಜಯನರಗರದ ರಾಜಧಾನಿಯಾಗಿದ್ದ ಹಂಪೆ ಮುಂದೆ ಕೃಷ್ಣದೇವರಾಜನ ಆಳ್ವಿಕೆಯ ಸಮಯದಲ್ಲಿ ಮುತ್ತು ರತ್ನಗಳನ್ನು ರಸ್ತೆಯ ಬದಿಯಲ್ಲಿ ಬಳ್ಳ ಬಳ್ಳಗಳಲ್ಲಿ ಅಳೆದು ಮಾರುತ್ತಿದ್ದಂತಹ ಸಮೃದ್ಧ ಸಾಮ್ರಾಜ್ಯವಾಗಿತ್ತು ಎಂದು ಕೇವಲ ನಮ್ಮ ಇತಿಹಾಸಕಾರರಲ್ಲದೇ, ವಿದೇಶೀ ಇತಿಹಾಸಕಾರರೂ ನಮೂದಿಸಿದ್ದಾರೆ. ಇಂತಹ ಕೇವಲ ಆರ್ಥಿಕವಾಗಲ್ಲದೇ ಶಿಲ್ಪಕಲೆ. ಸಂಗೀತ, ಸಾಹಿತ್ಯಗಳಲ್ಲಿಯೂ ಸಮೃದ್ಧವಾಗಿದ್ದಂತಹ ನಾಡಾಗಿತ್ತು. ವಿಜಯನಗರ ಸಾಮ್ರಾಜ್ಯದ ಉಚ್ಫ್ರಾಯ… Read More ಹಂಪೆಯ ಬಡವಿ ಲಿಂಗ ಪೂಜಿಸುವ ಶ್ರೀ ಕೃಷ್ಣ ಭಟ್ಟರು

ಕರ್ನಾಟಕ ಸಿಂಹಾಸನ ಪ್ರತಿಷ್ಠಾಪನಾಚಾರ್ಯ ಶ್ರೀ ವಿದ್ಯಾರಣ್ಯರು

ಸಾಧಾರಣವಾಗಿ ಬ್ರಿಟಿಷರು ಭಾರತಕ್ಕೆ ಬರುವ ಮುಂಚೆ ಭಾರತ ಸುವರ್ಣ ಯುಗವಾಗಿತ್ತು ಎಂದು ಹೇಳುತ್ತಾ ಅಲ್ಲಿ ಮುತ್ತು ರತ್ನ ಹವಳ ಪಚ್ಚೆ ಮುಂತಾದ ಅಮೂಲ್ಯವಾದ ಅನರ್ಘ್ಯ ಬೆಲೆಬಾಳುವ ವಸ್ತುಗಳನ್ನೂ ರಸ್ತೆಯ ಬದಿಯಲ್ಲಿ ಸೇರಿನಲ್ಲಿ ಮಾರಲಾಗುತ್ತಿತ್ತು ಎಂದು ಅನೇಕ ವಿದೇಶೀ ಇತಿಹಾಸಕಾರರೇ ಬಣ್ಣಿಸಿದ್ದಾರೆ. ಇನ್ನು ಸಂಗೀತ ಮತ್ತು ಶಿಲ್ಪಕಲೆ ಎಂದೊಡನೆಯೇ ಥಟ್ಟನೆ ಎಲ್ಲರಿಗೂ ನೆನಪಾಗುವುದೂ ಕರ್ನಾಟಕವೇ. ಕರ್ನಾಟಕ ಎಂದೊಡನೇ ನೆನಪಾಗುವುದೇ ವೈಭವೋಪೇತ ದಸರಾ ಹಬ್ಬ. ಕನ್ನಡ ಎಂದೊಡನೆ ಎಲ್ಲರೂ ನಮಸ್ಕರಿಸುವುದೇ ತಾಯಿ ಭುವನೇಶ್ವರಿಗೇ. ಇಷ್ಟೆಲ್ಲಾ ಇತಿಹಾಸಗಳಿಗೆ ಪ್ರಸಿದ್ಧವಾಗಿದ್ದದ್ದೇ, ವಿಜಯನಗರ ಸಾಮ್ರಾಜ್ಯ.… Read More ಕರ್ನಾಟಕ ಸಿಂಹಾಸನ ಪ್ರತಿಷ್ಠಾಪನಾಚಾರ್ಯ ಶ್ರೀ ವಿದ್ಯಾರಣ್ಯರು